AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ಮಧ್ಯಾಹ್ನ ಫುಡ್ ಆರ್ಡರ್ ಮಾಡುವುದನ್ನು ಆದಷ್ಟು ತಪ್ಪಿಸಿ ಎಂದ ಜೊಮ್ಯಾಟೊ

ಜೊಮ್ಯಾಟೊ ತನ್ನ ಟ್ವಿಟರ್​​​​ ಖಾತೆಯಲ್ಲಿ ಪೋಸ್ಟ್​ ಒಂದನ್ನು ಹಂಚಿಕೊಂಡಿದೆ. ಇದರಲ್ಲಿ "ಮಧ್ಯಾಹ್ನ ಫುಡ್ ಆರ್ಡರ್ ಮಾಡುವುದನ್ನು ಆದಷ್ಟು ತಪ್ಪಿಸಿ" ಎಂದಿದ್ದು, "ಅಗತ್ಯವಿದ್ದರೆ ಮಾತ್ರ ಮಧ್ಯಾಹ್ನದ ಸಮಯದಲ್ಲಿ ಆಹಾರವನ್ನು ಆರ್ಡರ್ ಮಾಡಿ, ಇಲ್ಲದಿದ್ದರೆ ಮಧ್ಯಾಹ್ನ ಫುಡ್ ಆರ್ಡರ್ ಮಾಡುವುದನ್ನು ಆದಷ್ಟು ತಪ್ಪಿಸಿ" ಎಂದು ಬರೆದುಕೊಂಡಿದೆ.

Viral Post: ಮಧ್ಯಾಹ್ನ ಫುಡ್ ಆರ್ಡರ್ ಮಾಡುವುದನ್ನು ಆದಷ್ಟು ತಪ್ಪಿಸಿ ಎಂದ ಜೊಮ್ಯಾಟೊ
ಅಕ್ಷತಾ ವರ್ಕಾಡಿ
|

Updated on: Jun 05, 2024 | 4:20 PM

Share

ಈಗೆಲ್ಲಾ ಕೂತಲ್ಲೇ ಫುಡ್​ ಆರ್ಡರ್ ಮಾಡಿ ತಿನ್ನುವ ಕಾಲ. ತಿನ್ನುವ ಆಹಾರದಿಂದ ಹಿಡಿದು ಮನೆಯ ದಿನಸಿ ಸಾಮಾನು, ತರಕಾರಿ ಎಲ್ಲವನ್ನು ಆನ್​ಲೈನ್​​ನಲ್ಲೇ ಆರ್ಡರ್​ ಮಾಡುವುದು ಸಾಮಾನ್ಯವಾಗಿ ಬಿಟ್ಟಿದೆ. ಇದಕ್ಕಾಗಿ ಸಾಕಷ್ಟು ಆ್ಯಪ್​​ಗಳು ಕೂಡ ಇದೆ. ಸ್ವಿಗ್ಗಿ (Swiggy) , ಜೊಮ್ಯಾಟೊ (Zomato) ಸೇರಿದಂತೆ ಅನೇಕ ಮೊಬೈಲ್​ ಫುಡ್ ಆ್ಯಪ್​​ಗಳನ್ನು ಕಾಣಬಹುದು. ಆದರೆ ಇದೀಗ ಜೊಮ್ಯಾಟೊ ಸೋಶಿಯಲ್​​ ಮೀಡಿಯಾಗಳಲ್ಲಿ ಹೊಸ ಪೋಸ್ಟ್​​ ಒಂದನ್ನು ಹಂಚಿಕೊಂಡಿದ್ದು, ಸದ್ಯ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಫುಡ್ ಆ್ಯಪ್​​ ಜೊಮ್ಯಾಟೊ ತನ್ನ ಅಧಿಕೃತ ಟ್ವಿಟರ್​​​​​​ ಖಾತೆಯಲ್ಲಿ ಪೋಸ್ಟ್​ ಒಂದನ್ನು ಹಂಚಿಕೊಂಡಿದೆ. ಇದರಲ್ಲಿ “ಮಧ್ಯಾಹ್ನ ಫುಡ್ ಆರ್ಡರ್ ಮಾಡುವುದನ್ನು ಆದಷ್ಟು ತಪ್ಪಿಸಿ” ಎಂದು ಬರೆದುಕೊಂಡಿದೆ. ” ಅಗತ್ಯವಿದ್ದರೆ ಮಾತ್ರ ಮಧ್ಯಾಹ್ನದ ಸಮಯದಲ್ಲಿ ಆಹಾರವನ್ನು ಆರ್ಡರ್ ಮಾಡಿ, ಇಲ್ಲದಿದ್ದರೆ ಮಧ್ಯಾಹ್ನ ಫುಡ್ ಆರ್ಡರ್ ಮಾಡುವುದನ್ನು ಆದಷ್ಟು ತಪ್ಪಿಸಿ” ಎಂದು ಬರೆದುಕೊಂಡಿದೆ.

ವೈರಲ್​ ಪೋಸ್ಟ್​​ ಇಲ್ಲಿದೆ ನೋಡಿ:

ಇದನ್ನೂ ಓದಿ: ಡಿಎನ್‌ಎ ಪರೀಕ್ಷೆಯಿಂದ ಮುರಿದುಬಿತ್ತು 18 ವರ್ಷದ ದಾಂಪತ್ಯ ಜೀವನ

ದೇಶದ ಹೆಚ್ಚಿನ ಭಾಗಗಳಲ್ಲಿ ತೀವ್ರವಾದ ಶಾಖದ ಅಲೆ, ಕೆಲವೊಮ್ಮೆ ಗಾಳಿ ಮಳೆಗೆ ಆರ್ಡರ್ ಹೆಚ್ಚಾದಂತೆ ಡೆಲಿವರಿ ಬಾಯ್ಸ್​​ಗಳ ಕಾಳಜಿಯ ಮೇರೆಗೆ ಜೊಮ್ಯಾಟೊ ಭಾನುವಾರ ತನ್ನ ಗ್ರಾಹಕರನ್ನು ಈ ರೀತಿ ಒತ್ತಾಯಿಸಿದೆ. ಸದ್ಯ ಪೋಸ್ಟ್​ ಎಲ್ಲೆಡೆ ವೈರಲ್​​ ಆಗಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ. ” ನಾನು ನಿಮ್ಮ ಕಾಳಜಿಯನ್ನು ಶ್ಲಾಘಿಸುತ್ತೇನೆ, ಆದರೆ ಊಟದ ಸಮಯವನ್ನು ಹಸಿದುಕೊಂಡು ಮುಂದೂಡಲು ಸಾಧ್ಯವೇ?” ಎಂದು ಸಾಕಷ್ಟು ನೆಟ್ಟಿಗರು ಪೋಸ್ಟ್​​ಗೆ ಕಾಮೆಂಟ್​ ಮೂಲಕ ಪ್ರತಿಕ್ರಿಯಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ