AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಪಿತ್ರಾರ್ಜಿತವಾಗಿ ಬಂದ 224 ಕೋಟಿ ರೂ. ಸಂಪತ್ತು ದಾನ ಮಾಡಿದ ಯುವತಿ

ಮರ್ಲಿನ್ ಎಂಗಲ್‌ಹಾರ್ನ್ ಆಸ್ಟ್ರಿಯಾದ ಶ್ರೀಮಂತ ಕೈಗಾರಿಕಾ ಕುಟುಂಬದಲ್ಲಿ ಜನಿಸಿದ್ದು, ಸುಮಾರು 224 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಪಿತ್ರಾರ್ಜಿತವಾಗಿ ಪಡೆದಿದ್ದಾರೆ. ಐಷಾರಾಮಿ ಜೀವನ ನಡೆಸಬೇಕಿದ್ದ ಈಕೆ ದೇಶದ ಆರ್ಥಿಕ ಅಸಮಾನತೆಯನ್ನು ಗಮನಿಸಿ ತನ್ನ ಸಂಪತ್ತನ್ನು ದೇಶಕ್ಕಾಗಿ ದಾನ ಮಾಡಲು ಮುಂದಾಗಿದ್ದಾಳೆ.

Viral News: ಪಿತ್ರಾರ್ಜಿತವಾಗಿ  ಬಂದ  224 ಕೋಟಿ ರೂ. ಸಂಪತ್ತು ದಾನ ಮಾಡಿದ ಯುವತಿ
ಅಕ್ಷತಾ ವರ್ಕಾಡಿ
| Edited By: |

Updated on:Jun 26, 2024 | 4:14 PM

Share

ದೇಶದಲ್ಲಿನ ಆರ್ಥಿಕ ಅಸಮಾನತೆಯನ್ನು ಗಮನಿಸಿದ ಯುವತಿಯೊಬ್ಬಳು ತನ್ನ ಕುಟುಂಬದಿಂದ ಪಿತ್ರಾರ್ಜಿತವಾಗಿ ಬಂದ ಆಸ್ತಿಯನ್ನು ಮರು ಹಂಚಿಕೆ ಮಾಡಲು ಮುಂದಾಗಿದ್ದಾಳೆ. ಅವುಗಳ ಮೌಲ್ಯ 224 ಕೋಟಿ ರೂಪಾಯಿ ಎಂಬುದು ಗಮನಾರ್ಹ. ಸದ್ಯ ಸಾವಿರಾರೂ ಕೋಟಿ ರೂಪಾಯಿ ದಾನ ಮಾಡಲು ಮುಂದಾದ ಯುವತಿ ಮರ್ಲಿನ್ ಎಂಗಲ್‌ಹಾರ್ನ್(32) ಸಾಮಾಜಿಕ ಜಾಲತಾಣದಲ್ಲಿ ಭಾರೀ ಸುದ್ದಿಯಲ್ಲಿದ್ದಾರೆ. ಮರ್ಲಿನ್ ಎಂಗಲ್‌ಹಾರ್ನ್ ಆಸ್ಟ್ರಿಯಾದ ಶ್ರೀಮಂತ ಕೈಗಾರಿಕಾ ಕುಟುಂಬದಲ್ಲಿ ಜನಿಸಿದ್ದು, ನೂರಾರು ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಪಿತ್ರಾರ್ಜಿತವಾಗಿ ಪಡೆದಿದ್ದಾಳೆ. ಆದರೆ ದೇಶದ ಆರ್ಥಿಕ ಅಸಮಾನತೆಯನ್ನು ಗಮನಿಸಿದ ಈಕೆ ತನ್ನ ಸಂಪತ್ತನ್ನು ದಾನ ಮಾಡಲು ಮುಂದಾಗಿದ್ದಾಳೆ.

ಈಕೆಯ ಈ ನಿರ್ಧಾರಕ್ಕೆ ವಿವಿಧ ಕ್ಷೇತ್ರಗಳ ಸ್ಥಳೀಯ ತಜ್ಞರ ತಂಡ ಸಮಾಲೋಚನೆ ನಡೆಸಿದೆ. ಹವಾಮಾನ ಬದಲಾವಣೆ, ಶಿಕ್ಷಣ, ಆರೋಗ್ಯ, ಲಿಂಗ ಸಮಾನತೆ, ಮಹಿಳಾ ಆಶ್ರಯಗಳು, ನಿರಾಶ್ರಿತರು ನಡೆಸುತ್ತಿರುವ ಪತ್ರಿಕೆಗಳು, ಅಗ್ನಿಶಾಮಕ ಇಲಾಖೆಗಳು ಮತ್ತು ಪ್ರಜಾಪ್ರಭುತ್ವ ಪರ ಸಂಘಟನೆಗಳು ಸೇರಿದಂತೆ ದೇಶದ ಸುಮಾರು 77 ಸಂಸ್ಥೆಗಳಿಗೆ ಆಕೆಯ ಸಂಪತ್ತನ್ನು ಹಂಚಲಾಗುವುದು ಎಂದು ತಿಳಿದುಬಂದಿದೆ.

ಇದನ್ನೂ ಓದಿ: Viral News: ನರ್ಸ್​​ ಜೊತೆಗೆ ಲೈಂಗಿಕ ಸಂಭೋಗ ಮಾಡುತ್ತಿರುವಾಗಲೇ ಸಾವನ್ನಪ್ಪಿದ ರೋಗಿ

ಈ ಆರ್ಥಿಕ ನೆರವು ಒಂದೇ ಬಾರಿಗೆ ಬದಲಾಗಿ ದೀರ್ಘಾವಧಿಯಲ್ಲಿ ನೀಡಲಾಗುವುದು.ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ಅನುಗುಣವಾಗಿ ಸಂಪತ್ತನ್ನು ಮರುಹಂಚಿಕೆ ಮಾಡುವ ಮೂಲಕ ದೇಶದಲ್ಲಿ ಆರ್ಥಿಕ ಅಸಮಾನತೆಯನ್ನು ಕಡಿಮೆ ಮಾಡಲು ಪ್ರಯತ್ನಿಸುತ್ತಿರುವುದಾಗಿ ಸ್ಥಳೀಯ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:02 pm, Wed, 26 June 24

Follow Us
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ಎಕ್ಸಿಟ್ ಪೋಲ್ ಬೆನ್ನಲ್ಲೇ ಬಾಂಗ್ಲಾದೇಶಕ್ಕೆ ನಡುಕ
ಎಕ್ಸಿಟ್ ಪೋಲ್ ಬೆನ್ನಲ್ಲೇ ಬಾಂಗ್ಲಾದೇಶಕ್ಕೆ ನಡುಕ
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ