AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ‘ಅಮ್ಮಾ ನಂಗೆ ಈ ಸ್ಮಾರ್ಟ್​ಫೋನ್ ಬೇಕೇಬೇಕು’

Monkey : ಹಟತೊಟ್ಟು ಕುಳಿತಿರುವ ಈ ಕೋತಿಮರಿಗೆ, ಅಮ್ಮಕೋತಿ ಸ್ಮಾರ್ಟ್​ಫೋನ್ ಕೊಡಿಸುವಲ್ಲಿ ಸಫಲವಾಗುತ್ತಾ? ನೋಡಿ ವಿಡಿಯೋ...

Viral Video : ‘ಅಮ್ಮಾ ನಂಗೆ ಈ ಸ್ಮಾರ್ಟ್​ಫೋನ್ ಬೇಕೇಬೇಕು’
ಬೇಡ ಮಗ ಇದೆಲ್ಲ ಒಳ್ಳೆಯದಲ್ಲ....
TV9 Web
| Edited By: |

Updated on:Aug 11, 2022 | 4:39 PM

Share

Viral : ಸಾಕು ಬಾ ಏನು ಮಾಡ್ತೀಯಾ ಅದನ್ನು ತಗೊಂಡು. ಕಡ್ಲೆಕಾಯಿ ತಿನ್ನು ಬಾ ಇಲ್ಲಿ… ಅಂತ ಅಮ್ಮಕೋತಿ ಮಗುವನ್ನು ಎಳೆಯುತ್ತಲೇ ಇದೆ. ಆದರೆ ತನ್ನ ಫೋಟೋ ತೆಗೆಯಲು ಬಂದವರ ಸ್ಮಾರ್ಟ್​ ಫೋನ್​ ತನಗೆ ಬೇಕೆಂದು ಗಂಟುಬಿದ್ದಿದೆ ಮರಿಕೋತಿ. ಅಮ್ಮಕೋತಿ ಅದೆಷ್ಟು ಸಲ ಅದನ್ನು ಹಿಡಿದೆಳೆದರೂ ಅದು ಮತ್ತೆ ಮತ್ತೆ ಸ್ಮಾರ್ಟ್​​ಫೋನ್​ ತನಗೆ ಬೇಕೇಬೇಕೆಂದು ಹಟ ಮಾಡುತ್ತಿದೆ. ಈ ವಿಡಿಯೋವನ್ನು ಐಎಫ್​ಎಸ್​ ಅಧಿಕಾರಿ ಸುಂಸಾಂತಾ ನಂದಾ ಟ್ವಿಟರ್​ನಲ್ಲಿ ಹಂಚಿಕೊಂಡಿದ್ದು, ಅದೀಗ ವೈರಲ್ ಆಗಿದೆ.

ವಿಡಿಯೋ ನೋಡಿ,

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

ಹೊಸ ಪೀಳಿಗೆ ಇದೆಲ್ಲವನ್ನೂ ತಿಳಿಯಬೇಕಾದದ್ದು ಅವಶ್ಯವೇ! ಎಂದು ಒಬ್ಬರು ಪ್ರತಿಕ್ರಿಯಿಸಿದ್ಧಾರೆ. ಅನೇಕರು ಅಚ್ಚರಿ ಮತ್ತು ಖುಷಿ ವ್ಯಕ್ತಪಡಿಸುತ್ತ ಕೋತಿಯೊಂದಿಗಿನ ಒಡನಾಟದ ಕುರಿತು ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ.

ಮಕ್ಕಳಿಂದ ಈ ಚಟ ಬಿಡಿಸುವುದಕ್ಕೆ ವಿಫಲರಾದ ನಾವುಗಳು ಇನ್ನು ಈ ಕೋತಿಗಳಿಗೆ…

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 4:36 pm, Thu, 11 August 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ