AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನ್ನ ಆದಾಯದ ಹಣವನ್ನು ಗಾಯಕಿ ಲತಾ ಮಂಗೇಶ್ಕರ್​ ಚಿಕಿತ್ಸೆಗೆ ನೀಡಿದ ಆಟೋ ಚಾಲಕ

ಮುಂಬೈನ ಆಟೋ ಚಾಲಕನೊಬ್ಬ ತನ್ನ ಸಂಪಾದನೆಯನ್ನು ಲತಾ ಅವರ ಚಿಕಿತ್ಸೆಗೆ ನೀಡಿದ್ದಾರೆ. ಸತ್ಯವಾನ್ ಗೀತೆ ಎನ್ನುವ ಮುಂಬೈನ ಆಟೋ ಚಾಲಕ  ಲತಾ ಮಂಗೇಶ್ಕರ್​ ಅವರ ಚಿಕಿತ್ಸೆಗೆ ಹಣ ನೀಡಿದ್ದಾರೆ.

ತನ್ನ ಆದಾಯದ ಹಣವನ್ನು ಗಾಯಕಿ ಲತಾ ಮಂಗೇಶ್ಕರ್​ ಚಿಕಿತ್ಸೆಗೆ ನೀಡಿದ ಆಟೋ ಚಾಲಕ
ಆಟೋ ಮೇಲೆ ಲತಾ ಮಂಗೇಶ್ಕರ್​ ಭಾವಚಿತ್ರ
TV9 Web
| Edited By: |

Updated on: Jan 21, 2022 | 4:57 PM

Share

ಲತಾ ಮಂಗೇಶ್ಕರ್​ ಲಕ್ಷಾಂತರ ಜನರ ನೆಚ್ಚಿನ ಗಾಯಕಿ. ಅದೆಷ್ಟೋ ಜನರ ಪೇವರೇಟ್​ ಹಾಡುಗಳಿಗೆ ಜೀವ ತುಂಬಿದವರು. ಇದೀಗ ಕೋರೋನಾಕ್ಕೆ ತುತ್ತಾಗಿ ಮುಂಬೈ ಆಸ್ಪತ್ರೆಯಲ್ಲಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಲತಾ ಅವರ ಅಭಿಮಾನಿಗಳು ಅವರು ಗುಣಮುಖರಾಗುವಂತೆ ದೇವರಲ್ಲಿ ಬೇಡಿಕೊಳ್ಳುತ್ತಿದ್ದಾರೆ. ಈ ನಡುವೆ ಮುಂಬೈನ ಆಟೋ ಚಾಲಕನೊಬ್ಬ ತನ್ನ ಸಂಪಾದನೆಯನ್ನು ಲತಾ ಅವರ ಚಿಕಿತ್ಸೆಗೆ ನೀಡಿದ್ದಾರೆ. ಸತ್ಯವಾನ್ ಗೀತೆ ಎನ್ನುವ ಮುಂಬೈನ ಆಟೋ ಚಾಲಕ  ಲತಾ ಮಂಗೇಶ್ಕರ್​ ಅವರ ಚಿಕಿತ್ಸೆಗೆ ಹಣ ನೀಡಿದ್ದಾರೆ.

ಲತಾ ಮಂಗೇಶ್ಕರ್​ ಅವರ ದೊಡ್ಡ ಅಭಿಮಾನಿಯಾಗಿರುವ ಸತ್ಯವಾನ್ ಗೀತೆ ತಮ್ಮ ಆಟೋದ ಮೇಲೆಯೂ ಲತಾ ಅವರ ಭಾವಚಿತ್ರವನ್ನು ಹಾಕಿಕೊಂಡಿದ್ದಾರೆ. ಲತಾ ಅವರನ್ನು ದೇವಿ ಸರಸ್ವತಿಯಂತೆ ಕಾಣುವ ಸತ್ಯವಾನ್​ ತನ್ನ ಆಟೋವನ್ನು ಅವರ ಭಾವಚಿತ್ರಗಳಿಂದಲೇ ಅಲಂಕರಿಸಿಕೊಂಡಿದ್ದಾರೆ. ಭಾವಚಿತ್ರಗಳೊಂದಿಗೆ ಲತಾ ಅವರ ಹಾಡಿನ ಸಾಲುಗಳನ್ನು ಬರೆದಿದ್ದು ಅವರು ಬೇಗ ಗುಣಮುಖರಾಗುವಂತೆ ಕೇಳಿ ಬರೆದುಕೊಂಡಿದ್ದಾರೆ.

latha mangeshkar

ಕೊರೋನಾ ಹಾಗೂ ನ್ಯುಮೋನಿಯಾದಿಂದ ಬಳಲುತ್ತಿರುವ ಖ್ಯಾತ ಗಾಯಕಿ ಲತಾ ಮಂಗೇಶ್ಕರ್​ ಅವರು ಕಳೆದ 10 ದಿನಗಳಿಂದ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ  ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದ್ದು ಐಸಿಯುವಿನಲ್ಲಿ ಚಿಕಿತ್ಸೆ ಮುಂದೆವರೆದಿದೆ ಎಂದು ವೈದ್ಯರು ಹೆಲ್ತ್​ ಬುಲೆಟಿನ್​ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:

ಹೃದಯ ಕದ್ದ ಹುಡುಗಿಯ ಅಮ್ಮನಿಗೆ ಕಿಡ್ನಿ ಕೊಟ್ಟ ಪ್ರೇಮಿ; ಒಂದೇ ತಿಂಗಳಲ್ಲಿ ಬೇರೊಬ್ಬನನ್ನು ಮದುವೆಯಾದ ಯುವತಿ!

Follow Us
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ