AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವಾಡಸದೃಶ ರೀತಿಯಲ್ಲಿ ಬಚಾವಾದ ಪರ್ವತಾರೋಹಿ; ಇಲ್ಲಿದೆ ವೈರಲ್ ವಿಡಿಯೋ

ಇತ್ತೀಚೆಗಷ್ಟೇ ಇನ್‌ಸ್ಟಾಗ್ರಾಮ್‌ನಲ್ಲಿ ಒಂದು ವಿಡಿಯೋ ಹರಿದಾಡುತ್ತಿದೆ. ಬೆಟ್ಟದ ಮೇಲಿಂದ ಭಾರವಾದ ಬಂಡೆಯೊಂದು ಉರುಳಿದ್ದು,  ಪರ್ವತಾರೋಹಿಯೊಬ್ಬ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾನೆ.

ಪವಾಡಸದೃಶ ರೀತಿಯಲ್ಲಿ ಬಚಾವಾದ ಪರ್ವತಾರೋಹಿ; ಇಲ್ಲಿದೆ ವೈರಲ್ ವಿಡಿಯೋ
ಪವಾಡಸದೃಶ ರೀತಿಯಲ್ಲಿ ಪಾರಾದ ಪರ್ವತಾರೋಹಿ
TV9 Web
| Edited By: |

Updated on: Feb 06, 2022 | 7:59 PM

Share

ಇತ್ತೀಚೆಗಷ್ಟೇ ಇನ್‌ಸ್ಟಾಗ್ರಾಮ್‌ನಲ್ಲಿ ಒಂದು ವಿಡಿಯೋ ಹರಿದಾಡುತ್ತಿದೆ. ಬೆಟ್ಟದ ಮೇಲಿಂದ ಭಾರವಾದ ಬಂಡೆಯೊಂದು ಉರುಳಿದ್ದು,  ಪರ್ವತಾರೋಹಿಯೊಬ್ಬ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾನೆ. ಪಾಕಿಸ್ತಾನದ ಕಾರಕೋರಂ ಶ್ರೇಣಿಯ ಸ್ಪಂಟಿಕ್ ಶಿಖರದ ಬೇಸ್ ಕ್ಯಾಂಪ್‌ನಲ್ಲಿ ಈ ಘಟನೆ ನಡೆದಿದೆ. ಈತ ಮೊದಲು ಅದೃಷ್ಟವನ್ನು ನಂಬಿದ್ದನೋ ಗೊತ್ತಿಲ್ಲ. ಆದರೆ ಈ ಘಟನೆ ನಂತರ ಆತ ಕಂಡಿತ ಪವಾಡಗಳನ್ನು ನಂಬುತ್ತಾನೆ.  2018ರಲ್ಲಿಯೇ ಈ ಘಟನೆ ನಡೆದಿದೆ. ಆದರೆ ಈಗ ವ್ಯಾಪಕವಾಗಿ ವೈರಲ್ ಆಗುತ್ತಿದೆ. ದೃಶ್ಯದಲ್ಲಿ ನಾವು ಸ್ಪಂಟಿಕ್ ಬೇಸ್ ಕ್ಯಾಂಪ್​ನಲ್ಲಿ ಪರ್ವತಾರೋಹಿಗಳು ತಮ್ಮ ಡೇರೆಗಳನ್ನು ಹಾಕಿದ್ದಾರೆ. ಇಬ್ಬರೂ ಪರ್ವತಾರೋಹಿಗಳು ಬೆಟ್ಟದ ಮೇಲೆ ನಿಂತ್ತಿದ್ದು, ಭಾರೀ ವೇಗದ ಬಂಡೆಯೊಂದು ದಿಢೀರನೇ ಉಳಿರುತ್ತದೆ. ಬೆಟ್ಟದ ಕೆಳಗಡೆ ಇರುವ  ಪರ್ವತಾರೋಹಿ ಜಸ್ಟ್ ಮಿಸ್ ಆಗಿದ್ದಲ್ಲದೇ ಪವಾಡಸದೃಶವಾಗಿ ಪಾರಾಗಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

View this post on Instagram

A post shared by Itshimalayas (@itshimalayas)

ಇನ್ನೂ ಈ ವಿಡಿಯೋವನ್ನು ಇಟ್ಸ್​ಹಿಮಾಲಯಾಸ್ ಎನ್ನುವ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. 2018ರಲ್ಲಿ ಪಾಕಿಸ್ತಾದ 7 ಸಾವಿರ ಮೀ ಶಿಖರದ ಮೇಲಿರುವ ಬೇಸ್ ಕ್ಯಾಂಪ್​ನಲ್ಲಿ ನಿಜವಾದ ಬಂಡೆ ಕಲ್ಲೋಂದು ಉರುಳಿದೆ. ಇದು ಸಾವಿನ ಬಂಡೆಯಾಗಿದ್ದು, “ಯಾರು ಅದೃಷ್ಟವನ್ನು ನಂಬುವುದಿಲ್ಲ? ಅವರನ್ನು ಟ್ಯಾಗ್ ಮಾಡಿ ಎಂದು ಬರೆದುಕೊಂಡಿದ್ದಾರೆ. ಕಾರಕೋರಂನಲ್ಲಿರುವ ಸ್ಪಂಟಿಕ್ ಶಿಖರವು 7,000 ಮೀಟರ್ ಎತ್ತರದಲ್ಲಿದ್ದು,  ಪಾಕಿಸ್ತಾನದ ಗಿಲ್ಗಿಟ್-ಬಾಲ್ಟಿಸ್ತಾನ್ ಜಿಲ್ಲೆಯಲ್ಲಿದೆ. ಆರೋಹಿಗಳು ಸಾಮಾನ್ಯವಾಗಿ ತಮ್ಮ ದಂಡಯಾತ್ರೆಯನ್ನು ಬಾಲ್ಟಿಸ್ತಾನ್‌ನ ಸ್ಕಾರ್ಡುದಿಂದ ಪ್ರಾರಂಭಿಸುತ್ತಾರೆ. ಮೂಲ ಶಿಬಿರವನ್ನು ತಲುಪಿದ ನಂತರ, ಅವರು ಶಿಖರದ ಕಡೆಗೆ ತಮ್ಮ ಚಾರಣವನ್ನು ಪ್ರಾರಂಭಿಸುವ ಮೊದಲು ಅಲ್ಲಿ ಕ್ಯಾಂಪ್ ಮಾಡುತ್ತಾರೆ ಎನ್ನಲಾಗುತ್ತಿದೆ. ಇನ್ನೂ ಈ ವಿಡಿಯೋ ಇಲ್ಲಿಯವರೆಗೂ ಸುಮಾರು 30 ಸಾವಿರ ವೀಕ್ಷಣೆಯನ್ನು ಕಂಡಿದ್ದೆ.

ಇದನ್ನೂ ಓದಿ;

ಮೊಬೈಲ್​ ನೋಡುತ್ತಾ ಮೆಟ್ರೋ ಹಳಿಗೆ ಬಿದ್ದ ವ್ಯಕ್ತಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಸರ್, ಈ ಬಸ್ ದುಬೈಗೆ ಹೋಗುತ್ತಾ?
ಸರ್, ಈ ಬಸ್ ದುಬೈಗೆ ಹೋಗುತ್ತಾ?