AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ಮಧ್ಯಾಹ್ನ ಫುಡ್ ಆರ್ಡರ್ ಮಾಡುವುದನ್ನು ಆದಷ್ಟು ತಪ್ಪಿಸಿ ಎಂದ ಜೊಮ್ಯಾಟೊ

ಜೊಮ್ಯಾಟೊ ತನ್ನ ಟ್ವಿಟರ್​​​​ ಖಾತೆಯಲ್ಲಿ ಪೋಸ್ಟ್​ ಒಂದನ್ನು ಹಂಚಿಕೊಂಡಿದೆ. ಇದರಲ್ಲಿ "ಮಧ್ಯಾಹ್ನ ಫುಡ್ ಆರ್ಡರ್ ಮಾಡುವುದನ್ನು ಆದಷ್ಟು ತಪ್ಪಿಸಿ" ಎಂದಿದ್ದು, "ಅಗತ್ಯವಿದ್ದರೆ ಮಾತ್ರ ಮಧ್ಯಾಹ್ನದ ಸಮಯದಲ್ಲಿ ಆಹಾರವನ್ನು ಆರ್ಡರ್ ಮಾಡಿ, ಇಲ್ಲದಿದ್ದರೆ ಮಧ್ಯಾಹ್ನ ಫುಡ್ ಆರ್ಡರ್ ಮಾಡುವುದನ್ನು ಆದಷ್ಟು ತಪ್ಪಿಸಿ" ಎಂದು ಬರೆದುಕೊಂಡಿದೆ.

Viral Post: ಮಧ್ಯಾಹ್ನ ಫುಡ್ ಆರ್ಡರ್ ಮಾಡುವುದನ್ನು ಆದಷ್ಟು ತಪ್ಪಿಸಿ ಎಂದ ಜೊಮ್ಯಾಟೊ
ಅಕ್ಷತಾ ವರ್ಕಾಡಿ
|

Updated on: Jun 05, 2024 | 4:20 PM

Share

ಈಗೆಲ್ಲಾ ಕೂತಲ್ಲೇ ಫುಡ್​ ಆರ್ಡರ್ ಮಾಡಿ ತಿನ್ನುವ ಕಾಲ. ತಿನ್ನುವ ಆಹಾರದಿಂದ ಹಿಡಿದು ಮನೆಯ ದಿನಸಿ ಸಾಮಾನು, ತರಕಾರಿ ಎಲ್ಲವನ್ನು ಆನ್​ಲೈನ್​​ನಲ್ಲೇ ಆರ್ಡರ್​ ಮಾಡುವುದು ಸಾಮಾನ್ಯವಾಗಿ ಬಿಟ್ಟಿದೆ. ಇದಕ್ಕಾಗಿ ಸಾಕಷ್ಟು ಆ್ಯಪ್​​ಗಳು ಕೂಡ ಇದೆ. ಸ್ವಿಗ್ಗಿ (Swiggy) , ಜೊಮ್ಯಾಟೊ (Zomato) ಸೇರಿದಂತೆ ಅನೇಕ ಮೊಬೈಲ್​ ಫುಡ್ ಆ್ಯಪ್​​ಗಳನ್ನು ಕಾಣಬಹುದು. ಆದರೆ ಇದೀಗ ಜೊಮ್ಯಾಟೊ ಸೋಶಿಯಲ್​​ ಮೀಡಿಯಾಗಳಲ್ಲಿ ಹೊಸ ಪೋಸ್ಟ್​​ ಒಂದನ್ನು ಹಂಚಿಕೊಂಡಿದ್ದು, ಸದ್ಯ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಫುಡ್ ಆ್ಯಪ್​​ ಜೊಮ್ಯಾಟೊ ತನ್ನ ಅಧಿಕೃತ ಟ್ವಿಟರ್​​​​​​ ಖಾತೆಯಲ್ಲಿ ಪೋಸ್ಟ್​ ಒಂದನ್ನು ಹಂಚಿಕೊಂಡಿದೆ. ಇದರಲ್ಲಿ “ಮಧ್ಯಾಹ್ನ ಫುಡ್ ಆರ್ಡರ್ ಮಾಡುವುದನ್ನು ಆದಷ್ಟು ತಪ್ಪಿಸಿ” ಎಂದು ಬರೆದುಕೊಂಡಿದೆ. ” ಅಗತ್ಯವಿದ್ದರೆ ಮಾತ್ರ ಮಧ್ಯಾಹ್ನದ ಸಮಯದಲ್ಲಿ ಆಹಾರವನ್ನು ಆರ್ಡರ್ ಮಾಡಿ, ಇಲ್ಲದಿದ್ದರೆ ಮಧ್ಯಾಹ್ನ ಫುಡ್ ಆರ್ಡರ್ ಮಾಡುವುದನ್ನು ಆದಷ್ಟು ತಪ್ಪಿಸಿ” ಎಂದು ಬರೆದುಕೊಂಡಿದೆ.

ವೈರಲ್​ ಪೋಸ್ಟ್​​ ಇಲ್ಲಿದೆ ನೋಡಿ:

ಇದನ್ನೂ ಓದಿ: ಡಿಎನ್‌ಎ ಪರೀಕ್ಷೆಯಿಂದ ಮುರಿದುಬಿತ್ತು 18 ವರ್ಷದ ದಾಂಪತ್ಯ ಜೀವನ

ದೇಶದ ಹೆಚ್ಚಿನ ಭಾಗಗಳಲ್ಲಿ ತೀವ್ರವಾದ ಶಾಖದ ಅಲೆ, ಕೆಲವೊಮ್ಮೆ ಗಾಳಿ ಮಳೆಗೆ ಆರ್ಡರ್ ಹೆಚ್ಚಾದಂತೆ ಡೆಲಿವರಿ ಬಾಯ್ಸ್​​ಗಳ ಕಾಳಜಿಯ ಮೇರೆಗೆ ಜೊಮ್ಯಾಟೊ ಭಾನುವಾರ ತನ್ನ ಗ್ರಾಹಕರನ್ನು ಈ ರೀತಿ ಒತ್ತಾಯಿಸಿದೆ. ಸದ್ಯ ಪೋಸ್ಟ್​ ಎಲ್ಲೆಡೆ ವೈರಲ್​​ ಆಗಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ. ” ನಾನು ನಿಮ್ಮ ಕಾಳಜಿಯನ್ನು ಶ್ಲಾಘಿಸುತ್ತೇನೆ, ಆದರೆ ಊಟದ ಸಮಯವನ್ನು ಹಸಿದುಕೊಂಡು ಮುಂದೂಡಲು ಸಾಧ್ಯವೇ?” ಎಂದು ಸಾಕಷ್ಟು ನೆಟ್ಟಿಗರು ಪೋಸ್ಟ್​​ಗೆ ಕಾಮೆಂಟ್​ ಮೂಲಕ ಪ್ರತಿಕ್ರಿಯಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ