AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ATM Biriyani: ಅಂದು ಎಟಿಎಂ ಇಡ್ಲಿ ಇಂದು ಎಟಿಎಂ ಬಿರಿಯಾನಿ; ಹೇಗಿದೆ ನೋಡಿ ಎಟಿಎಂನಿಂದ ಸಿಗುವ ರೆಡಿಮೇಡ್ ಬಿರಿಯಾನಿ!

ಟಿಎಂ ಇಡ್ಲಿಗೆ ಠಕ್ಕರ್ ಕೊಡಲು ತಮಿಳುನಾಡಿನ ಚೆನ್ನೈನಲ್ಲಿ ಎಟಿಎಂ ಬಿರಿಯಾನಿ ಶುರು ಆಗಿದೆ. ಈ ಎಟಿಎಂ ಬಿರಿಯಾನಿಯನ್ನು ತೋರಿಸುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ನೆಟ್ಟಿಗರ ಗಮನ ಸೆಳೆದಿದೆ.

ATM Biriyani: ಅಂದು ಎಟಿಎಂ ಇಡ್ಲಿ ಇಂದು ಎಟಿಎಂ ಬಿರಿಯಾನಿ; ಹೇಗಿದೆ ನೋಡಿ ಎಟಿಎಂನಿಂದ ಸಿಗುವ ರೆಡಿಮೇಡ್ ಬಿರಿಯಾನಿ!
ATM BiriyaniImage Credit source: Instagram
TV9 Web
| Edited By: |

Updated on: Mar 12, 2023 | 12:32 PM

Share

ಕಳೆದ ವರ್ಷ ತಾನೇ ನೀವು ಬೆಂಗಳೂರಿನಲ್ಲಿ (Bengaluru) ಸಿಗುತ್ತಿದ್ದ ಎಟಿಎಂ ಇಡ್ಲಿ (ATM Idli) ಬಗ್ಗೆ ಕೇಳಿರಬಹುದು. ಅದಂತೂ ನಮ್ಮ ಬೆಂಗಳೂರಿನಲ್ಲಿ ಸಖತ್ ಹಿಟ್ ಆಗಿತ್ತು. ಇದೀಗ ಎಟಿಎಂ ಇಡ್ಲಿಗೆ ಠಕ್ಕರ್ ಕೊಡಲು ತಮಿಳುನಾಡಿನ ಚೆನ್ನೈನಲ್ಲಿ (Chennai)  ಎಟಿಎಂ ಬಿರಿಯಾನಿ (ATM Biriyani) ಶುರು ಆಗಿದೆ. ಈ ಎಟಿಎಂ ಬಿರಿಯಾನಿಯನ್ನು ತೋರಿಸುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ನೆಟ್ಟಿಗರ ಗಮನ ಸೆಳೆದಿದೆ. ಯಾವ ಬಿರಿಯಾನಿ ಬೆಸ್ಟ್ ಎಂಬ ಚರ್ಚೆ ನಡೆಯಿತ್ತಿದ್ದರೂ, ಈ ಹೊಸ ವೆರೈಟಿ ಬಿರಿಯಾನಿ ನೆಟ್ಟಿಗರ ಹುಬ್ಬೇರಿಸಿದೆ.

ಇನ್‌ಸ್ಟಾಗ್ರಾಮ್‌ನಲ್ಲಿ ಫುಡ್ ವೆಟ್ಟೈ ಎಂಬುವವರು ಹಂಚಿಕೊಂಡಿರುವ ಈ ವೀಡಿಯೊವು ದಿ ಬಿವಿಕೆ ಬಿರಿಯಾನಿ ಎಂಬ ಹೆಸರಿನ ಔಟ್‌ಲೆಟ್ ಅನ್ನು ತೋರಿಸುತ್ತದೆ. ಎಟಿಎಂನಲ್ಲಿ ಒಬ್ಬ ವ್ಯಕ್ತಿ ಬಿರಿಯಾನಿಗಾಗಿ ಕೆಲವು ಆಯ್ಕೆಗಳನ್ನು ಆರಿಸುವುದರೊಂದಿಗೆ ವಿಡಿಯೋ ಪ್ರಾರಂಭವಾಗುತ್ತದೆ. ಸ್ಕ್ರೀನ್ ಅಲ್ಲಿ ತೋರಿಸುವ ಮೊತ್ತವನ್ನು ಪಾವತಿಸಿದ ನಂತರ, ಪರದೆಯು ಕೆಲವು ಟೈಮರ್ ಕಾಣುತ್ತದೆ. ವೀಡಿಯೋ ಮುಂದುವರೆದಂತೆ, ಆ ವ್ಯಕ್ತಿ ಕೆಲವೇ ನಿಮಿಷಗಳಲ್ಲಿ ಸಿದ್ಧಪಡಿಸಿದ ಬಿರಿಯಾನಿ ಪ್ಯಾಕೆಟ್ ಅನ್ನು ಹೊರತೆಗೆಯುತ್ತಾನೆ. ಔಟ್ಲೆಟ್ನ ಸ್ಥಳವನ್ನು ವಿಡಿಯೋದ ಶೀರ್ಷಿಕೆಯಲ್ಲಿಯೂ ಉಲ್ಲೇಖಿಸಲಾಗಿದೆ. ಇದು ಚೆನ್ನೈನ ಕೊಳತ್ತೂರಿನಲ್ಲಿ ಇರುವ ಅಪರೂಪದ ಬಿರಿಯಾನಿ ಎಟಿಎಂ.

View this post on Instagram

A post shared by FOOD VETTAI (@food_vettai)

ಇದನ್ನೂ ಓದಿ: ವಿಪರೀತ ಹೊಟ್ಟೆ ನೋವು ಎಂದು ಆಸ್ಪತ್ರೆಗೆ ದಾಖಲಾದ ಯುವಕ, ಆದ್ರೆ ಸ್ಕ್ಯಾನಿಂಗ್​ ರಿಪೋರ್ಟ್ ವೈದ್ಯರನ್ನೇ ಬೆಚ್ಚಿ ಬೀಳಿಸಿತ್ತು

ಈ ವೀಡಿಯೊ 60 ಸಾವಿರ ವೀಕ್ಷಣೆಗಳನ್ನು ಮತ್ತು ಹಲವಾರು ಕಾಮೆಂಟ್‌ಗಳನ್ನು ಗಳಿಸಿದೆ. ಕೆಲವರು ಈ ಬಿರಿಯಾನಿಯನ್ನು ಸವಿಯಲು ಉತ್ಸುಕರಾಗಿದ್ದರೆ, ಇತರರು ಇದರ ಬೆಲೆ ಹೆಚ್ಚೆನಿಸುತ್ತಿದೆ ಎಂದು ಹೇಳಿದರು. ಇನ್ನು ಕೆಲವರು ಬಿರಿಯಾನಿಯ ರುಚಿಯ ಬಗ್ಗೆ ತಮ್ಮ ಕಳವಳವನ್ನು ವ್ಯಕ್ತಪಡಿಸಿದರು, ಏಕೆಂದರೆ ಅತ್ಯುತ್ತಮ ರುಚಿಯ ಬಿರಿಯಾನಿ ಸವಿಯಲು ಅದು ಅಲ್ಲೇ ತಯಾರಿಸಬೇಕಾಗುತ್ತದೆ ಎಂಬುದು ನೆಟ್ಟಿಗರ ಅಭಿಪ್ರಾಯ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್