AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಖಂಡದ ಈ ಜೈಲ್ಲಿನಲ್ಲಿ ಒಂದು ರಾತ್ರಿ ಕಳೆದರೆ ನಿಮ್ಮ ಕಷ್ಟಗಳು ದೂರವಾಗುತ್ತವೆ

ಉತ್ತರಾಖಂಡದ ಹಲ್ದ್ವಾನಿಯಲ್ಲಿರುವ ಜೈಲ್ಲಿನಲ್ಲಿ ಒಂದು ರಾತ್ರಿ ಕಳೆದರೆ ನಿಮ್ಮ ಕಷ್ಟಗಳು ದೂರವಾಗುತ್ತವೆ

ಉತ್ತರಾಖಂಡದ ಈ ಜೈಲ್ಲಿನಲ್ಲಿ ಒಂದು ರಾತ್ರಿ ಕಳೆದರೆ ನಿಮ್ಮ ಕಷ್ಟಗಳು ದೂರವಾಗುತ್ತವೆ
ಉತ್ತರಾಖಂಡದ ಜೈಲು
TV9 Web
| Edited By: |

Updated on: Oct 01, 2022 | 7:30 AM

Share

ನಿಮಗೆ ಕಷ್ಟಗಳು ಎದುರಾದರೆ ಪರಿಹಾರ ಕಂಡುಕೊಳ್ಳಲು ಕಾಶಿ, ರಾಮೇಶ್ವರ ಅಥವಾ ಇತ್ಯಾದಿ ತೀರ್ಥ ಕ್ಷೇತ್ರಗಳಿಗೆ ಭೇಟಿ ನೀಡಿ ಪರಿಹಾರ ಆಗುತ್ತದೆ ಎಂದು ಹೇಳುತ್ತಾರೆ. ಆದರೆ ಇಲ್ಲಿ ಒಬ್ಬ ಜ್ಯೋತಿಷಿಯು ನಿಮ್ಮ ಕಷ್ಟಗಳು ದೂರವಾಗಬೇಕಾದರೇ ಅಥವಾ ಭವಿಷ್ಯದ ದಿನಗಳಲ್ಲಿ ನೀವು ಜೈಲಿಗೆ ಹೋಗುವ ಸನ್ನೀವೇಶ ಎದುರಾಗಲಿದ್ದರೆ ಅದನ್ನು ತಡೆಗಟ್ಟಲು ಈಗಲೇ ಜೈಲಿಗೆ ಹೋಗಿ ಎಂದು ಹೇಳುತ್ತಾರೆ. ಹೌದು ಉತ್ತರಾಖಂಡದ ಹಲ್ದ್ವಾನಿಯಲ್ಲಿರುವ ಜೈಲ್ಲಿನಲ್ಲಿ ಒಂದು ರಾತ್ರಿ ಕಳೆದರೆ ನಿಮ್ಮ ಕಷ್ಟಗಳು ದೂರವಾಗುತ್ತವೆ ಮತ್ತು ಭವಿಷ್ಯದ ದಿನಗಳಲ್ಲಿ ನೀವು ಜೈಲಿಗೆ ಹೋಗುವ ಪ್ರಸಂಗ ಇದ್ದರೆ ಅದನ್ನು ತಡೆಯುತ್ತದೆ.

ನಿಮ್ಮ ಕಷ್ಟ ದೂರವಗಲು ಈ ಜೈಲಿನಲ್ಲಿ ಒಂದು ರಾತ್ರಿ ಕಳೆಯಲು 500ರೂ ನೀಡಬೇಕಾಗುತ್ತದೆ. ಈ ಜೈಲನ್ನು 1903 ರಲ್ಲಿ ನಿರ್ಮಿಸಲಾಗಿದೆ. ಈಗ ಈ ಜೈಲಿನಲ್ಲಿ ಕೈದಿಗಳನ್ನು ಹಾಕುತ್ತಿಲ್ಲ ಬದಲಾಗಿ ಕಷ್ಟ ಎಂದು ಬರುವ ಅತಿಥಿಗಳನ್ನು ಇರಿಸಲಾಗುತ್ತಿದೆ. ಈ ಜೈಲಿನಲ್ಲಿ ಕೆಲವು ಗಂಟೆಗಳಕಾಲ ಇರಿಸಲು ವ್ಯಕ್ತಿಗಳ ಹೆಸರನ್ನು ಮೇಲಿನ ಅಧಿಕಾರಿಗಳು ಶಿಪಾರಸ್ಸು ಮಾಡುತ್ತಾರೆ. ಅವರ ಶಿಪಾರಸ್ಸಿನ ಮೇರೆಗೆ ಅತಿಥಿ ಕೈದಿಗಳಿಗೆ ಜೈಲಿನ ಸಮವಸ್ತ್ರ ಮತ್ತು ಜೈಲಿನ ಅಡುಗೆಮನೆಯಲ್ಲಿ ಮಾಡಿದ ಆಹಾರವನ್ನು ನೀಡಲಾಗುತ್ತದೆ ಎಂದು ಕಾರಾಗೃಹದ ಉಪ ಜೈಲು ಅಧೀಕ್ಷಕ ಸತೀಶ್ ಸುಖಿಜಾ ಅವರು ಖಾಸಿಗಿ ಸುದ್ದಿ ಸಂಸ್ಥೆ TOI ಗೆ ಹೇಳಿದ್ದಾರೆ ಎಂದು ಇಂಡಿಯಾ ಡಾಟ್​ ಕಾಮ್​ ವರದಿ ಮಾಡಿದೆ.

ಕಾರಾಗೃಹದ ಅನುಭವವನ್ನು ಪಡೆಯಬೇಕು ಎಂದು ಬಯಸುವ ವ್ಯಕ್ತಿಗಳಿಗೆ ಈ ಜೈಲ್ಲಿನಲ್ಲಿ ಇರಲು ಅವಕಾಶ ಮಾಡಿಕೊಡಲಾಗುತ್ತದೆ. ಮತ್ತು ಜಾತಕದಲ್ಲಿ ಭವಿಷ್ಯದ ದಿನಗಳಲ್ಲಿ ಜೈಲಿಗೆ ಹೋಗುವ ಪ್ರಸಂಗ ಬರುವಂತಿದ್ದರೆ ಅದನ್ನು ತಡೆಯಲು ಈ ಜೈಲಿನಲ್ಲಿ ಸಮಯ ಕಳೆಯಲು ಜ್ಯೋತಿಷಿಗಳು ಸಲಹೆ ನೀಡುತ್ತಾರೆ.

ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ