AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಜೂಟಾಟ ಆಡುತ್ತಿರುವ ನಾಯಿ- ಕರುವಿನ ಬಾಂಧವ್ಯ ನೋಡಿದರೆ ನಗು ಮೂಡುವುದು ಗ್ಯಾರಂಟಿ

ಹಸಿರು ಬಣ್ಣದ ಹುಲ್ಲುಹಾಸಿನ ಅಂಗಳದಲ್ಲಿ ನಾಯಿ ಮತ್ತು ಕರು ಆಟವಾಡುತ್ತಾ ಇರುತ್ತವೆ. ನಾಯಿಯು ತನ್ನ ಬಾಯಿಯಲ್ಲಿ ಚೆಂಡನ್ನು ಕಚ್ಚಿಕೊಂಡು ಓಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

Viral News: ಜೂಟಾಟ ಆಡುತ್ತಿರುವ ನಾಯಿ- ಕರುವಿನ ಬಾಂಧವ್ಯ ನೋಡಿದರೆ ನಗು ಮೂಡುವುದು ಗ್ಯಾರಂಟಿ
ನಾಯಿ- ಕರುವಿನ ವಿಡಿಯೋ
TV9 Web
| Updated By: ಸುಷ್ಮಾ ಚಕ್ರೆ|

Updated on: Mar 17, 2022 | 7:53 PM

Share

ಕೆಲವು ಪ್ರಾಣಿಗಳ ಜಾತಿ ಬೇರೆ ಬೇರೆಯಾದರೂ ಒಟ್ಟಿಗೇ ಆಡಿ ಬೆಳೆದಿದ್ದರಿಂದಲೋ, ಅವರ ನಡುವಿನ ಆಪ್ತತೆಯಿಂದಲೋ ಅವರು ಫ್ರೆಂಡ್ಸ್​ ಆಗಿ ಬಿಡುತ್ತವೆ. ಅದೇ ರೀತಿ ಪುಟ್ಟ ಕರು (Baby Cow) ಮತ್ತು ನಾಯಿಯೊಂದು (Dog) ಜೊತೆಯಾಗಿ ಆಟವಾಡುತ್ತಾ, ಕುಣಿದಾಡುತ್ತಿರುವ ವಿಡಿಯೋವೊಂದು ಭಾರೀ ವೈರಲ್ ಆಗಿದೆ. ಕರು ಮತ್ತು ನಾಯಿ ಎರಡೂ ನೋಡಲು ಒಂದೇ ಗಾತ್ರದಲ್ಲಿದೆ. ನೋಡಲು ಕಪ್ಪು ಬಣ್ಣದಲ್ಲಿರುವ ಈ ಪ್ರಾಣಿಗಳು ಒಂದನ್ನೊಂದು ಹಿಂಬಾಲಿಸಿಕೊಂಡು ಓಡುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ನೋಡಿದರೆ ನಿಮ್ಮ ಮುಖದಲ್ಲಿ ನಗು ಮೂಡುವುದು ಗ್ಯಾರಂಟಿ.

ಈ ಎರಡು ಪ್ರಾಣಿಗಳು ಆಟವಾಡುತ್ತಾ ಎಂಜಾಯ್ ಮಾಡುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಹಸಿರು ಬಣ್ಣದ ಹುಲ್ಲುಹಾಸಿನ ಅಂಗಳದಲ್ಲಿ ನಾಯಿ ಮತ್ತು ಕರು ಆಟವಾಡುತ್ತಾ ಇರುತ್ತವೆ. ನಾಯಿಯು ತನ್ನ ಬಾಯಿಯಲ್ಲಿ ಚೆಂಡನ್ನು ಕಚ್ಚಿಕೊಂಡು ಓಡುತ್ತಿರುವುದನ್ನು ಕಾಣಬಹುದು.

ಈ ವಿಡಿಯೋವನ್ನು ಅಮೇರಿಕಾದಲ್ಲಿ ರೆಕಾರ್ಡ್ ಮಾಡಲಾಗಿದೆ. ನಾಯಿ ಮತ್ತು ಕರು ಜೂಟಾಟ ಆಡಿಕೊಂಡು ಓಡುತ್ತಲೇ ಇರುತ್ತವೆ. ನೀವೇನಾದರೂ ಟ್ವಿಟ್ಟರ್​, ಯೂಟ್ಯೂಬ್, ಫೇಸ್​ಬುಕ್ ಓಪನ್ ಮಾಡಿದರೆ ಈ ರೀತಿಯ ಸಾಕಷ್ಟು ವಿಡಿಯೋಗಳು ಸಿಗುತ್ತವೆ.

ಇದನ್ನೂ ಓದಿ: Viral Video: ಸತ್ತ ಗೆಳೆಯನನ್ನು ಹೂಳಲು ತಾವೇ ಬಾಯಿಯಿಂದ ಮಣ್ಣು ತೋಡಿದ ನಾಯಿಗಳು; ಕಣ್ತುಂಬುವ ವಿಡಿಯೋ ಇಲ್ಲಿದೆ

Viral Video: 7 ದಿನಗಳ ಹಿಂದೆ ನಾಪತ್ತೆಯಾಗಿದ್ದ ಬೀದಿ ನಾಯಿಗೆ ಆರತಿ ಎತ್ತಿ ಸ್ವಾಗತ!; ನೀವೂ ಈ ವಿಡಿಯೋ ಕಣ್ತುಂಬಿಕೊಳ್ಳಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ