AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಪಿತ್ರಾರ್ಜಿತವಾಗಿ ಬಂದ 224 ಕೋಟಿ ರೂ. ಸಂಪತ್ತು ದಾನ ಮಾಡಿದ ಯುವತಿ

ಮರ್ಲಿನ್ ಎಂಗಲ್‌ಹಾರ್ನ್ ಆಸ್ಟ್ರಿಯಾದ ಶ್ರೀಮಂತ ಕೈಗಾರಿಕಾ ಕುಟುಂಬದಲ್ಲಿ ಜನಿಸಿದ್ದು, ಸುಮಾರು 224 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಪಿತ್ರಾರ್ಜಿತವಾಗಿ ಪಡೆದಿದ್ದಾರೆ. ಐಷಾರಾಮಿ ಜೀವನ ನಡೆಸಬೇಕಿದ್ದ ಈಕೆ ದೇಶದ ಆರ್ಥಿಕ ಅಸಮಾನತೆಯನ್ನು ಗಮನಿಸಿ ತನ್ನ ಸಂಪತ್ತನ್ನು ದೇಶಕ್ಕಾಗಿ ದಾನ ಮಾಡಲು ಮುಂದಾಗಿದ್ದಾಳೆ.

Viral News: ಪಿತ್ರಾರ್ಜಿತವಾಗಿ  ಬಂದ  224 ಕೋಟಿ ರೂ. ಸಂಪತ್ತು ದಾನ ಮಾಡಿದ ಯುವತಿ
ಅಕ್ಷತಾ ವರ್ಕಾಡಿ
| Edited By: |

Updated on:Jun 26, 2024 | 4:14 PM

Share

ದೇಶದಲ್ಲಿನ ಆರ್ಥಿಕ ಅಸಮಾನತೆಯನ್ನು ಗಮನಿಸಿದ ಯುವತಿಯೊಬ್ಬಳು ತನ್ನ ಕುಟುಂಬದಿಂದ ಪಿತ್ರಾರ್ಜಿತವಾಗಿ ಬಂದ ಆಸ್ತಿಯನ್ನು ಮರು ಹಂಚಿಕೆ ಮಾಡಲು ಮುಂದಾಗಿದ್ದಾಳೆ. ಅವುಗಳ ಮೌಲ್ಯ 224 ಕೋಟಿ ರೂಪಾಯಿ ಎಂಬುದು ಗಮನಾರ್ಹ. ಸದ್ಯ ಸಾವಿರಾರೂ ಕೋಟಿ ರೂಪಾಯಿ ದಾನ ಮಾಡಲು ಮುಂದಾದ ಯುವತಿ ಮರ್ಲಿನ್ ಎಂಗಲ್‌ಹಾರ್ನ್(32) ಸಾಮಾಜಿಕ ಜಾಲತಾಣದಲ್ಲಿ ಭಾರೀ ಸುದ್ದಿಯಲ್ಲಿದ್ದಾರೆ. ಮರ್ಲಿನ್ ಎಂಗಲ್‌ಹಾರ್ನ್ ಆಸ್ಟ್ರಿಯಾದ ಶ್ರೀಮಂತ ಕೈಗಾರಿಕಾ ಕುಟುಂಬದಲ್ಲಿ ಜನಿಸಿದ್ದು, ನೂರಾರು ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಪಿತ್ರಾರ್ಜಿತವಾಗಿ ಪಡೆದಿದ್ದಾಳೆ. ಆದರೆ ದೇಶದ ಆರ್ಥಿಕ ಅಸಮಾನತೆಯನ್ನು ಗಮನಿಸಿದ ಈಕೆ ತನ್ನ ಸಂಪತ್ತನ್ನು ದಾನ ಮಾಡಲು ಮುಂದಾಗಿದ್ದಾಳೆ.

ಈಕೆಯ ಈ ನಿರ್ಧಾರಕ್ಕೆ ವಿವಿಧ ಕ್ಷೇತ್ರಗಳ ಸ್ಥಳೀಯ ತಜ್ಞರ ತಂಡ ಸಮಾಲೋಚನೆ ನಡೆಸಿದೆ. ಹವಾಮಾನ ಬದಲಾವಣೆ, ಶಿಕ್ಷಣ, ಆರೋಗ್ಯ, ಲಿಂಗ ಸಮಾನತೆ, ಮಹಿಳಾ ಆಶ್ರಯಗಳು, ನಿರಾಶ್ರಿತರು ನಡೆಸುತ್ತಿರುವ ಪತ್ರಿಕೆಗಳು, ಅಗ್ನಿಶಾಮಕ ಇಲಾಖೆಗಳು ಮತ್ತು ಪ್ರಜಾಪ್ರಭುತ್ವ ಪರ ಸಂಘಟನೆಗಳು ಸೇರಿದಂತೆ ದೇಶದ ಸುಮಾರು 77 ಸಂಸ್ಥೆಗಳಿಗೆ ಆಕೆಯ ಸಂಪತ್ತನ್ನು ಹಂಚಲಾಗುವುದು ಎಂದು ತಿಳಿದುಬಂದಿದೆ.

ಇದನ್ನೂ ಓದಿ: Viral News: ನರ್ಸ್​​ ಜೊತೆಗೆ ಲೈಂಗಿಕ ಸಂಭೋಗ ಮಾಡುತ್ತಿರುವಾಗಲೇ ಸಾವನ್ನಪ್ಪಿದ ರೋಗಿ

ಈ ಆರ್ಥಿಕ ನೆರವು ಒಂದೇ ಬಾರಿಗೆ ಬದಲಾಗಿ ದೀರ್ಘಾವಧಿಯಲ್ಲಿ ನೀಡಲಾಗುವುದು.ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ಅನುಗುಣವಾಗಿ ಸಂಪತ್ತನ್ನು ಮರುಹಂಚಿಕೆ ಮಾಡುವ ಮೂಲಕ ದೇಶದಲ್ಲಿ ಆರ್ಥಿಕ ಅಸಮಾನತೆಯನ್ನು ಕಡಿಮೆ ಮಾಡಲು ಪ್ರಯತ್ನಿಸುತ್ತಿರುವುದಾಗಿ ಸ್ಥಳೀಯ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:02 pm, Wed, 26 June 24

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ