AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನಿಸ್ತಾನದಿಂದ ಸ್ಥಳಾಂತರದ ವೇಳೆ ಜನಿಸಿದ ಮಗುವಿಗೆ ವಿಮಾನದ ಕರೆ ಚಿಹ್ನೆ ರೀಚ್ ಎಂದು ನಾಮಕರಣ

ಸಿ-17 ಮಿಲಿಟರಿ ವಿಮಾನದಲ್ಲಿ ಗರ್ಭಿಣಿಯನ್ನು ಜರ್ಮನಿಗೆ ಸ್ಥಳಾಂತರಿಸುವ ವೇಳೆ ವಿಮಾನದಲ್ಲಿ ಮಗು ಜನಿಸಿದೆ. ಪುಟ್ಟ ಕಂದಮ್ಮನ ಪೋಷಕರು ವಿಮಾನ ಕರೆ ಚಿಹ್ನೆ ರೀಚ್ ಎಂದು ಮಗುವಿಗೆ ನಾಮಕರಣ ಮಾಡಿದ್ದಾರೆ.

ಅಫ್ಘಾನಿಸ್ತಾನದಿಂದ ಸ್ಥಳಾಂತರದ ವೇಳೆ ಜನಿಸಿದ ಮಗುವಿಗೆ ವಿಮಾನದ ಕರೆ ಚಿಹ್ನೆ ರೀಚ್ ಎಂದು ನಾಮಕರಣ
ಸಾಂದರ್ಭಿಕ ಚಿತ್ರ
Follow us
TV9 Web
| Updated By: shruti hegde

Updated on:Aug 26, 2021 | 11:25 AM

ಕಾಬೂಲ್: ಅಫ್ಘಾನಿಸ್ತಾನದಿಂದ ಜನರನ್ನು ಸ್ಥಳಾಂತರಿಸುವಾಗ ವಿಮಾನದಲ್ಲಿ ಜನಿಸಿದ ಅಫ್ಘಾನ್​ ಹೆಣ್ಣು ಮಗುವಿಗೆ ರೀಚ್ ಎಂದು ನಾಮಕರಣ ಮಾಡಲಾಗಿದೆ. ಸಿ-17 ಮಿಲಿಟರಿ ವಿಮಾನದಲ್ಲಿ ಗರ್ಭಿಣಿಯನ್ನು ಜರ್ಮನಿಗೆ ಸ್ಥಳಾಂತರಿಸುವ ವೇಳೆ ವಿಮಾನದಲ್ಲಿ ಮಗು ಜನಿಸಿದೆ. ಪುಟ್ಟ ಕಂದಮ್ಮನ ಪೋಷಕರು ವಿಮಾನ ಕರೆ ಚಿಹ್ನೆ ರೀಚ್ ಎಂದು ಮಗುವಿಗೆ ನಾಮಕರಣ ಮಾಡಿದ್ದಾರೆ.

ಸಾರಿಗೆ ವಿಮಾನ ಕರೆ ಚಿಹ್ನೆ ರೀಚ್ 828. ಅಫ್ಘಾನಿಸ್ತಾನದಿಂದ ಸ್ಥಳಾಂತರದ ಸಮಯದಲ್ಲಿ ವಿಮಾನ ಹಾರಟದಲ್ಲಿದ್ದ ವೇಳೆಯಲ್ಲಿ ಗರ್ಭಿಣಿ ಮಗುವಿಗೆ ಜನ್ಮ ನೀಡಿದ್ದಾಳೆ ಎಂದು ಅಧಿಕಾರಿ ಜನರಲ್ ಟಾಡ್ ವೋಲ್ಟರ್ಸ್ ಹೇಳಿದ್ದಾರೆ.

ವಿಮಾನದಲ್ಲಿ ಜರ್ಮನಿಗೆ ತೆರಳುತ್ತಿದ್ದ ವೇಳೆ ಗರ್ಭಿಣಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಗರ್ಭಿಣಿ ಕಡಿಮೆ ರಕ್ತದೊತ್ತಡವನ್ನು ಅನುಭವಿಸಬೇಕಾಯಿತು. ವಿಮಾನದಲ್ಲಿ ಉಸಿರಾಟಕ್ಕೆ ತೊಂದರೆಯಾಗದಂತೆ ಪೈಲಟ್ ಕಡಿಮೆ ಎತ್ತರದಲ್ಲಿ ವಿಮಾನವನ್ನು ಹಾರಿಸಿದ್ದಾರೆ. 86ನೇ ವೈದ್ಯಕೀಯ ಗುಂಪಿನ ಸದಸ್ಯರು ಗರ್ಭಿಣಿ ಮಗುವಿಗೆ ಜನ್ಮ ನೀಡಲು ಸಹಾಯ ಮಾಡಿದ್ದಾರೆ. ಮಗು ಮತ್ತು ತಾಯಿ ಸುರಕ್ಷಿತರಾಗಿದ್ದಾರೆ ಎಂಬುದು ವರದಿಗಳಿಂದ ತಿಳಿದು ಬಂದಿದೆ.

ಇದನ್ನೂ ಓದಿ:

ಧಾರವಾಡದಲ್ಲಿ ಅಪ್ಘಾನಿಸ್ತಾನದ ವಿದ್ಯಾರ್ಥಿಗಳು; ತಾಯ್ನಾಡಿನ ದುಸ್ಥಿತಿ, ಕುಟುಂಬದವರನ್ನು ನೆನೆದು ಕಣ್ಣೀರು

ಅಮೆರಿಕದ ವೈಮಾನಿಕ ದಾಳಿಯ ನೆರವಿನಿಂದ ತಾಲಿಬಾನ್​​ನ್ನು ಹಿಮ್ಮೆಟ್ಟಿಸಿದ ಅಫ್ಘಾನ್ ಭದ್ರತಾ ಪಡೆ

(Baby girl born on Afghanistan evacuation flight named reach )

Published On - 11:24 am, Thu, 26 August 21

ದಂಪತಿಗೆ ಮದುವೆಯಾಗಿ ಕೇವಲ ಎರಡು ವರ್ಷವಾಗಿತ್ತು
ದಂಪತಿಗೆ ಮದುವೆಯಾಗಿ ಕೇವಲ ಎರಡು ವರ್ಷವಾಗಿತ್ತು
ಮೊಹಮ್ಮದ್ ಸಿರಾಜ್​ಗೆ ವಜ್ರದ ಉಂಗುರ ನೀಡಿದ ರೋಹಿತ್ ಶರ್ಮಾ
ಮೊಹಮ್ಮದ್ ಸಿರಾಜ್​ಗೆ ವಜ್ರದ ಉಂಗುರ ನೀಡಿದ ರೋಹಿತ್ ಶರ್ಮಾ
VIDEO: ಔಟ್ ಮಾಡು... ಔಟ್ ಮಾಡು... ಪಂದ್ಯದ ನಡುವೆ ಕಾವ್ಯ ಮಾರನ್ ರಿಯಾಕ್ಷನ್
VIDEO: ಔಟ್ ಮಾಡು... ಔಟ್ ಮಾಡು... ಪಂದ್ಯದ ನಡುವೆ ಕಾವ್ಯ ಮಾರನ್ ರಿಯಾಕ್ಷನ್
ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ
ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ
Daily Devotional: ಮನೆ ಹತ್ತಿರ ಅಶ್ವಥ್ಥ ವೃಕ್ಷ ಬೆಳೆದರೆ ಏನು ಮಾಡಬೇಕು?
Daily Devotional: ಮನೆ ಹತ್ತಿರ ಅಶ್ವಥ್ಥ ವೃಕ್ಷ ಬೆಳೆದರೆ ಏನು ಮಾಡಬೇಕು?
horoscope: ಈ ರಾಶಿಯವರು ಅಪರಿಚಿತರಿಂದ ಸ್ವಲ್ಪ ಅಂತರ ಕಾಯ್ದುಕೊಳ್ಳುವರು
horoscope: ಈ ರಾಶಿಯವರು ಅಪರಿಚಿತರಿಂದ ಸ್ವಲ್ಪ ಅಂತರ ಕಾಯ್ದುಕೊಳ್ಳುವರು
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ