ಪೊಲೀಸ್​​ ಕೆಲಸ ಬಿಟ್ಟು, ಹುಡುಗಿಯರನ್ನು ಹೇಗೆ ಪಟಾಯಿಸುವುದು ಎಂದು ಹೇಳಿ ಕೊಡ್ತಾರೆ ಈ ಅಧಿಕಾರಿ

ಪೊಲೀಸ್ ಅಧಿಕಾರಿಯಾಗಿ ವೃತ್ತಿ ಜೀವನವನ್ನು ಆರಂಭಿಸಿದ್ದ ಅಲಿಸಿಯಾ ಅದನ್ನು ತೊರೆದು ಇದೀಗ ಹೊಸ ಬಿಸಿನೆಸ್​​ ಒಂದನ್ನು ಆರಂಭಿಸಿದ್ದಾರೆ. ಈ ಮೂಲಕ ಪ್ರತಿ ತಿಂಗಳು 5 ರಿಂದ 7 ಲಕ್ಷ ರೂಪಾಯಿಗಳನ್ನು ಗಳಿಸುತ್ತಿರುವುದಾಗಿ ಈಕೆ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾಳೆ.

ಪೊಲೀಸ್​​ ಕೆಲಸ ಬಿಟ್ಟು, ಹುಡುಗಿಯರನ್ನು ಹೇಗೆ ಪಟಾಯಿಸುವುದು ಎಂದು ಹೇಳಿ ಕೊಡ್ತಾರೆ ಈ ಅಧಿಕಾರಿ
ಅಲಿಸಿಯಾ ಡೇವಿಸ್(32)
Follow us
|

Updated on:Sep 14, 2024 | 5:17 PM

ಆಸ್ಟ್ರೇಲಿಯಾದ ಅಲಿಸಿಯಾ ಡೇವಿಸ್(32) ಇದೀಗ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ಸುದ್ದಿಯಲ್ಲಿದ್ದಾರೆ. ಪೊಲೀಸ್ ಅಧಿಕಾರಿಯಾಗಿ ವೃತ್ತಿ ಜೀವನವನ್ನು ಆರಂಭಿಸಿದ್ದ ಅಲಿಸಿಯಾ ಅದನ್ನು ತೊರೆದು ಇದೀಗ ಹೊಸ ಬಿಸಿನೆಸ್​​ ಒಂದನ್ನು ಆರಂಭಿಸಿದ್ದು, ಈ ಮೂಲಕ ಲಕ್ಷ ಲಕ್ಷ ಸಂಪಾದಿಸುತ್ತಿದ್ದಾರೆ. ಒಂಟಿ ಹುಡುಗರಿಗೆ ಹುಡುಗಿಯರ ಜೊತೆ ಹೇಗೆ ಡೇಟಿಂಗ್​ ಮಾಡುವುದು ಎಂಬುದರ ಕುರಿತು ಟ್ರೈನಿಂಗ್​ ನೀಡುತ್ತಾಳೆ ಈಕೆ.

ಅಪರಿಚಿತ ಮಹಿಳೆಯರೊಂದಿಗೆ ಮಾತನಾಡಲು ಧೈರ್ಯವಿಲ್ಲದ ಅನೇಕ ಪುರುಷರನ್ನು ತಾನು ಭೇಟಿಯಾಗಿದ್ದೇನೆ ಮತ್ತು ಇಲ್ಲಿಂದ ನನ್ನ ಕೆಲಸ ಪ್ರಾರಂಭವಾಗುತ್ತದೆ. ನಾನು ಅವರಲ್ಲಿ ಆತ್ಮವಿಶ್ವಾಸವನ್ನು ತುಂಬುತ್ತೇನೆ ಮತ್ತು ಡೇಟಿಂಗ್ ನಂತರ ಸಂಬಂಧವನ್ನು ಹೇಗೆ ಮುಂದುವರಿಸಬೇಕು ಎಂದು ನಾನು ಹೇಳಿಕೊಡುತ್ತೇನೆ ಎಂದು ಅಲಿಸಿಯಾ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ರೈಲ್ವೇ ಸಿಬ್ಬಂದಿಯನ್ನು ಹೊಡೆದು ಕೊಂದ ಪ್ರಯಾಣಿಕರು

ಈ ರೀತಿಯ ಟ್ರೈನಿಂಗ್​ ಕ್ಲಾಸ್​ ಮೂಲಕ ಪ್ರತಿ ತಿಂಗಳು 5 ರಿಂದ 7 ಲಕ್ಷ ರೂಪಾಯಿಗಳನ್ನು ಗಳಿಸುತ್ತಿದ್ದಾಳೆ ಅಲಿಸಿಯಾ. ಮಹಿಳೆಯರು ಯಾವಾಗಲೂ ತಮ್ಮ ಬಗ್ಗೆ ತಿಳಿದುಕೊಳ್ಳಲು ಬಯಸುವ ಆತ್ಮವಿಶ್ವಾಸದ ಪುರುಷರನ್ನು ಇಷ್ಟಪಡುತ್ತಾರೆ ಎಂದು ಅಲಿಸಿಯಾ ಮಹಿಳೆ ಇನ್ನಿತರ ಅನೇಕ ಗುಟ್ಟುಗಳನ್ನು ಪುರುಷರಿಗೆ ಹೇಳಿಕೊಟ್ಟು ಅವರ ಸಂಬಂಧ ಗಟ್ಟಿಯಾಗುವಂತೆ ಮಾಡುತ್ತಾಳೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:38 pm, Sat, 14 September 24

ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್
CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್