AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮಾಜಿ ಪ್ರಿಯಕರನಿಗೆ 2 ಕೋಟಿ ರೂ. ಮೌಲ್ಯದ ಕಾರು ಗಿಫ್ಟ್​​ ಕೊಟ್ಟ ಯುವತಿ

ಸಾಮಾಜಿಕ ಜಾಲತಾಣ ಪ್ರಭಾವಿ ಅನ್ನಾ ಪೌಲ್ ಇನ್ಸ್ಟಾಗ್ರಾಮ್​​​ನಲ್ಲಿ 24ಲಕ್ಷ ಫಾಲೋವರ್ಸ್​​ಗಳನ್ನು ಹೊಂದಿದ್ದಾಳೆ. ಇತ್ತೀಚೆಗಷ್ಟೇ ಈಕೆ ತನ್ನ ಮಾಜಿ ಪ್ರಿಯಕರನಿಗೆ ಬರೋಬ್ಬರಿ 2 ಕೋಟಿ ರೂಪಾಯಿ ಬೆಲೆ ಬಾಳುವ ಐಷಾರಾಮಿ ಕಾರನ್ನು ಗಿಫ್ಟ್​​​ ಆಗಿ ನೀಡಿರುವ ವಿಡಿಯೋವನ್ನು ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಂಡಿದ್ದಾಳೆ.

Viral Video: ಮಾಜಿ ಪ್ರಿಯಕರನಿಗೆ 2 ಕೋಟಿ ರೂ. ಮೌಲ್ಯದ  ಕಾರು ಗಿಫ್ಟ್​​ ಕೊಟ್ಟ ಯುವತಿ
ಮಾಜಿ ಪ್ರಿಯಕರನಿಗೆ 2 ಕೋಟಿ ರೂ. ಮೌಲ್ಯದ ಕಾರು ಗಿಫ್ಟ್​​ ಕೊಟ್ಟ ಯುವತಿ
ಅಕ್ಷತಾ ವರ್ಕಾಡಿ
|

Updated on:Feb 23, 2024 | 3:54 PM

Share

ಒಮ್ಮೆ ಪ್ರೇಮಿಗಳ ನಡುವೆ ಬಿರುಕು ಉಂಟಾದರೆ ಪರಸ್ಪರ ದ್ವೇಷ ಹೆಚ್ಚುತ್ತಾ ಹೋಗುತ್ತದೆ. ಆದರೆ ಇಲ್ಲೊಬ್ಬಳು ಯುವತಿ ತನ್ನ ಮಾಜಿ ಪ್ರಿಯಕರನಿಗೆ ಬರೋಬ್ಬರಿ 2 ಕೋಟಿ ರೂಪಾಯಿ ಬೆಲೆ ಬಾಳುವ ಐಷಾರಾಮಿ ಕಾರನ್ನು ಗಿಫ್ಟ್​​​ ಆಗಿ ನೀಡಿದ್ದಾಳೆ. ಈ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಸಖತ್​​​ ಸುದ್ದಿಯಲ್ಲಿದ್ದಾಳೆ. ಇಂತಹ ಮಾಜಿ ಪ್ರಿಯತಮೆ ನನಗೂ ಇರಬೇಕಿತ್ತು ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​​ ಮಾಡಿದ್ದಾರೆ.

ಸಾಮಾಜಿಕ ಜಾಲತಾಣ ಪ್ರಭಾವಿ ಅನ್ನಾ ಪೌಲ್ ಎಂಬ ಯುವತಿ ತನ್ನ ಮಾಜಿ ಪ್ರಿಯಕರನಿಂದ ಬೇರ್ಪಟ್ಟ ನಂತರ ಆತನಿಗೆ ದುಬಾರಿ ಉಡುಗೊರೆ ನೀಡಿ ಸುದ್ದಿಯಲ್ಲಿದ್ದಾಳೆ. ಮಾಜಿ ಪ್ರಿಯಕರನಿಗೆ 2 ಕೋಟಿ ರೂ. ಮೌಲ್ಯದ ಕಾರು ಗಿಫ್ಟ್​​ ಕೊಟ್ಟ ವಿಡಿಯೋವನ್ನು ಆಕೆ ತನ್ನ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಂಡಿದ್ದಾಳೆ.ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ.

ಅನ್ನಾ ಪೌಲ್  ಹಂಚಿಕೊಂಡ ವಿಡಿಯೋ ಇಲ್ಲಿದೆ ನೋಡಿ:

View this post on Instagram

A post shared by Anna Paul 💗 (@anna_paull)

ಇದನ್ನೂ ಓದಿ: ತಂಗಿ ಪರೀಕ್ಷೆಯಲ್ಲಿ ಕಾಪಿ ಮಾಡಲು ಸಹಾಯವಾಗಲೆಂದು ಪೊಲೀಸ್​​​ ವೇಷ ತೊಟ್ಟು ಬಂದ ಅಣ್ಣ

ಪ್ರೀತಿ ಮುರಿದು ಬಿದ್ದರೂ ಕೂಡ ಇವರಿಬ್ಬರ ನಡುವಿನ ಸಂಬಂಧ ಅಭಿಮಾನಿಗಳು ಮತ್ತು ಅನುಯಾಯಿಗಳಿಗೆ ಗೊಂದಲಕ್ಕೀಡುಮಾಡಿದೆ. ಯಾಕೆಂದರೆ ಕಳೆದ ಎಂಟು ವರ್ಷಗಳ ಕಾಲ ಡೇಟಿಂಗ್ ಮಾಡಿ ಆಗಸ್ಟ್ 2023 ರಲ್ಲಿ ಇವರಿಬ್ಬರ ನಡುವಿನ ಸಂಬಂಧ ಮುರಿದು ಬಿದ್ದಿತ್ತು. ಇದೀಗಾ ಮತ್ತೆ ಒಂದಾಗಿ ಎಂದು ಅಭಿಮಾನಿಗಳು ತಮ್ಮ ಆಸೆಯನ್ನು ಕಾಮೆಂಟ್​​ ಮೂಲಕ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 3:54 pm, Fri, 23 February 24

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ