AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Baba Vanga’s predictions : 2025ಕ್ಕೆ ಯುದ್ಧ, 5079ರಲ್ಲಿ ಪ್ರಪಂಚ ಅಂತ್ಯ, ಭೂಮಿ ನಾಶ, ಆಘಾತಕಾರಿ ಭವಿಷ್ಯ ನುಡಿದ ಬಾಬಾ ವಂಗಾ

2025ರಲ್ಲಿ ಯುರೋಪ್‌ನಲ್ಲಿ ಪ್ರಮುಖ ಸಂಘರ್ಷದಿಂದ ಜನಸಂಖ್ಯೆಯಲ್ಲಿ ಭಾರೀ ಕುಸಿತ ಕಾಣಲಿದೆ. 5079ರ ವೇಳೆ ಪ್ರಪಂಚವೇ ಅಂತ್ಯವಾಗಲಿದೆ ಎಂದು ಬಲ್ಗೇರಿಯಾದ ಅಂಧ ಆಧ್ಯಾತ್ಮವಾದಿ ಬಾಬಾ ವಂಗಾ ಭಯಾನಕ ಭವಿಷ್ಯ ನುಡಿದಿದ್ದಾರೆ.

Baba Vanga's predictions : 2025ಕ್ಕೆ ಯುದ್ಧ, 5079ರಲ್ಲಿ ಪ್ರಪಂಚ ಅಂತ್ಯ, ಭೂಮಿ ನಾಶ, ಆಘಾತಕಾರಿ ಭವಿಷ್ಯ ನುಡಿದ ಬಾಬಾ ವಂಗಾ
ಬಾಬಾ ವಂಗಾ
ಸಾಯಿನಂದಾ
| Edited By: |

Updated on:Jul 06, 2024 | 6:09 PM

Share

ಬಾಬಾ ವಂಗಾರವರು ಮುಂಬರುವ ವರ್ಷಗಳಲ್ಲಿ ಏನೇನು ಘಟನೆಗಳು ಘಟಿಸುತ್ತವೆ ಎಂದು ಭವಿಷ್ಯ ನುಡಿಯುವ ಮೂಲಕ ಸುದ್ದಿಯಾಗುತ್ತಿರುತ್ತಾರೆ. ಹೌದು, ಬಲ್ಗೇರಿಯಾದಲ್ಲಿ ವಾಸಿಸುತ್ತಿದ್ದ ಪ್ರಸಿದ್ಧ ವಿಶ್ವ ಪ್ರವಾದಿಯಾಗಿದ್ದ ಬಾಬಾ ವಂಗಾರವರು 85ನೇ ವಯಸ್ಸಿನಲ್ಲಿ ಅಂದರೆ 1996ರಲ್ಲಿ ನಿಧನರಾದರು. ಆದರೆ ಮುಂಬರುವ ವರ್ಷಗಳ ಬಗ್ಗೆ ಅವರು ನುಡಿದಿದ್ದ ಭವಿಷ್ಯವು ಇದೀಗ ಮತ್ತೆ ಮುನ್ನಲೆಗೆ ಬಂದಿದೆ.

ಮುಂಬರುವ ದಶಕಗಳಲ್ಲಿ ಬಾಬಾ ವಂಗಾ ನುಡಿದ ಭವಿಷ್ಯವಾಣಿಗಳು

  1. ಬಾಬಾ ವಂಗಾ ಪ್ರಕಾರ 2025ರಲ್ಲಿ ಯುರೋಪ್‌ನಲ್ಲಿ ಪ್ರಮುಖ ಸಂಘರ್ಷದಿಂದ ಜನಸಂಖ್ಯೆಯೂ ಭಾರಿ ಕುಸಿತವಾಗಲಿದೆ.
  2. 2028ರಲ್ಲಿ ಶುಕ್ರ ಗ್ರಹ ತಲುಪುವ ಮನುಷ್ಯರು ಹೊಸ ಇಂಧನ ಶಕ್ತಿಯ ಆವಿಷ್ಕಾರವನ್ನು ಮಾಡಲಿದ್ದಾರೆ.
  3. 2033ರಲ್ಲಿ ಉತ್ತರ ಧ್ರುವ ಮತ್ತು ದಕ್ಷಿಣ ಧ್ರುವದ ಮಂಜುಗಡ್ಡೆಗಳ ಕರಗುವಿಕೆಯಿಂದ ಸಮುದ್ರಮಟ್ಟವು ಗಮರ್ನಾಹವಾಗಿ ಏರಿಕೆಯಾಗಲಿದೆ. ಹೀಗಾಗಿ ಈ ಕೆಲವು ನಗರಗಳು ಮುಳುಗಡೆಯಾಗಲಿದೆ.
  4. 2076ರಲ್ಲಿ ಜಾಗತಿಕ ಮಟ್ಟದಲ್ಲಿ ಕಮ್ಯುನಿಸಂ ಆಡಳಿತವು ಬರುತ್ತದೆ..
  5. 2130ರಲ್ಲಿ ಜಗತ್ತು ಅನ್ಯಗ್ರಹ ಜೀವಿಗಳ ಸಂಪರ್ಕ ಸಾಧಿಸಲಿದೆ.
  6. 2170ರಲ್ಲಿ ಜಾಗತಿಕ ಮಟ್ಟದಲ್ಲಿ ಭೀಕರ ಬರಗಾಲವು ಆರಂಭವಾಗಲಿದೆ.
  7. 3005 ರಲ್ಲಿ ಮಂಗಳಗ್ರಹದ ಮೇಲೆ ಭೀಕರವಾದ ಯುದ್ಧವೊಂದು ನಡೆಯಲಿದೆ.
  8. 3797ರಲ್ಲಿ ಸೌರವ್ಯೂಹದೊಳಗಿನ ಮತ್ತೊಂದು ಗ್ರಹಕ್ಕೆ ಮಾನವರು ತೆರಳಿದ್ದಾರೆ.
  9. 5079ರ ವೇಳೆಗೆ ಪ್ರಪಂಚ ಅಂತ್ಯವಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:42 pm, Sat, 6 July 24

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ