AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಖಂಡದ ಈ ಜೈಲ್ಲಿನಲ್ಲಿ ಒಂದು ರಾತ್ರಿ ಕಳೆದರೆ ನಿಮ್ಮ ಕಷ್ಟಗಳು ದೂರವಾಗುತ್ತವೆ

ಉತ್ತರಾಖಂಡದ ಹಲ್ದ್ವಾನಿಯಲ್ಲಿರುವ ಜೈಲ್ಲಿನಲ್ಲಿ ಒಂದು ರಾತ್ರಿ ಕಳೆದರೆ ನಿಮ್ಮ ಕಷ್ಟಗಳು ದೂರವಾಗುತ್ತವೆ

ಉತ್ತರಾಖಂಡದ ಈ ಜೈಲ್ಲಿನಲ್ಲಿ ಒಂದು ರಾತ್ರಿ ಕಳೆದರೆ ನಿಮ್ಮ ಕಷ್ಟಗಳು ದೂರವಾಗುತ್ತವೆ
ಉತ್ತರಾಖಂಡದ ಜೈಲು
TV9 Web
| Edited By: |

Updated on: Oct 01, 2022 | 7:30 AM

Share

ನಿಮಗೆ ಕಷ್ಟಗಳು ಎದುರಾದರೆ ಪರಿಹಾರ ಕಂಡುಕೊಳ್ಳಲು ಕಾಶಿ, ರಾಮೇಶ್ವರ ಅಥವಾ ಇತ್ಯಾದಿ ತೀರ್ಥ ಕ್ಷೇತ್ರಗಳಿಗೆ ಭೇಟಿ ನೀಡಿ ಪರಿಹಾರ ಆಗುತ್ತದೆ ಎಂದು ಹೇಳುತ್ತಾರೆ. ಆದರೆ ಇಲ್ಲಿ ಒಬ್ಬ ಜ್ಯೋತಿಷಿಯು ನಿಮ್ಮ ಕಷ್ಟಗಳು ದೂರವಾಗಬೇಕಾದರೇ ಅಥವಾ ಭವಿಷ್ಯದ ದಿನಗಳಲ್ಲಿ ನೀವು ಜೈಲಿಗೆ ಹೋಗುವ ಸನ್ನೀವೇಶ ಎದುರಾಗಲಿದ್ದರೆ ಅದನ್ನು ತಡೆಗಟ್ಟಲು ಈಗಲೇ ಜೈಲಿಗೆ ಹೋಗಿ ಎಂದು ಹೇಳುತ್ತಾರೆ. ಹೌದು ಉತ್ತರಾಖಂಡದ ಹಲ್ದ್ವಾನಿಯಲ್ಲಿರುವ ಜೈಲ್ಲಿನಲ್ಲಿ ಒಂದು ರಾತ್ರಿ ಕಳೆದರೆ ನಿಮ್ಮ ಕಷ್ಟಗಳು ದೂರವಾಗುತ್ತವೆ ಮತ್ತು ಭವಿಷ್ಯದ ದಿನಗಳಲ್ಲಿ ನೀವು ಜೈಲಿಗೆ ಹೋಗುವ ಪ್ರಸಂಗ ಇದ್ದರೆ ಅದನ್ನು ತಡೆಯುತ್ತದೆ.

ನಿಮ್ಮ ಕಷ್ಟ ದೂರವಗಲು ಈ ಜೈಲಿನಲ್ಲಿ ಒಂದು ರಾತ್ರಿ ಕಳೆಯಲು 500ರೂ ನೀಡಬೇಕಾಗುತ್ತದೆ. ಈ ಜೈಲನ್ನು 1903 ರಲ್ಲಿ ನಿರ್ಮಿಸಲಾಗಿದೆ. ಈಗ ಈ ಜೈಲಿನಲ್ಲಿ ಕೈದಿಗಳನ್ನು ಹಾಕುತ್ತಿಲ್ಲ ಬದಲಾಗಿ ಕಷ್ಟ ಎಂದು ಬರುವ ಅತಿಥಿಗಳನ್ನು ಇರಿಸಲಾಗುತ್ತಿದೆ. ಈ ಜೈಲಿನಲ್ಲಿ ಕೆಲವು ಗಂಟೆಗಳಕಾಲ ಇರಿಸಲು ವ್ಯಕ್ತಿಗಳ ಹೆಸರನ್ನು ಮೇಲಿನ ಅಧಿಕಾರಿಗಳು ಶಿಪಾರಸ್ಸು ಮಾಡುತ್ತಾರೆ. ಅವರ ಶಿಪಾರಸ್ಸಿನ ಮೇರೆಗೆ ಅತಿಥಿ ಕೈದಿಗಳಿಗೆ ಜೈಲಿನ ಸಮವಸ್ತ್ರ ಮತ್ತು ಜೈಲಿನ ಅಡುಗೆಮನೆಯಲ್ಲಿ ಮಾಡಿದ ಆಹಾರವನ್ನು ನೀಡಲಾಗುತ್ತದೆ ಎಂದು ಕಾರಾಗೃಹದ ಉಪ ಜೈಲು ಅಧೀಕ್ಷಕ ಸತೀಶ್ ಸುಖಿಜಾ ಅವರು ಖಾಸಿಗಿ ಸುದ್ದಿ ಸಂಸ್ಥೆ TOI ಗೆ ಹೇಳಿದ್ದಾರೆ ಎಂದು ಇಂಡಿಯಾ ಡಾಟ್​ ಕಾಮ್​ ವರದಿ ಮಾಡಿದೆ.

ಕಾರಾಗೃಹದ ಅನುಭವವನ್ನು ಪಡೆಯಬೇಕು ಎಂದು ಬಯಸುವ ವ್ಯಕ್ತಿಗಳಿಗೆ ಈ ಜೈಲ್ಲಿನಲ್ಲಿ ಇರಲು ಅವಕಾಶ ಮಾಡಿಕೊಡಲಾಗುತ್ತದೆ. ಮತ್ತು ಜಾತಕದಲ್ಲಿ ಭವಿಷ್ಯದ ದಿನಗಳಲ್ಲಿ ಜೈಲಿಗೆ ಹೋಗುವ ಪ್ರಸಂಗ ಬರುವಂತಿದ್ದರೆ ಅದನ್ನು ತಡೆಯಲು ಈ ಜೈಲಿನಲ್ಲಿ ಸಮಯ ಕಳೆಯಲು ಜ್ಯೋತಿಷಿಗಳು ಸಲಹೆ ನೀಡುತ್ತಾರೆ.

Follow Us
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!