AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬಾಟಲಿಯಲ್ಲಿ ಹಾಲು ಕುಡಿಯುತ್ತಾ, ಮಣ್ಣಿನಲ್ಲಿ ಹೊರಳಾಡುತ್ತಿದೆ ಖಡ್ಗಮೃಗ; ಕ್ಯೂಟ್ ವಿಡಿಯೋ ವೈರಲ್

ವಿಡಿಯೋವನ್ನು ಶೆಲ್ಕ್ಡ್ರಿಕ್​​ ವೈಲ್ಡ್ ಲೈಫ್​ ಟ್ರಸ್ಟ್ ಹಂಚಿಕೊಂಡಿದೆ. 2019ರಲ್ಲಿ ಅನಾಥವಾಗಿ ಅಲೆದಾಡುತ್ತಿದ್ದ ಪುಟ್ಟ ಖಡ್ಗಮೃಗವನ್ನು ವೈಲ್ಡ್ ಫಿಲ್ಡ್ ಟ್ರಸ್ಟ್​ ರಕ್ಷಿಸಿತು. ಬಳಿಕ ಟ್ರಸ್ಟ್ ಸಿಬ್ಬಂದಿ ಪ್ರಾಣಿಯನ್ನು ನೋಡಿಕೊಳ್ಳುತ್ತಿದ್ದಾರೆ.

Viral Video: ಬಾಟಲಿಯಲ್ಲಿ ಹಾಲು ಕುಡಿಯುತ್ತಾ, ಮಣ್ಣಿನಲ್ಲಿ ಹೊರಳಾಡುತ್ತಿದೆ ಖಡ್ಗಮೃಗ; ಕ್ಯೂಟ್ ವಿಡಿಯೋ ವೈರಲ್
ಬಾಟಲಿಯಲ್ಲಿ ಹಾಲು ಕುಡಿಯುತ್ತಾ, ಮಣ್ಣಿನಲ್ಲಿ ಹೊರಳಾಡುತ್ತಿದೆ ಖಡ್ಗಮೃಗ
TV9 Web
| Edited By: |

Updated on:Jul 29, 2021 | 2:59 PM

Share

ಅಪೊಲೊ ಎಂಬ ಖಡ್ಗಮೃಗವೊಂದು ಬಾಟಲಿಯಲ್ಲಿ ಹಾಲು ಕುಡಿಯುತ್ತಾ, ಮಣ್ಣಿನಲ್ಲಿ ಹೊರಳಾಡುತ್ತಿರುವ ವಿಡಿಯೋ ಫುಲ್ ವೈರಲ್ ಆಗಿದೆ. ವಿಡಿಯೋ ನೋಡಿದ ನೆಟ್ಟಿಗರು ಭಾರೀ ಇಷ್ಟಪಟ್ಟಿದ್ದಾರೆ. ಕ್ಯೂಟ್ ವಿಡಿಯೋವಿದು ಎಂದು ಕಾಮೆಂಟ್ ವಿಭಾಗದಲ್ಲಿ ಪ್ರತಿಕ್ರಿಯೆ ಹಂಚಿಕೊಳ್ಳುತ್ತಿದ್ದಾರೆ. ವಿಡಿಯೋವನ್ನು ಶೆಲ್ಕ್ಡ್ರಿಕ್​​ ವೈಲ್ಡ್ ಲೈಫ್​ ಟ್ರಸ್ಟ್ ಹಂಚಿಕೊಂಡಿದೆ. 2019ರಲ್ಲಿ ಅನಾಥವಾಗಿ ಅಲೆದಾಡುತ್ತಿದ್ದ ಪುಟ್ಟ ಖಡ್ಗಮೃಗವನ್ನು ವೈಲ್ಡ್ ಲೈಫ್​ ಟ್ರಸ್ಟ್​ ರಕ್ಷಿಸಿತು. ಬಳಿಕ ಟ್ರಸ್ಟ್ ಸಿಬ್ಬಂದಿ ಪ್ರಾಣಿಯನ್ನು ನೋಡಿಕೊಳ್ಳುತ್ತಿದ್ದಾರೆ.

ವಿಡಿಯೋದಲ್ಲಿ ಗಮನಿಸುವಂತೆ ಅಪೊಲೊ, ಬಾಟಲಿ ಮೂಲಕ ಹಾಲು ಕುಡಿಯುತ್ತಿದೆ. ಕೆಸರು ಮಣ್ಣಿನಲ್ಲಿ ಹೊರಳಾಡುತ್ತಾ ಸಂತೋಷಗೊಂಡಿದೆ. ಕೆಸರು ಮಣ್ಣನ್ನು ನೋಡಿದ ಖಡ್ಗಮೃಗ ಖುಷಿಗೊಂಡು ಮಣ್ಣಿನಲ್ಲಿಯೇ ಮುಳುಗಿದೆ. ಕೀಪರ್, ಮೈತಿಕ್ಕುತ್ತಿರುವುದನ್ನೂ ಆನಂದಿಸುತ್ತಿದೆ. ಕ್ಯೂಟ್ ವಿಡಿಯೋ ಇದೀಗ ವೈರಲ್ ಆಗಿದೆ.

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಳ್ಳಲಾಗುತ್ತಿದ್ದಂತೆಯೇ 8,000ಕ್ಕೂ ಹೆಚ್ಚು ವೀಕ್ಷಣೆಗಳು ಹಾಗೂ 1,300ಕ್ಕೂ ಹೆಚ್ಚು ಲೈಕ್ಸ್​ಗಳು ಲಭಿಸಿವೆ. ಕ್ಯೂಟ್ ವಿಡಿಯೋ ನೋಡಿದ ನೆಟ್ಟಿಗರು ತಮ್ಮ ಅಭಿಪ್ರಾಯವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ:

Viral Video: ಯುವತಿಯೊಂದಿಗೆ ಶಾಸ್ತ್ರೀಯ ಸಂಗೀತಕ್ಕೆ ಸ್ಟೆಪ್​ ಹಾಕಿದ ಶ್ವಾನ! ಕ್ಯೂಟ್​ ವಿಡಿಯೋ ನೀವೂ ನೋಡಿ

Viral Video: ಮೈದುನನ ಮದುವೆಯಲ್ಲಿ ಹಮ್ ಆಪ್ ಕೆ ಹೈ ಕೋನ್​ ಚಿತ್ರದ ಹಾಡಿ​ಗೆ ಅತ್ತಿಗೆಯ ಸಕತ್​ ಸ್ಟೆಪ್​! ವಿಡಿಯೋ ವೈರಲ್

Published On - 2:55 pm, Thu, 29 July 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ