AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ಭಾರತೀಯ ಮಸಾಲೆ ಕೊಳಕು ಎಂದು ಟೀಕಿಸಿದ ಆಸ್ಟ್ರೇಲಿಯನ್ ಯೂಟ್ಯೂಬರ್

@_FlipMan ಎಂಬ ಟ್ವಿಟರ್​ ಖಾತೆಯಲ್ಲಿ ಟೆಕ್ಸಾಸ್‌ನ ವ್ಯಕ್ತಿಯೊಬ್ಬರು ಭಾರತದ ಆಹಾರವನ್ನು ಹೊಗಳಿದ್ದು, ಇದಕ್ಕೆ ಆಸ್ಟ್ರೇಲಿಯಾದ ಯೂಟ್ಯೂಬರ್ ಡಾ ಸಿಡ್ನಿ ವ್ಯಾಟ್ಸನ್ ರೀಟ್ವೀಟ್​ ಮಾಡಿ ಭಾರತೀಯ ಮಸಾಲೆಗಳು ಕೊಳಕು ಎಂದು ಬರೆದುಕೊಂಡಿದ್ದಾರೆ. ಸದ್ಯ ಈಕೆಯ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

Viral Post: ಭಾರತೀಯ ಮಸಾಲೆ ಕೊಳಕು ಎಂದು ಟೀಕಿಸಿದ ಆಸ್ಟ್ರೇಲಿಯನ್ ಯೂಟ್ಯೂಬರ್
Australian YouTuber Dr. sydney watson
ಅಕ್ಷತಾ ವರ್ಕಾಡಿ
|

Updated on:Sep 19, 2024 | 3:22 PM

Share

ಆಸ್ಟ್ರೇಲಿಯಾದ ಯೂಟ್ಯೂಬರ್ ಡಾ ಸಿಡ್ನಿ ವ್ಯಾಟ್ಸನ್ ಇತ್ತೀಚೆಗೆ ಎಕ್ಸ್ (ಹಿಂದೆ ಟ್ವಿಟರ್) ನಲ್ಲಿ ಭಾರತೀಯ ಆಹಾರದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದು, ಸದ್ಯ ಭಾರೀ ವಿವಾದಕ್ಕೆ ಕಾರಣವಾಗಿದೆ. ಪ್ರಾಚೀನ ಕಾಲದಿಂದಲೂ, ಭಾರತೀಯ ಮಸಾಲೆಗಳು ಪಾಕಪದ್ಧತಿಯ ಮತ್ತು ಭಾರತೀಯ ಸಂಸ್ಕೃತಿಯ ಅತ್ಯಗತ್ಯ ಭಾಗವಾಗಿದೆ ಅಂತ ಹೇಳಿದರೆ ತಪ್ಪಾಗುವುದಿಲ್ಲ. ಇದಲ್ಲದೇ ಜಾಗತಿಕ ಮಟ್ಟದಲ್ಲಿ ಭಾರತೀಯ ಆಹಾರಗಳು ಸ್ಥಾನ ಪಡೆದುಕೊಳ್ಳತೊಡಗಿವೆ. ಇದೀಗ ಆಸ್ಟ್ರೇಲಿಯನ್ ಯೂಟ್ಯೂಬರ್ ಭಾರತೀಯ ಮಸಾಲೆಗಳು ಕೊಳಕು ಎಂದು ಟೀಕಿಸಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

@_FlipMan ಎಂಬ ಟ್ವಿಟರ್​ ಖಾತೆಯಲ್ಲಿ ಟೆಕ್ಸಾಸ್‌ನ ವ್ಯಕ್ತಿಯೊಬ್ಬರು ಆಹಾರದ ಬಗ್ಗೆ ಶ್ಲಾಘನೆಯನ್ನು ವ್ಯಕ್ತಪಡಿಸಿದ್ದು, ಇದಕ್ಕೆ ಆಸ್ಟ್ರೇಲಿಯಾದ ಯೂಟ್ಯೂಬರ್ ಡಾ ಸಿಡ್ನಿ ವ್ಯಾಟ್ಸನ್ ರೀಟ್ವೀಟ್​ ಮಾಡಿ ಭಾರತೀಯ ಮಸಾಲೆಗಳು ಕೊಳಕು ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ರಜೆಯಲ್ಲಿ ಮಗ ಅರ್ಧ ದಿನ ತಂದೆ ಜತೆ, ಇನ್ನರ್ಧ ದಿನ ತಾಯಿ ಜತೆ, ಡಿವೋರ್ಸ್​ಗೆ ತೀರ್ಪು ನೀಡಿದ ಕರ್ನಾಟಕ ಹೈಕೋರ್ಟ್​

ಆಸ್ಟ್ರೇಲಿಯಾದ ಯೂಟ್ಯೂಬರ್ ತನ್ನ ಟ್ವಿಟರ್​ ಖಾತೆಯಾದ @SydneyLWatsonನಲ್ಲಿ ಸೆಪ್ಟೆಂಬರ್​​​ 17ರಂದು ರೀಟ್ವೀಟ್ ಮಾಡಿದ್ದು, ಈ ಟ್ವೀಟ್​​ ಸದ್ಯ ಭಾರೀ ಚರ್ಚೆಗೆ ಕಾರಣವಾಗಿದೆ. ಈಕೆ ಮಾಡಿರುವ ರೀಟ್ವೀಟ್ ಕೇವಲ ಎರಡು ದಿನಗಳಲ್ಲಿ10 ಮಿಲಿಯನ್ ಅಂದರೆ ಕೋಟಿಗೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಮೊದಲು ಭಾರತೀಯ ಆಹಾರದ ರುಚಿ ನೋಡಿ ನಂತರ ರಿಯಾಕ್ಷನ್ ನೀಡಿ, ಆಹಾರಕ್ಕೆ ಗೌರವ ಕೊಡುವುದನ್ನು ಕಲಿಯಿರಿ ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​​ ಮಾಡಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:18 pm, Thu, 19 September 24

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್