AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ತಿನ್ನಲು ಹಣ್ಣು ನೀಡಿದ ಮಹಿಳೆಯೊಂದಿಗೆ ಸೇಬು ಹಣ್ಣಿಗಾಗಿ ಹಠ ಹಿಡಿದು ನಿಂತ ಮರಿಯಾನೆ

ಮರಿಯಾನೆಗಳೇ ಹಾಗೆ, ಆಟ ತುಂಟಾಟದಲ್ಲಿ ಎತ್ತಿದ ಕೈ. ಈ ಮರಿಯಾನೆಗಳ ಮುದ್ದು ಪೆದ್ದು ವಿಡಿಯೋಗಳು ಆಗಾಗ ನೆಟ್ಟಿಗರ ಕಣ್ಮನ ಸೆಳೆಯುತ್ತದೆ. ಇದೀಗ ಪುಟಾಣಿ ಆನೆಗೆ ಮಹಿಳೆಯೂ ತಿನ್ನಲು ಹಣ್ಣನ್ನು ನೀಡಿದ್ದಾಳೆ. ಆದರೆ ಈ ಮರಿಯಾನೆ ಮಾಡಿದ ಕೆಲಸ ನೋಡಿದ್ರೆ ನೀವು ಶಾಕ್ ಆಗ್ತೀರಾ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ತಿನ್ನಲು ಹಣ್ಣು ನೀಡಿದ ಮಹಿಳೆಯೊಂದಿಗೆ ಸೇಬು ಹಣ್ಣಿಗಾಗಿ ಹಠ ಹಿಡಿದು ನಿಂತ ಮರಿಯಾನೆ
ವೈರಲ್ ವಿಡಿಯೋImage Credit source: Instagram
ಸಾಯಿನಂದಾ
|

Updated on: Dec 22, 2025 | 12:12 PM

Share

ಮರಿಯಾನೆಗಳ (baby elephant) ಆಟ ತುಂಟಾಟಗಳನ್ನು ಕಣ್ತುಂಬಿಸಿಕೊಳ್ಳುವ ಖುಷಿಯೇ ಬೇರೆ. ಯಾರಾದ್ರೂ ಕೈಯಲ್ಲಿ ಹಣ್ಣುಗಳನ್ನು ಕಂಡರೆ ಮೆಲ್ಲನೆ ಹೋಗಿ ಹಣ್ಣುಗಳನ್ನು ತಿಂದು ಹೊಟ್ಟೆ ತುಂಬಿಸಿಕೊಳ್ಳುತ್ತವೆ. ಆದರೆ ಮಹಿಳೆಯೊಬ್ಬಳು ಮರಿಯಾನೆಗೆ ತಿನ್ನಲು ಹಣ್ಣನ್ನು ನೀಡಿದ್ದಾಳೆ. ಬಾಳೆಹಣ್ಣು ತಿನ್ನಲು ನೀಡುತ್ತಿದ್ದಂತೆ ಬೇಡ ಎನ್ನುವಂತೆ ಸೊಂಡಿಲಿನಿಂದ ನೆಲಕ್ಕೆ ಎಸೆದಿದೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ನೆಟ್ಟಿಗರನ್ನು ಹುಬ್ಬೇರಿಸುವಂತೆ ಮಾಡಿದೆ.

tirthazoxo ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಮಹಿಳೆಯೂ ಮರಿಯಾನೆಗೆ ಸೇಬು ಹಣ್ಣು ನೀಡಿದ್ದಾಳೆ. ಖುಷಿಯಿಂದಲೇ ತಿಂದ ಮರಿಯಾನೆಯು ಮಹಿಳೆ ನೀಡಿದ ಬಾಳೆಹಣ್ಣನ್ನು ಬೇಡ ಎಂದು ನೆಲಕ್ಕೆ ಎಸೆದಿದೆ. ಕೊನೆಗೆ ಎಸೆದ ಬಾಳೆಹಣ್ಣನ್ನೇ ತಿನ್ನುತ್ತಿರುವುದನ್ನು ನೋಡಬಹುದು. ಕೊನೆಗೆ ಈ ಮರಿಯಾನೆಗೆ ಆಪಲ್‌ ತಂದು ತಿನ್ನಲು ನೀಡಿದ್ದಾಳೆ.

ವೈರಲ್ ವಿಡಿಯೋ ಇಲ್ಲಿದೆ ನೋಡಿ

View this post on Instagram

A post shared by Tirtha Dhanuk (@tirthaxozo)

ಇದನ್ನೂ ಓದಿ:ಪುಟ್ಟ ಹುಡುಗಿಯನ್ನು ಜೋಪಾನವಾಗಿ ಶಾಲೆಗೆ ಬಿಟ್ಟು ಬರಲು ಹೊರಟ ಮರಿಯಾನೆ

ಈ ವಿಡಿಯೋ ಇಪ್ಪತ್ತೆಂಟು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ನಂಗೆ ಆಪಲ್ ಬೇಕು, ಪ್ಲೀಸ್ ಆಪಲ್ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ಮುದ್ದಾಗಿದೆ ಈ ದೃಶ್ಯ ಎಂದಿದ್ದಾರೆ. ಮತ್ತೊಬ್ಬರು, ಬಾಳೆಹಣ್ಣು ಸಿಪ್ಪೆ ಸುಲಿದು ನೀಡಿದರೆ ಒಳ್ಳೆಯದು ಎಂದು ಸಲಹೆ ನೀಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಆ ಒಂದು ಮಾತು ನನ್ನ ನಿರ್ಧಾರ ಬದಲಿಸಿದೆ ಎಂದ ರಾಮಲಿಂಗಾರೆಡ್ಡಿ
ಆ ಒಂದು ಮಾತು ನನ್ನ ನಿರ್ಧಾರ ಬದಲಿಸಿದೆ ಎಂದ ರಾಮಲಿಂಗಾರೆಡ್ಡಿ
‘ಮ್ಯಾಂಗೊ ಪಚ್ಚ’ ಕಟೌಟ್​​ನಲ್ಲಿ ನಟ ದರ್ಶನ್ ಚಿತ್ರ: ಸುದೀಪ್ ಹೇಳಿದ್ದೇನು?
‘ಮ್ಯಾಂಗೊ ಪಚ್ಚ’ ಕಟೌಟ್​​ನಲ್ಲಿ ನಟ ದರ್ಶನ್ ಚಿತ್ರ: ಸುದೀಪ್ ಹೇಳಿದ್ದೇನು?
ನೂತನ ಸಿಎಂ ಡಿಕೆ ಶಿವಕುಮಾರ್​​ಗೆ ಶುಭ ಹಾರೈಸಿದ ಲಿಂಗಾಯತ ಸ್ವಾಮೀಜಿಗಳು
ನೂತನ ಸಿಎಂ ಡಿಕೆ ಶಿವಕುಮಾರ್​​ಗೆ ಶುಭ ಹಾರೈಸಿದ ಲಿಂಗಾಯತ ಸ್ವಾಮೀಜಿಗಳು
ರಾಜೀನಾಮೆ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ ಮಹತ್ವದ ಹೇಳಿಕೆ
ರಾಜೀನಾಮೆ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ ಮಹತ್ವದ ಹೇಳಿಕೆ
ಕ್ಲಿಯರ್ ಔಟ್ ಆಗಿದ್ದರೂ... ನಾಟಕವಾಡಿ ಬಚಾವಾದ ಕೆಎಲ್ ರಾಹುಲ್!
ಕ್ಲಿಯರ್ ಔಟ್ ಆಗಿದ್ದರೂ... ನಾಟಕವಾಡಿ ಬಚಾವಾದ ಕೆಎಲ್ ರಾಹುಲ್!
ಮೃತ ಮಹಿಳೆಯ ಕುಟುಂಬಕ್ಕೆ ಪರಿಹಾರ ನೀಡದ್ದಕ್ಕೆ ಕೆಕೆಆರ್​ಟಿಸಿ ಬಸ್ ಜಪ್ತಿ
ಮೃತ ಮಹಿಳೆಯ ಕುಟುಂಬಕ್ಕೆ ಪರಿಹಾರ ನೀಡದ್ದಕ್ಕೆ ಕೆಕೆಆರ್​ಟಿಸಿ ಬಸ್ ಜಪ್ತಿ
‘ಮ್ಯಾಂಗೋ ಪಚ್ಚ’ ರಿಲೀಸ್ ಬೆನ್ನಲ್ಲೇ ಕಿಚ್ಚ ಸುದೀಪ್ ಸುದ್ದಿಗೋಷ್ಠಿ
‘ಮ್ಯಾಂಗೋ ಪಚ್ಚ’ ರಿಲೀಸ್ ಬೆನ್ನಲ್ಲೇ ಕಿಚ್ಚ ಸುದೀಪ್ ಸುದ್ದಿಗೋಷ್ಠಿ
ಕೆಸಿಇಟಿ ಫಲಿತಾಂಶ ಪ್ರಕಟ: ಸಚಿವರ ಸುದ್ದಿಗೋಷ್ಠಿ ನೇರಪ್ರಸಾರ
ಕೆಸಿಇಟಿ ಫಲಿತಾಂಶ ಪ್ರಕಟ: ಸಚಿವರ ಸುದ್ದಿಗೋಷ್ಠಿ ನೇರಪ್ರಸಾರ
2 ದಿನಗಳಲ್ಲಿ 33 ವಿಕೆಟ್ ಪತನ: ರೋಚಕ ಘಟ್ಟದತ್ತ 'ಲಾರ್ಡ್ಸ್'​ ಟೆಸ್ಟ್
2 ದಿನಗಳಲ್ಲಿ 33 ವಿಕೆಟ್ ಪತನ: ರೋಚಕ ಘಟ್ಟದತ್ತ 'ಲಾರ್ಡ್ಸ್'​ ಟೆಸ್ಟ್
ಬರ್ತ್ ಡೇ ಪಾರ್ಟಿ ವೇಳೆ ಕುಸಿದು ಬಿದ್ದ ಕಟ್ಟಡ: 15 ಯುವಕರು ಜಸ್ಟ್ ಮಿಸ್
ಬರ್ತ್ ಡೇ ಪಾರ್ಟಿ ವೇಳೆ ಕುಸಿದು ಬಿದ್ದ ಕಟ್ಟಡ: 15 ಯುವಕರು ಜಸ್ಟ್ ಮಿಸ್