AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ಮಧ್ಯಾಹ್ನ ಫುಡ್ ಆರ್ಡರ್ ಮಾಡುವುದನ್ನು ಆದಷ್ಟು ತಪ್ಪಿಸಿ ಎಂದ ಜೊಮ್ಯಾಟೊ

ಜೊಮ್ಯಾಟೊ ತನ್ನ ಟ್ವಿಟರ್​​​​ ಖಾತೆಯಲ್ಲಿ ಪೋಸ್ಟ್​ ಒಂದನ್ನು ಹಂಚಿಕೊಂಡಿದೆ. ಇದರಲ್ಲಿ "ಮಧ್ಯಾಹ್ನ ಫುಡ್ ಆರ್ಡರ್ ಮಾಡುವುದನ್ನು ಆದಷ್ಟು ತಪ್ಪಿಸಿ" ಎಂದಿದ್ದು, "ಅಗತ್ಯವಿದ್ದರೆ ಮಾತ್ರ ಮಧ್ಯಾಹ್ನದ ಸಮಯದಲ್ಲಿ ಆಹಾರವನ್ನು ಆರ್ಡರ್ ಮಾಡಿ, ಇಲ್ಲದಿದ್ದರೆ ಮಧ್ಯಾಹ್ನ ಫುಡ್ ಆರ್ಡರ್ ಮಾಡುವುದನ್ನು ಆದಷ್ಟು ತಪ್ಪಿಸಿ" ಎಂದು ಬರೆದುಕೊಂಡಿದೆ.

Viral Post: ಮಧ್ಯಾಹ್ನ ಫುಡ್ ಆರ್ಡರ್ ಮಾಡುವುದನ್ನು ಆದಷ್ಟು ತಪ್ಪಿಸಿ ಎಂದ ಜೊಮ್ಯಾಟೊ
ಅಕ್ಷತಾ ವರ್ಕಾಡಿ
|

Updated on: Jun 05, 2024 | 4:20 PM

Share

ಈಗೆಲ್ಲಾ ಕೂತಲ್ಲೇ ಫುಡ್​ ಆರ್ಡರ್ ಮಾಡಿ ತಿನ್ನುವ ಕಾಲ. ತಿನ್ನುವ ಆಹಾರದಿಂದ ಹಿಡಿದು ಮನೆಯ ದಿನಸಿ ಸಾಮಾನು, ತರಕಾರಿ ಎಲ್ಲವನ್ನು ಆನ್​ಲೈನ್​​ನಲ್ಲೇ ಆರ್ಡರ್​ ಮಾಡುವುದು ಸಾಮಾನ್ಯವಾಗಿ ಬಿಟ್ಟಿದೆ. ಇದಕ್ಕಾಗಿ ಸಾಕಷ್ಟು ಆ್ಯಪ್​​ಗಳು ಕೂಡ ಇದೆ. ಸ್ವಿಗ್ಗಿ (Swiggy) , ಜೊಮ್ಯಾಟೊ (Zomato) ಸೇರಿದಂತೆ ಅನೇಕ ಮೊಬೈಲ್​ ಫುಡ್ ಆ್ಯಪ್​​ಗಳನ್ನು ಕಾಣಬಹುದು. ಆದರೆ ಇದೀಗ ಜೊಮ್ಯಾಟೊ ಸೋಶಿಯಲ್​​ ಮೀಡಿಯಾಗಳಲ್ಲಿ ಹೊಸ ಪೋಸ್ಟ್​​ ಒಂದನ್ನು ಹಂಚಿಕೊಂಡಿದ್ದು, ಸದ್ಯ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಫುಡ್ ಆ್ಯಪ್​​ ಜೊಮ್ಯಾಟೊ ತನ್ನ ಅಧಿಕೃತ ಟ್ವಿಟರ್​​​​​​ ಖಾತೆಯಲ್ಲಿ ಪೋಸ್ಟ್​ ಒಂದನ್ನು ಹಂಚಿಕೊಂಡಿದೆ. ಇದರಲ್ಲಿ “ಮಧ್ಯಾಹ್ನ ಫುಡ್ ಆರ್ಡರ್ ಮಾಡುವುದನ್ನು ಆದಷ್ಟು ತಪ್ಪಿಸಿ” ಎಂದು ಬರೆದುಕೊಂಡಿದೆ. ” ಅಗತ್ಯವಿದ್ದರೆ ಮಾತ್ರ ಮಧ್ಯಾಹ್ನದ ಸಮಯದಲ್ಲಿ ಆಹಾರವನ್ನು ಆರ್ಡರ್ ಮಾಡಿ, ಇಲ್ಲದಿದ್ದರೆ ಮಧ್ಯಾಹ್ನ ಫುಡ್ ಆರ್ಡರ್ ಮಾಡುವುದನ್ನು ಆದಷ್ಟು ತಪ್ಪಿಸಿ” ಎಂದು ಬರೆದುಕೊಂಡಿದೆ.

ವೈರಲ್​ ಪೋಸ್ಟ್​​ ಇಲ್ಲಿದೆ ನೋಡಿ:

ಇದನ್ನೂ ಓದಿ: ಡಿಎನ್‌ಎ ಪರೀಕ್ಷೆಯಿಂದ ಮುರಿದುಬಿತ್ತು 18 ವರ್ಷದ ದಾಂಪತ್ಯ ಜೀವನ

ದೇಶದ ಹೆಚ್ಚಿನ ಭಾಗಗಳಲ್ಲಿ ತೀವ್ರವಾದ ಶಾಖದ ಅಲೆ, ಕೆಲವೊಮ್ಮೆ ಗಾಳಿ ಮಳೆಗೆ ಆರ್ಡರ್ ಹೆಚ್ಚಾದಂತೆ ಡೆಲಿವರಿ ಬಾಯ್ಸ್​​ಗಳ ಕಾಳಜಿಯ ಮೇರೆಗೆ ಜೊಮ್ಯಾಟೊ ಭಾನುವಾರ ತನ್ನ ಗ್ರಾಹಕರನ್ನು ಈ ರೀತಿ ಒತ್ತಾಯಿಸಿದೆ. ಸದ್ಯ ಪೋಸ್ಟ್​ ಎಲ್ಲೆಡೆ ವೈರಲ್​​ ಆಗಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ. ” ನಾನು ನಿಮ್ಮ ಕಾಳಜಿಯನ್ನು ಶ್ಲಾಘಿಸುತ್ತೇನೆ, ಆದರೆ ಊಟದ ಸಮಯವನ್ನು ಹಸಿದುಕೊಂಡು ಮುಂದೂಡಲು ಸಾಧ್ಯವೇ?” ಎಂದು ಸಾಕಷ್ಟು ನೆಟ್ಟಿಗರು ಪೋಸ್ಟ್​​ಗೆ ಕಾಮೆಂಟ್​ ಮೂಲಕ ಪ್ರತಿಕ್ರಿಯಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?