AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ತನ್ನ ತುಟಿ ದೊಡ್ಡದಾಗಿಸಲು 52ಲಕ್ಷ ರೂ. ಖರ್ಚು ಮಾಡಿದ ಮಹಿಳೆ

ಸೋಷಿಯಲ್ ಮೀಡಿಯಾದಲ್ಲಿ ‘ಫೆಟಿಶ್ ಬಾರ್ಬಿ’ ಎಂದೇ ಕರೆಸಿಕೊಳ್ಳುವ ಈ ಮಹಿಳೆ ಲಿಪ್ ಫಿಲ್ಲರ್‌ ಸಹಾಯದಿಂದ ತನ್ನ ತುಟಿಗಳನ್ನು ಸಾಮಾನ್ಯಕ್ಕಿಂತ ಮೂರು ಪಟ್ಟು ದೊಡ್ಡದಾಗಿ ಮತ್ತು ದಪ್ಪವಾಗಿಸಿದ್ದಾಳೆ. ಇದಕ್ಕಾಗಿ ಈಕೆ ಇಲ್ಲಿಯವರೆಗೆ ಸುಮಾರು 52 ಲಕ್ಷ ರೂಪಾಯಿ ಖರ್ಚು ಮಾಡಿದ್ದಾಳೆ.

Viral News: ತನ್ನ ತುಟಿ ದೊಡ್ಡದಾಗಿಸಲು 52ಲಕ್ಷ ರೂ. ಖರ್ಚು ಮಾಡಿದ ಮಹಿಳೆ
ಅಕ್ಷತಾ ವರ್ಕಾಡಿ
|

Updated on: Jul 01, 2024 | 3:29 PM

Share

ಅನೇಕ ಮಹಿಳೆಯರು ತಮ್ಮ ಸೌಂದರ್ಯವನ್ನು ಹೆಚ್ಚಿಸಲು ಶಸ್ತ್ರಚಿಕಿತ್ಸೆಯ ಮೊರೆ ಹೋಗುತ್ತಾರೆ. ಇದಕ್ಕಾಗಿ ಎಷ್ಟು ಹಣ ಬೇಕಾದರೂ ಖರ್ಚು ಮಾಡಲು ಹಿಂಜರಿಯುವುದಿಲ್ಲ. ಅಂತಹ ಮಹಿಳೆಯೊಬ್ಬರು ಇದೀಗ ಸುದ್ದಿಯಲ್ಲಿದ್ದಾರೆ. ಈ ಮಹಿಳೆ ತನ್ನ ತುಟಿಗಳ ಅಂದವನ್ನು ಹೆಚ್ಚಿಸಲು ಬರೋಬ್ಬರಿ 52ಲಕ್ಷ ರೂ. ಖರ್ಚು ಮಾಡಿದ್ದಾಳೆ. ಇದೀಗ ಆಕೆಯ ತುಟಿ ವಿಕಾರ ರೂಪ ಪಡೆದಿದೆ.

ಸೋಷಿಯಲ್ ಮೀಡಿಯಾದಲ್ಲಿ ‘ಫೆಟಿಶ್ ಬಾರ್ಬಿ’ ಎಂದೇ ಕರೆಸಿಕೊಳ್ಳುವ ಈ ಮಹಿಳೆ ಆಸ್ಟ್ರಿಯಾ ನಿವಾಸಿ. ಫೆಟಿಶ್ ಬಾರ್ಬಿ ಅವರು ಯಾವಾಗಲೂ ದೊಡ್ಡ ತುಟಿಗಳನ್ನು ಹೊಂದಲು ಬಯಸುತ್ತೇನೆ ಎಂದು ಹೇಳಿಕೊಂಡಿದ್ದಾಳೆ. ಆದ್ದರಿಂದಲೇ ಲಿಪ್ ಫಿಲ್ಲರ್‌ಗಳ ಸಹಾಯವನ್ನು ತೆಗೆದುಕೊಂಡು ತನ್ನ ತುಟಿಗಳನ್ನು ಸಾಮಾನ್ಯಕ್ಕಿಂತ ಮೂರು ಪಟ್ಟು ದೊಡ್ಡದಾಗಿ ಮತ್ತು ದಪ್ಪವಾಗಿಸಿದ್ದಾಳೆ. ತನ್ನ ನೋಟವನ್ನು ಕಾಪಾಡಿಕೊಳ್ಳಲು ಪ್ರತಿ ಮೂರು ತಿಂಗಳಿಗೊಮ್ಮೆ ಫಿಲ್ಲರ್‌ಗಳನ್ನು ಪಡೆಯಬೇಕು ಎಂದು ಅವಳು ಹೇಳುತ್ತಾಳೆ. ಫಿಲ್ಲರ್ ಮತ್ತು ಬೊಟಾಕ್ಸ್ ಗಾಗಿ ಇಲ್ಲಿಯವರೆಗೆ ಆಕೆ ಸುಮಾರು 50 ಸಾವಿರ ಪೌಂಡ್ ಗಳನ್ನು ಅಂದರೆ ನಮ್ಮ ದೇಶದ ಕರೆನ್ಸಿಯಲ್ಲಿ ಸುಮಾರು 52 ಲಕ್ಷ ರೂಪಾಯಿ ಖರ್ಚು ಮಾಡಿದ್ದಾಳೆ.

ಇದನ್ನೂ ಓದಿ; ರೀಲ್ಸ್​ಗಾಗಿ ಧಮ್ ಹೊಡೆದ ಹುಡ್ಗಿ, ಮನೆಯಲ್ಲಿ ಬೆಲ್ಟ್ ಏಟು: ವಿಡಿಯೋ ನೋಡಿ

ಲೇಡಿಬೈಬಲ್‌ನ ವರದಿಯ ಪ್ರಕಾರ, ಫೆಟಿಶ್ ಬಾರ್ಬಿಯು ಸುಂದರವಾಗಿ ಕಾಣಲು ಆರಂಭದಲ್ಲಿ ತುಂಬಾ ಮೇಕಪ್ ಮಾಡಿಕೊಳ್ಳುತ್ತಿದ್ದಳು. ಬಳಿಕ ಫೆಟಿಶ್ ಬಾರ್ಬಿ ತನ್ನ ಕೆನ್ನೆ, ಗಲ್ಲ, ಮೂಗು ಮತ್ತು ತುಟಿಗಳಿಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾಳೆ. ಇದಲ್ಲದೇ ಚರ್ಮದ ಸುಕ್ಕುಗಳನ್ನು ತೊಡೆದುಹಾಕಲು ತನ್ನ ಸಂಪೂರ್ಣ ಮುಖಕ್ಕೆ ಬೊಟೊಕ್ಸ್ ಕೂಡ ಮಾಡಿಸಿಕೊಂಡಿದ್ದಾಳೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ