Viral Post: ಭಾರತೀಯ ಮಸಾಲೆ ಕೊಳಕು ಎಂದು ಟೀಕಿಸಿದ ಆಸ್ಟ್ರೇಲಿಯನ್ ಯೂಟ್ಯೂಬರ್

@_FlipMan ಎಂಬ ಟ್ವಿಟರ್​ ಖಾತೆಯಲ್ಲಿ ಟೆಕ್ಸಾಸ್‌ನ ವ್ಯಕ್ತಿಯೊಬ್ಬರು ಭಾರತದ ಆಹಾರವನ್ನು ಹೊಗಳಿದ್ದು, ಇದಕ್ಕೆ ಆಸ್ಟ್ರೇಲಿಯಾದ ಯೂಟ್ಯೂಬರ್ ಡಾ ಸಿಡ್ನಿ ವ್ಯಾಟ್ಸನ್ ರೀಟ್ವೀಟ್​ ಮಾಡಿ ಭಾರತೀಯ ಮಸಾಲೆಗಳು ಕೊಳಕು ಎಂದು ಬರೆದುಕೊಂಡಿದ್ದಾರೆ. ಸದ್ಯ ಈಕೆಯ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

Viral Post: ಭಾರತೀಯ ಮಸಾಲೆ ಕೊಳಕು ಎಂದು ಟೀಕಿಸಿದ ಆಸ್ಟ್ರೇಲಿಯನ್ ಯೂಟ್ಯೂಬರ್
Australian YouTuber Dr. sydney watson
Follow us
|

Updated on:Sep 19, 2024 | 3:22 PM

ಆಸ್ಟ್ರೇಲಿಯಾದ ಯೂಟ್ಯೂಬರ್ ಡಾ ಸಿಡ್ನಿ ವ್ಯಾಟ್ಸನ್ ಇತ್ತೀಚೆಗೆ ಎಕ್ಸ್ (ಹಿಂದೆ ಟ್ವಿಟರ್) ನಲ್ಲಿ ಭಾರತೀಯ ಆಹಾರದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದು, ಸದ್ಯ ಭಾರೀ ವಿವಾದಕ್ಕೆ ಕಾರಣವಾಗಿದೆ. ಪ್ರಾಚೀನ ಕಾಲದಿಂದಲೂ, ಭಾರತೀಯ ಮಸಾಲೆಗಳು ಪಾಕಪದ್ಧತಿಯ ಮತ್ತು ಭಾರತೀಯ ಸಂಸ್ಕೃತಿಯ ಅತ್ಯಗತ್ಯ ಭಾಗವಾಗಿದೆ ಅಂತ ಹೇಳಿದರೆ ತಪ್ಪಾಗುವುದಿಲ್ಲ. ಇದಲ್ಲದೇ ಜಾಗತಿಕ ಮಟ್ಟದಲ್ಲಿ ಭಾರತೀಯ ಆಹಾರಗಳು ಸ್ಥಾನ ಪಡೆದುಕೊಳ್ಳತೊಡಗಿವೆ. ಇದೀಗ ಆಸ್ಟ್ರೇಲಿಯನ್ ಯೂಟ್ಯೂಬರ್ ಭಾರತೀಯ ಮಸಾಲೆಗಳು ಕೊಳಕು ಎಂದು ಟೀಕಿಸಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

@_FlipMan ಎಂಬ ಟ್ವಿಟರ್​ ಖಾತೆಯಲ್ಲಿ ಟೆಕ್ಸಾಸ್‌ನ ವ್ಯಕ್ತಿಯೊಬ್ಬರು ಆಹಾರದ ಬಗ್ಗೆ ಶ್ಲಾಘನೆಯನ್ನು ವ್ಯಕ್ತಪಡಿಸಿದ್ದು, ಇದಕ್ಕೆ ಆಸ್ಟ್ರೇಲಿಯಾದ ಯೂಟ್ಯೂಬರ್ ಡಾ ಸಿಡ್ನಿ ವ್ಯಾಟ್ಸನ್ ರೀಟ್ವೀಟ್​ ಮಾಡಿ ಭಾರತೀಯ ಮಸಾಲೆಗಳು ಕೊಳಕು ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ರಜೆಯಲ್ಲಿ ಮಗ ಅರ್ಧ ದಿನ ತಂದೆ ಜತೆ, ಇನ್ನರ್ಧ ದಿನ ತಾಯಿ ಜತೆ, ಡಿವೋರ್ಸ್​ಗೆ ತೀರ್ಪು ನೀಡಿದ ಕರ್ನಾಟಕ ಹೈಕೋರ್ಟ್​

ಆಸ್ಟ್ರೇಲಿಯಾದ ಯೂಟ್ಯೂಬರ್ ತನ್ನ ಟ್ವಿಟರ್​ ಖಾತೆಯಾದ @SydneyLWatsonನಲ್ಲಿ ಸೆಪ್ಟೆಂಬರ್​​​ 17ರಂದು ರೀಟ್ವೀಟ್ ಮಾಡಿದ್ದು, ಈ ಟ್ವೀಟ್​​ ಸದ್ಯ ಭಾರೀ ಚರ್ಚೆಗೆ ಕಾರಣವಾಗಿದೆ. ಈಕೆ ಮಾಡಿರುವ ರೀಟ್ವೀಟ್ ಕೇವಲ ಎರಡು ದಿನಗಳಲ್ಲಿ10 ಮಿಲಿಯನ್ ಅಂದರೆ ಕೋಟಿಗೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಮೊದಲು ಭಾರತೀಯ ಆಹಾರದ ರುಚಿ ನೋಡಿ ನಂತರ ರಿಯಾಕ್ಷನ್ ನೀಡಿ, ಆಹಾರಕ್ಕೆ ಗೌರವ ಕೊಡುವುದನ್ನು ಕಲಿಯಿರಿ ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​​ ಮಾಡಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:18 pm, Thu, 19 September 24

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ