AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಜೂಟಾಟ ಆಡುತ್ತಿರುವ ನಾಯಿ- ಕರುವಿನ ಬಾಂಧವ್ಯ ನೋಡಿದರೆ ನಗು ಮೂಡುವುದು ಗ್ಯಾರಂಟಿ

ಹಸಿರು ಬಣ್ಣದ ಹುಲ್ಲುಹಾಸಿನ ಅಂಗಳದಲ್ಲಿ ನಾಯಿ ಮತ್ತು ಕರು ಆಟವಾಡುತ್ತಾ ಇರುತ್ತವೆ. ನಾಯಿಯು ತನ್ನ ಬಾಯಿಯಲ್ಲಿ ಚೆಂಡನ್ನು ಕಚ್ಚಿಕೊಂಡು ಓಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

Viral News: ಜೂಟಾಟ ಆಡುತ್ತಿರುವ ನಾಯಿ- ಕರುವಿನ ಬಾಂಧವ್ಯ ನೋಡಿದರೆ ನಗು ಮೂಡುವುದು ಗ್ಯಾರಂಟಿ
ನಾಯಿ- ಕರುವಿನ ವಿಡಿಯೋ
TV9 Web
| Edited By: |

Updated on: Mar 17, 2022 | 7:53 PM

Share

ಕೆಲವು ಪ್ರಾಣಿಗಳ ಜಾತಿ ಬೇರೆ ಬೇರೆಯಾದರೂ ಒಟ್ಟಿಗೇ ಆಡಿ ಬೆಳೆದಿದ್ದರಿಂದಲೋ, ಅವರ ನಡುವಿನ ಆಪ್ತತೆಯಿಂದಲೋ ಅವರು ಫ್ರೆಂಡ್ಸ್​ ಆಗಿ ಬಿಡುತ್ತವೆ. ಅದೇ ರೀತಿ ಪುಟ್ಟ ಕರು (Baby Cow) ಮತ್ತು ನಾಯಿಯೊಂದು (Dog) ಜೊತೆಯಾಗಿ ಆಟವಾಡುತ್ತಾ, ಕುಣಿದಾಡುತ್ತಿರುವ ವಿಡಿಯೋವೊಂದು ಭಾರೀ ವೈರಲ್ ಆಗಿದೆ. ಕರು ಮತ್ತು ನಾಯಿ ಎರಡೂ ನೋಡಲು ಒಂದೇ ಗಾತ್ರದಲ್ಲಿದೆ. ನೋಡಲು ಕಪ್ಪು ಬಣ್ಣದಲ್ಲಿರುವ ಈ ಪ್ರಾಣಿಗಳು ಒಂದನ್ನೊಂದು ಹಿಂಬಾಲಿಸಿಕೊಂಡು ಓಡುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ನೋಡಿದರೆ ನಿಮ್ಮ ಮುಖದಲ್ಲಿ ನಗು ಮೂಡುವುದು ಗ್ಯಾರಂಟಿ.

ಈ ಎರಡು ಪ್ರಾಣಿಗಳು ಆಟವಾಡುತ್ತಾ ಎಂಜಾಯ್ ಮಾಡುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಹಸಿರು ಬಣ್ಣದ ಹುಲ್ಲುಹಾಸಿನ ಅಂಗಳದಲ್ಲಿ ನಾಯಿ ಮತ್ತು ಕರು ಆಟವಾಡುತ್ತಾ ಇರುತ್ತವೆ. ನಾಯಿಯು ತನ್ನ ಬಾಯಿಯಲ್ಲಿ ಚೆಂಡನ್ನು ಕಚ್ಚಿಕೊಂಡು ಓಡುತ್ತಿರುವುದನ್ನು ಕಾಣಬಹುದು.

ಈ ವಿಡಿಯೋವನ್ನು ಅಮೇರಿಕಾದಲ್ಲಿ ರೆಕಾರ್ಡ್ ಮಾಡಲಾಗಿದೆ. ನಾಯಿ ಮತ್ತು ಕರು ಜೂಟಾಟ ಆಡಿಕೊಂಡು ಓಡುತ್ತಲೇ ಇರುತ್ತವೆ. ನೀವೇನಾದರೂ ಟ್ವಿಟ್ಟರ್​, ಯೂಟ್ಯೂಬ್, ಫೇಸ್​ಬುಕ್ ಓಪನ್ ಮಾಡಿದರೆ ಈ ರೀತಿಯ ಸಾಕಷ್ಟು ವಿಡಿಯೋಗಳು ಸಿಗುತ್ತವೆ.

ಇದನ್ನೂ ಓದಿ: Viral Video: ಸತ್ತ ಗೆಳೆಯನನ್ನು ಹೂಳಲು ತಾವೇ ಬಾಯಿಯಿಂದ ಮಣ್ಣು ತೋಡಿದ ನಾಯಿಗಳು; ಕಣ್ತುಂಬುವ ವಿಡಿಯೋ ಇಲ್ಲಿದೆ

Viral Video: 7 ದಿನಗಳ ಹಿಂದೆ ನಾಪತ್ತೆಯಾಗಿದ್ದ ಬೀದಿ ನಾಯಿಗೆ ಆರತಿ ಎತ್ತಿ ಸ್ವಾಗತ!; ನೀವೂ ಈ ವಿಡಿಯೋ ಕಣ್ತುಂಬಿಕೊಳ್ಳಿ

Follow Us
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು