AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಸಫಾರಿ ವೇಳೆ ಪ್ರವಾಸಿಗರ ಕಣ್ಮುಂದೆಯೇ ಸಂಗಾತಿಯೊಂದಿಗೆ ಜಗಳಕ್ಕೆ ಇಳಿದ ಹುಲಿರಾಯ; ವಿಡಿಯೋ ವೈರಲ್‌

ಪ್ರಾಣಿ ಸಾಮ್ರಾಜ್ಯಗಳಿಗೆ ಸಂಬಂಧಪಟ್ಟ ಕೆಲವೊಂದು ಕುತೂಹಲಕಾರಿ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿರುತ್ತವೆ. ಇವುಗಳಲ್ಲಿ ಕೆಲವೊಂದು ದೃಶ್ಯಗಳು ತುಂಬಾನೇ ತಮಾಷೆಯಾಗಿದ್ದರೆ, ಇನ್ನೂ ಕೆಲವು ದೃಶ್ಯಗಳು ಬೆಚ್ಚಿ ಬೀಳಿಸುವಂತಿರುತ್ತವೆ. ಇದೀಗ ಅಂತಹದ್ದೇ ವಿಡಿಯೋವೊಂದು ವೈರಲ್‌ ಆಗಿದ್ದು, ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ಹುಲಿರಾಯ ನಾನಾ ನೀನಾ ನೋಡೇ ಬಿಡೋಣ ಎಂದು ಸಂಗಾತಿಯೊಂದಿಗೆ ಕ್ಯೂಟ್‌ ಫೈಟ್‌ ನಡೆಸಿದೆ.

Viral: ಸಫಾರಿ ವೇಳೆ ಪ್ರವಾಸಿಗರ ಕಣ್ಮುಂದೆಯೇ ಸಂಗಾತಿಯೊಂದಿಗೆ ಜಗಳಕ್ಕೆ ಇಳಿದ ಹುಲಿರಾಯ; ವಿಡಿಯೋ ವೈರಲ್‌
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on: Jan 20, 2025 | 12:21 PM

Share

ಕಾಡಿನಲ್ಲಿರುವ ಬಲಿಷ್ಠ ಪ್ರಾಣಿಗಳಾದಂತಹ ಹುಲಿ, ಸಿಂಹ, ಚಿರತೆ ಇತ್ಯಾದಿ ಪ್ರಾಣಿಗಳು ಆಹಾರಕ್ಕಾಗಿ ಇತರೆ ಸಾದು ಪ್ರಾಣಿಗಳ ಮೇಲೆ ದಾಳಿಯನ್ನು ಮಾಡುತ್ತವೆ. ಇನ್ನೂ ಕೆಲವೊಂದು ಬಾರಿ ಈ ಪ್ರಾಣಿಗಳು ತಮ್ಮ ತಮ್ಮಲ್ಲೇ ಜಗಳವಾಡುತ್ತವೆ. ಪ್ರಾಣಿಗಳು ತಮ್ಮ ಸಂಗಾತಿಗಳ ನಡುವೆ ಜಗಳ ಮಾಡುವಂತಹ ಸಾಕಷ್ಟು ರೋಮಾಂಚನಕಾರಿ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಕಾಣಸಿಗುತ್ತಿರುತ್ತವೆ. ಇದೀಗ ಅಂತಹದ್ದೇ ಫನ್ನಿ ವಿಡಿಯೋವೊಂದು ವೈರಲ್‌ ಆಗಿದ್ದು, ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ಬೆಂಗಾಲ್‌ ಟೈಗರ್‌ ತನ್ನ ಸಂಗಾತಿಯೊಂದಿಗೆ ನಾನಾ ನೀನಾ ನೋಡೇ ಬಿಡೋಣ ಎಂದು ಜಗಳಕ್ಕೆ ಇಳಿದಿದೆ. ಈ ತಮಾಷೆಯ ದೃಶ್ಯವನ್ನು ಕಂಡು ನೆಟ್ಟಿಗರು ನಸು ನಕ್ಕಿದ್ದಾರೆ.

ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಕೊಹೊರಾ ಶ್ರೇಣಿಯಲ್ಲಿ ಬೆಂಗಾಲ್‌ ಟೈಗರ್‌ ತನ್ನ ಸಂಗಾತಿಯೊಂದಿಗೆ ಜಗಳವಾಡಿದೆ. ಹೌದು ಪ್ರವಾಸಿಗರ ಕಣ್ಣಮುಂದೆಯೇ ಹುಲಿರಾಯ ಸಂಗಾತಿಯೊಂದಿಗೆ ಫೈಟ್‌ ಮಾಡಿದ್ದು, ಈ ತಮಾಷೆಯ ದೃಶ್ಯ ವೈರಲ್‌ ಆಗುತ್ತಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

atanubhuyan ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಬೆಂಗಾಲ್‌ ಟೈಗರ್‌ ತನ್ನ ಸಂಗಾತಿಯೊಂದಿಗೆ ಕ್ಯೂಟ್‌ ಫೈಟ್‌ ನಡೆಸುತ್ತಿರುವಂತಹ ದೃಶ್ಯವನ್ನು ಕಾಣಬಹುದು. ಹೌದು ಹುಲಿಗಳು ಪರಸ್ಪರ ದಿಟ್ಟಿಸಿ ನೋಡುತ್ತಾ ಮುದ್ದಾಗಿ ಜಗಳವಾಡಿವೆ.

ಇದನ್ನೂ ಓದಿ: ಸ್ಕೂಲ್‌ನಲ್ಲಿ ಶಿಕ್ಷಕಿಯೊಂದಿಗೆ ಹೆಡ್‌ ಮಾಸ್ಟರ್‌ ಕಿಸ್ಸಿಂಗ್‌, ರೊಮ್ಯಾನ್ಸ್;‌ ವಿಡಿಯೋ ವೈರಲ್‌

ಜನವರಿ 19 ರಂದು ಹಂಚಿಕೊಳ್ಳಲಾದ ಈ ವಿಡಿಯೋ 1 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಹುಲಿಗಳ ನಡುವಿನ ಮುದ್ದಾದ ಫೈಟ್‌ಗೆ ನೆಟ್ಟಿಗರು ಮನ ಸೋತಿದ್ದಾರೆ.

ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು