AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬಾಟಲಿಯಲ್ಲಿ ಹಾಲು ಕುಡಿಯುತ್ತಾ, ಮಣ್ಣಿನಲ್ಲಿ ಹೊರಳಾಡುತ್ತಿದೆ ಖಡ್ಗಮೃಗ; ಕ್ಯೂಟ್ ವಿಡಿಯೋ ವೈರಲ್

ವಿಡಿಯೋವನ್ನು ಶೆಲ್ಕ್ಡ್ರಿಕ್​​ ವೈಲ್ಡ್ ಲೈಫ್​ ಟ್ರಸ್ಟ್ ಹಂಚಿಕೊಂಡಿದೆ. 2019ರಲ್ಲಿ ಅನಾಥವಾಗಿ ಅಲೆದಾಡುತ್ತಿದ್ದ ಪುಟ್ಟ ಖಡ್ಗಮೃಗವನ್ನು ವೈಲ್ಡ್ ಫಿಲ್ಡ್ ಟ್ರಸ್ಟ್​ ರಕ್ಷಿಸಿತು. ಬಳಿಕ ಟ್ರಸ್ಟ್ ಸಿಬ್ಬಂದಿ ಪ್ರಾಣಿಯನ್ನು ನೋಡಿಕೊಳ್ಳುತ್ತಿದ್ದಾರೆ.

Viral Video: ಬಾಟಲಿಯಲ್ಲಿ ಹಾಲು ಕುಡಿಯುತ್ತಾ, ಮಣ್ಣಿನಲ್ಲಿ ಹೊರಳಾಡುತ್ತಿದೆ ಖಡ್ಗಮೃಗ; ಕ್ಯೂಟ್ ವಿಡಿಯೋ ವೈರಲ್
ಬಾಟಲಿಯಲ್ಲಿ ಹಾಲು ಕುಡಿಯುತ್ತಾ, ಮಣ್ಣಿನಲ್ಲಿ ಹೊರಳಾಡುತ್ತಿದೆ ಖಡ್ಗಮೃಗ
TV9 Web
| Edited By: |

Updated on:Jul 29, 2021 | 2:59 PM

Share

ಅಪೊಲೊ ಎಂಬ ಖಡ್ಗಮೃಗವೊಂದು ಬಾಟಲಿಯಲ್ಲಿ ಹಾಲು ಕುಡಿಯುತ್ತಾ, ಮಣ್ಣಿನಲ್ಲಿ ಹೊರಳಾಡುತ್ತಿರುವ ವಿಡಿಯೋ ಫುಲ್ ವೈರಲ್ ಆಗಿದೆ. ವಿಡಿಯೋ ನೋಡಿದ ನೆಟ್ಟಿಗರು ಭಾರೀ ಇಷ್ಟಪಟ್ಟಿದ್ದಾರೆ. ಕ್ಯೂಟ್ ವಿಡಿಯೋವಿದು ಎಂದು ಕಾಮೆಂಟ್ ವಿಭಾಗದಲ್ಲಿ ಪ್ರತಿಕ್ರಿಯೆ ಹಂಚಿಕೊಳ್ಳುತ್ತಿದ್ದಾರೆ. ವಿಡಿಯೋವನ್ನು ಶೆಲ್ಕ್ಡ್ರಿಕ್​​ ವೈಲ್ಡ್ ಲೈಫ್​ ಟ್ರಸ್ಟ್ ಹಂಚಿಕೊಂಡಿದೆ. 2019ರಲ್ಲಿ ಅನಾಥವಾಗಿ ಅಲೆದಾಡುತ್ತಿದ್ದ ಪುಟ್ಟ ಖಡ್ಗಮೃಗವನ್ನು ವೈಲ್ಡ್ ಲೈಫ್​ ಟ್ರಸ್ಟ್​ ರಕ್ಷಿಸಿತು. ಬಳಿಕ ಟ್ರಸ್ಟ್ ಸಿಬ್ಬಂದಿ ಪ್ರಾಣಿಯನ್ನು ನೋಡಿಕೊಳ್ಳುತ್ತಿದ್ದಾರೆ.

ವಿಡಿಯೋದಲ್ಲಿ ಗಮನಿಸುವಂತೆ ಅಪೊಲೊ, ಬಾಟಲಿ ಮೂಲಕ ಹಾಲು ಕುಡಿಯುತ್ತಿದೆ. ಕೆಸರು ಮಣ್ಣಿನಲ್ಲಿ ಹೊರಳಾಡುತ್ತಾ ಸಂತೋಷಗೊಂಡಿದೆ. ಕೆಸರು ಮಣ್ಣನ್ನು ನೋಡಿದ ಖಡ್ಗಮೃಗ ಖುಷಿಗೊಂಡು ಮಣ್ಣಿನಲ್ಲಿಯೇ ಮುಳುಗಿದೆ. ಕೀಪರ್, ಮೈತಿಕ್ಕುತ್ತಿರುವುದನ್ನೂ ಆನಂದಿಸುತ್ತಿದೆ. ಕ್ಯೂಟ್ ವಿಡಿಯೋ ಇದೀಗ ವೈರಲ್ ಆಗಿದೆ.

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಳ್ಳಲಾಗುತ್ತಿದ್ದಂತೆಯೇ 8,000ಕ್ಕೂ ಹೆಚ್ಚು ವೀಕ್ಷಣೆಗಳು ಹಾಗೂ 1,300ಕ್ಕೂ ಹೆಚ್ಚು ಲೈಕ್ಸ್​ಗಳು ಲಭಿಸಿವೆ. ಕ್ಯೂಟ್ ವಿಡಿಯೋ ನೋಡಿದ ನೆಟ್ಟಿಗರು ತಮ್ಮ ಅಭಿಪ್ರಾಯವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ:

Viral Video: ಯುವತಿಯೊಂದಿಗೆ ಶಾಸ್ತ್ರೀಯ ಸಂಗೀತಕ್ಕೆ ಸ್ಟೆಪ್​ ಹಾಕಿದ ಶ್ವಾನ! ಕ್ಯೂಟ್​ ವಿಡಿಯೋ ನೀವೂ ನೋಡಿ

Viral Video: ಮೈದುನನ ಮದುವೆಯಲ್ಲಿ ಹಮ್ ಆಪ್ ಕೆ ಹೈ ಕೋನ್​ ಚಿತ್ರದ ಹಾಡಿ​ಗೆ ಅತ್ತಿಗೆಯ ಸಕತ್​ ಸ್ಟೆಪ್​! ವಿಡಿಯೋ ವೈರಲ್

Published On - 2:55 pm, Thu, 29 July 21

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್