AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನ್ನ ಆದಾಯದ ಹಣವನ್ನು ಗಾಯಕಿ ಲತಾ ಮಂಗೇಶ್ಕರ್​ ಚಿಕಿತ್ಸೆಗೆ ನೀಡಿದ ಆಟೋ ಚಾಲಕ

ಮುಂಬೈನ ಆಟೋ ಚಾಲಕನೊಬ್ಬ ತನ್ನ ಸಂಪಾದನೆಯನ್ನು ಲತಾ ಅವರ ಚಿಕಿತ್ಸೆಗೆ ನೀಡಿದ್ದಾರೆ. ಸತ್ಯವಾನ್ ಗೀತೆ ಎನ್ನುವ ಮುಂಬೈನ ಆಟೋ ಚಾಲಕ  ಲತಾ ಮಂಗೇಶ್ಕರ್​ ಅವರ ಚಿಕಿತ್ಸೆಗೆ ಹಣ ನೀಡಿದ್ದಾರೆ.

ತನ್ನ ಆದಾಯದ ಹಣವನ್ನು ಗಾಯಕಿ ಲತಾ ಮಂಗೇಶ್ಕರ್​ ಚಿಕಿತ್ಸೆಗೆ ನೀಡಿದ ಆಟೋ ಚಾಲಕ
ಆಟೋ ಮೇಲೆ ಲತಾ ಮಂಗೇಶ್ಕರ್​ ಭಾವಚಿತ್ರ
TV9 Web
| Edited By: |

Updated on: Jan 21, 2022 | 4:57 PM

Share

ಲತಾ ಮಂಗೇಶ್ಕರ್​ ಲಕ್ಷಾಂತರ ಜನರ ನೆಚ್ಚಿನ ಗಾಯಕಿ. ಅದೆಷ್ಟೋ ಜನರ ಪೇವರೇಟ್​ ಹಾಡುಗಳಿಗೆ ಜೀವ ತುಂಬಿದವರು. ಇದೀಗ ಕೋರೋನಾಕ್ಕೆ ತುತ್ತಾಗಿ ಮುಂಬೈ ಆಸ್ಪತ್ರೆಯಲ್ಲಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಲತಾ ಅವರ ಅಭಿಮಾನಿಗಳು ಅವರು ಗುಣಮುಖರಾಗುವಂತೆ ದೇವರಲ್ಲಿ ಬೇಡಿಕೊಳ್ಳುತ್ತಿದ್ದಾರೆ. ಈ ನಡುವೆ ಮುಂಬೈನ ಆಟೋ ಚಾಲಕನೊಬ್ಬ ತನ್ನ ಸಂಪಾದನೆಯನ್ನು ಲತಾ ಅವರ ಚಿಕಿತ್ಸೆಗೆ ನೀಡಿದ್ದಾರೆ. ಸತ್ಯವಾನ್ ಗೀತೆ ಎನ್ನುವ ಮುಂಬೈನ ಆಟೋ ಚಾಲಕ  ಲತಾ ಮಂಗೇಶ್ಕರ್​ ಅವರ ಚಿಕಿತ್ಸೆಗೆ ಹಣ ನೀಡಿದ್ದಾರೆ.

ಲತಾ ಮಂಗೇಶ್ಕರ್​ ಅವರ ದೊಡ್ಡ ಅಭಿಮಾನಿಯಾಗಿರುವ ಸತ್ಯವಾನ್ ಗೀತೆ ತಮ್ಮ ಆಟೋದ ಮೇಲೆಯೂ ಲತಾ ಅವರ ಭಾವಚಿತ್ರವನ್ನು ಹಾಕಿಕೊಂಡಿದ್ದಾರೆ. ಲತಾ ಅವರನ್ನು ದೇವಿ ಸರಸ್ವತಿಯಂತೆ ಕಾಣುವ ಸತ್ಯವಾನ್​ ತನ್ನ ಆಟೋವನ್ನು ಅವರ ಭಾವಚಿತ್ರಗಳಿಂದಲೇ ಅಲಂಕರಿಸಿಕೊಂಡಿದ್ದಾರೆ. ಭಾವಚಿತ್ರಗಳೊಂದಿಗೆ ಲತಾ ಅವರ ಹಾಡಿನ ಸಾಲುಗಳನ್ನು ಬರೆದಿದ್ದು ಅವರು ಬೇಗ ಗುಣಮುಖರಾಗುವಂತೆ ಕೇಳಿ ಬರೆದುಕೊಂಡಿದ್ದಾರೆ.

latha mangeshkar

ಕೊರೋನಾ ಹಾಗೂ ನ್ಯುಮೋನಿಯಾದಿಂದ ಬಳಲುತ್ತಿರುವ ಖ್ಯಾತ ಗಾಯಕಿ ಲತಾ ಮಂಗೇಶ್ಕರ್​ ಅವರು ಕಳೆದ 10 ದಿನಗಳಿಂದ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ  ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದ್ದು ಐಸಿಯುವಿನಲ್ಲಿ ಚಿಕಿತ್ಸೆ ಮುಂದೆವರೆದಿದೆ ಎಂದು ವೈದ್ಯರು ಹೆಲ್ತ್​ ಬುಲೆಟಿನ್​ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:

ಹೃದಯ ಕದ್ದ ಹುಡುಗಿಯ ಅಮ್ಮನಿಗೆ ಕಿಡ್ನಿ ಕೊಟ್ಟ ಪ್ರೇಮಿ; ಒಂದೇ ತಿಂಗಳಲ್ಲಿ ಬೇರೊಬ್ಬನನ್ನು ಮದುವೆಯಾದ ಯುವತಿ!

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್