AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ‘ಅಮ್ಮಾ ನಂಗೆ ಈ ಸ್ಮಾರ್ಟ್​ಫೋನ್ ಬೇಕೇಬೇಕು’

Monkey : ಹಟತೊಟ್ಟು ಕುಳಿತಿರುವ ಈ ಕೋತಿಮರಿಗೆ, ಅಮ್ಮಕೋತಿ ಸ್ಮಾರ್ಟ್​ಫೋನ್ ಕೊಡಿಸುವಲ್ಲಿ ಸಫಲವಾಗುತ್ತಾ? ನೋಡಿ ವಿಡಿಯೋ...

Viral Video : ‘ಅಮ್ಮಾ ನಂಗೆ ಈ ಸ್ಮಾರ್ಟ್​ಫೋನ್ ಬೇಕೇಬೇಕು’
ಬೇಡ ಮಗ ಇದೆಲ್ಲ ಒಳ್ಳೆಯದಲ್ಲ....
TV9 Web
| Edited By: |

Updated on:Aug 11, 2022 | 4:39 PM

Share

Viral : ಸಾಕು ಬಾ ಏನು ಮಾಡ್ತೀಯಾ ಅದನ್ನು ತಗೊಂಡು. ಕಡ್ಲೆಕಾಯಿ ತಿನ್ನು ಬಾ ಇಲ್ಲಿ… ಅಂತ ಅಮ್ಮಕೋತಿ ಮಗುವನ್ನು ಎಳೆಯುತ್ತಲೇ ಇದೆ. ಆದರೆ ತನ್ನ ಫೋಟೋ ತೆಗೆಯಲು ಬಂದವರ ಸ್ಮಾರ್ಟ್​ ಫೋನ್​ ತನಗೆ ಬೇಕೆಂದು ಗಂಟುಬಿದ್ದಿದೆ ಮರಿಕೋತಿ. ಅಮ್ಮಕೋತಿ ಅದೆಷ್ಟು ಸಲ ಅದನ್ನು ಹಿಡಿದೆಳೆದರೂ ಅದು ಮತ್ತೆ ಮತ್ತೆ ಸ್ಮಾರ್ಟ್​​ಫೋನ್​ ತನಗೆ ಬೇಕೇಬೇಕೆಂದು ಹಟ ಮಾಡುತ್ತಿದೆ. ಈ ವಿಡಿಯೋವನ್ನು ಐಎಫ್​ಎಸ್​ ಅಧಿಕಾರಿ ಸುಂಸಾಂತಾ ನಂದಾ ಟ್ವಿಟರ್​ನಲ್ಲಿ ಹಂಚಿಕೊಂಡಿದ್ದು, ಅದೀಗ ವೈರಲ್ ಆಗಿದೆ.

ವಿಡಿಯೋ ನೋಡಿ,

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

ಹೊಸ ಪೀಳಿಗೆ ಇದೆಲ್ಲವನ್ನೂ ತಿಳಿಯಬೇಕಾದದ್ದು ಅವಶ್ಯವೇ! ಎಂದು ಒಬ್ಬರು ಪ್ರತಿಕ್ರಿಯಿಸಿದ್ಧಾರೆ. ಅನೇಕರು ಅಚ್ಚರಿ ಮತ್ತು ಖುಷಿ ವ್ಯಕ್ತಪಡಿಸುತ್ತ ಕೋತಿಯೊಂದಿಗಿನ ಒಡನಾಟದ ಕುರಿತು ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ.

ಮಕ್ಕಳಿಂದ ಈ ಚಟ ಬಿಡಿಸುವುದಕ್ಕೆ ವಿಫಲರಾದ ನಾವುಗಳು ಇನ್ನು ಈ ಕೋತಿಗಳಿಗೆ…

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 4:36 pm, Thu, 11 August 22

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ