AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಖಂಡದ ಈ ಜೈಲ್ಲಿನಲ್ಲಿ ಒಂದು ರಾತ್ರಿ ಕಳೆದರೆ ನಿಮ್ಮ ಕಷ್ಟಗಳು ದೂರವಾಗುತ್ತವೆ

ಉತ್ತರಾಖಂಡದ ಹಲ್ದ್ವಾನಿಯಲ್ಲಿರುವ ಜೈಲ್ಲಿನಲ್ಲಿ ಒಂದು ರಾತ್ರಿ ಕಳೆದರೆ ನಿಮ್ಮ ಕಷ್ಟಗಳು ದೂರವಾಗುತ್ತವೆ

ಉತ್ತರಾಖಂಡದ ಈ ಜೈಲ್ಲಿನಲ್ಲಿ ಒಂದು ರಾತ್ರಿ ಕಳೆದರೆ ನಿಮ್ಮ ಕಷ್ಟಗಳು ದೂರವಾಗುತ್ತವೆ
ಉತ್ತರಾಖಂಡದ ಜೈಲು
TV9 Web
| Edited By: ವಿವೇಕ ಬಿರಾದಾರ|

Updated on: Oct 01, 2022 | 7:30 AM

Share

ನಿಮಗೆ ಕಷ್ಟಗಳು ಎದುರಾದರೆ ಪರಿಹಾರ ಕಂಡುಕೊಳ್ಳಲು ಕಾಶಿ, ರಾಮೇಶ್ವರ ಅಥವಾ ಇತ್ಯಾದಿ ತೀರ್ಥ ಕ್ಷೇತ್ರಗಳಿಗೆ ಭೇಟಿ ನೀಡಿ ಪರಿಹಾರ ಆಗುತ್ತದೆ ಎಂದು ಹೇಳುತ್ತಾರೆ. ಆದರೆ ಇಲ್ಲಿ ಒಬ್ಬ ಜ್ಯೋತಿಷಿಯು ನಿಮ್ಮ ಕಷ್ಟಗಳು ದೂರವಾಗಬೇಕಾದರೇ ಅಥವಾ ಭವಿಷ್ಯದ ದಿನಗಳಲ್ಲಿ ನೀವು ಜೈಲಿಗೆ ಹೋಗುವ ಸನ್ನೀವೇಶ ಎದುರಾಗಲಿದ್ದರೆ ಅದನ್ನು ತಡೆಗಟ್ಟಲು ಈಗಲೇ ಜೈಲಿಗೆ ಹೋಗಿ ಎಂದು ಹೇಳುತ್ತಾರೆ. ಹೌದು ಉತ್ತರಾಖಂಡದ ಹಲ್ದ್ವಾನಿಯಲ್ಲಿರುವ ಜೈಲ್ಲಿನಲ್ಲಿ ಒಂದು ರಾತ್ರಿ ಕಳೆದರೆ ನಿಮ್ಮ ಕಷ್ಟಗಳು ದೂರವಾಗುತ್ತವೆ ಮತ್ತು ಭವಿಷ್ಯದ ದಿನಗಳಲ್ಲಿ ನೀವು ಜೈಲಿಗೆ ಹೋಗುವ ಪ್ರಸಂಗ ಇದ್ದರೆ ಅದನ್ನು ತಡೆಯುತ್ತದೆ.

ನಿಮ್ಮ ಕಷ್ಟ ದೂರವಗಲು ಈ ಜೈಲಿನಲ್ಲಿ ಒಂದು ರಾತ್ರಿ ಕಳೆಯಲು 500ರೂ ನೀಡಬೇಕಾಗುತ್ತದೆ. ಈ ಜೈಲನ್ನು 1903 ರಲ್ಲಿ ನಿರ್ಮಿಸಲಾಗಿದೆ. ಈಗ ಈ ಜೈಲಿನಲ್ಲಿ ಕೈದಿಗಳನ್ನು ಹಾಕುತ್ತಿಲ್ಲ ಬದಲಾಗಿ ಕಷ್ಟ ಎಂದು ಬರುವ ಅತಿಥಿಗಳನ್ನು ಇರಿಸಲಾಗುತ್ತಿದೆ. ಈ ಜೈಲಿನಲ್ಲಿ ಕೆಲವು ಗಂಟೆಗಳಕಾಲ ಇರಿಸಲು ವ್ಯಕ್ತಿಗಳ ಹೆಸರನ್ನು ಮೇಲಿನ ಅಧಿಕಾರಿಗಳು ಶಿಪಾರಸ್ಸು ಮಾಡುತ್ತಾರೆ. ಅವರ ಶಿಪಾರಸ್ಸಿನ ಮೇರೆಗೆ ಅತಿಥಿ ಕೈದಿಗಳಿಗೆ ಜೈಲಿನ ಸಮವಸ್ತ್ರ ಮತ್ತು ಜೈಲಿನ ಅಡುಗೆಮನೆಯಲ್ಲಿ ಮಾಡಿದ ಆಹಾರವನ್ನು ನೀಡಲಾಗುತ್ತದೆ ಎಂದು ಕಾರಾಗೃಹದ ಉಪ ಜೈಲು ಅಧೀಕ್ಷಕ ಸತೀಶ್ ಸುಖಿಜಾ ಅವರು ಖಾಸಿಗಿ ಸುದ್ದಿ ಸಂಸ್ಥೆ TOI ಗೆ ಹೇಳಿದ್ದಾರೆ ಎಂದು ಇಂಡಿಯಾ ಡಾಟ್​ ಕಾಮ್​ ವರದಿ ಮಾಡಿದೆ.

ಕಾರಾಗೃಹದ ಅನುಭವವನ್ನು ಪಡೆಯಬೇಕು ಎಂದು ಬಯಸುವ ವ್ಯಕ್ತಿಗಳಿಗೆ ಈ ಜೈಲ್ಲಿನಲ್ಲಿ ಇರಲು ಅವಕಾಶ ಮಾಡಿಕೊಡಲಾಗುತ್ತದೆ. ಮತ್ತು ಜಾತಕದಲ್ಲಿ ಭವಿಷ್ಯದ ದಿನಗಳಲ್ಲಿ ಜೈಲಿಗೆ ಹೋಗುವ ಪ್ರಸಂಗ ಬರುವಂತಿದ್ದರೆ ಅದನ್ನು ತಡೆಯಲು ಈ ಜೈಲಿನಲ್ಲಿ ಸಮಯ ಕಳೆಯಲು ಜ್ಯೋತಿಷಿಗಳು ಸಲಹೆ ನೀಡುತ್ತಾರೆ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ