AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವಾಡಸದೃಶ ರೀತಿಯಲ್ಲಿ ಬಚಾವಾದ ಪರ್ವತಾರೋಹಿ; ಇಲ್ಲಿದೆ ವೈರಲ್ ವಿಡಿಯೋ

ಇತ್ತೀಚೆಗಷ್ಟೇ ಇನ್‌ಸ್ಟಾಗ್ರಾಮ್‌ನಲ್ಲಿ ಒಂದು ವಿಡಿಯೋ ಹರಿದಾಡುತ್ತಿದೆ. ಬೆಟ್ಟದ ಮೇಲಿಂದ ಭಾರವಾದ ಬಂಡೆಯೊಂದು ಉರುಳಿದ್ದು,  ಪರ್ವತಾರೋಹಿಯೊಬ್ಬ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾನೆ.

ಪವಾಡಸದೃಶ ರೀತಿಯಲ್ಲಿ ಬಚಾವಾದ ಪರ್ವತಾರೋಹಿ; ಇಲ್ಲಿದೆ ವೈರಲ್ ವಿಡಿಯೋ
ಪವಾಡಸದೃಶ ರೀತಿಯಲ್ಲಿ ಪಾರಾದ ಪರ್ವತಾರೋಹಿ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Feb 06, 2022 | 7:59 PM

Share

ಇತ್ತೀಚೆಗಷ್ಟೇ ಇನ್‌ಸ್ಟಾಗ್ರಾಮ್‌ನಲ್ಲಿ ಒಂದು ವಿಡಿಯೋ ಹರಿದಾಡುತ್ತಿದೆ. ಬೆಟ್ಟದ ಮೇಲಿಂದ ಭಾರವಾದ ಬಂಡೆಯೊಂದು ಉರುಳಿದ್ದು,  ಪರ್ವತಾರೋಹಿಯೊಬ್ಬ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾನೆ. ಪಾಕಿಸ್ತಾನದ ಕಾರಕೋರಂ ಶ್ರೇಣಿಯ ಸ್ಪಂಟಿಕ್ ಶಿಖರದ ಬೇಸ್ ಕ್ಯಾಂಪ್‌ನಲ್ಲಿ ಈ ಘಟನೆ ನಡೆದಿದೆ. ಈತ ಮೊದಲು ಅದೃಷ್ಟವನ್ನು ನಂಬಿದ್ದನೋ ಗೊತ್ತಿಲ್ಲ. ಆದರೆ ಈ ಘಟನೆ ನಂತರ ಆತ ಕಂಡಿತ ಪವಾಡಗಳನ್ನು ನಂಬುತ್ತಾನೆ.  2018ರಲ್ಲಿಯೇ ಈ ಘಟನೆ ನಡೆದಿದೆ. ಆದರೆ ಈಗ ವ್ಯಾಪಕವಾಗಿ ವೈರಲ್ ಆಗುತ್ತಿದೆ. ದೃಶ್ಯದಲ್ಲಿ ನಾವು ಸ್ಪಂಟಿಕ್ ಬೇಸ್ ಕ್ಯಾಂಪ್​ನಲ್ಲಿ ಪರ್ವತಾರೋಹಿಗಳು ತಮ್ಮ ಡೇರೆಗಳನ್ನು ಹಾಕಿದ್ದಾರೆ. ಇಬ್ಬರೂ ಪರ್ವತಾರೋಹಿಗಳು ಬೆಟ್ಟದ ಮೇಲೆ ನಿಂತ್ತಿದ್ದು, ಭಾರೀ ವೇಗದ ಬಂಡೆಯೊಂದು ದಿಢೀರನೇ ಉಳಿರುತ್ತದೆ. ಬೆಟ್ಟದ ಕೆಳಗಡೆ ಇರುವ  ಪರ್ವತಾರೋಹಿ ಜಸ್ಟ್ ಮಿಸ್ ಆಗಿದ್ದಲ್ಲದೇ ಪವಾಡಸದೃಶವಾಗಿ ಪಾರಾಗಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

View this post on Instagram

A post shared by Itshimalayas (@itshimalayas)

ಇನ್ನೂ ಈ ವಿಡಿಯೋವನ್ನು ಇಟ್ಸ್​ಹಿಮಾಲಯಾಸ್ ಎನ್ನುವ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. 2018ರಲ್ಲಿ ಪಾಕಿಸ್ತಾದ 7 ಸಾವಿರ ಮೀ ಶಿಖರದ ಮೇಲಿರುವ ಬೇಸ್ ಕ್ಯಾಂಪ್​ನಲ್ಲಿ ನಿಜವಾದ ಬಂಡೆ ಕಲ್ಲೋಂದು ಉರುಳಿದೆ. ಇದು ಸಾವಿನ ಬಂಡೆಯಾಗಿದ್ದು, “ಯಾರು ಅದೃಷ್ಟವನ್ನು ನಂಬುವುದಿಲ್ಲ? ಅವರನ್ನು ಟ್ಯಾಗ್ ಮಾಡಿ ಎಂದು ಬರೆದುಕೊಂಡಿದ್ದಾರೆ. ಕಾರಕೋರಂನಲ್ಲಿರುವ ಸ್ಪಂಟಿಕ್ ಶಿಖರವು 7,000 ಮೀಟರ್ ಎತ್ತರದಲ್ಲಿದ್ದು,  ಪಾಕಿಸ್ತಾನದ ಗಿಲ್ಗಿಟ್-ಬಾಲ್ಟಿಸ್ತಾನ್ ಜಿಲ್ಲೆಯಲ್ಲಿದೆ. ಆರೋಹಿಗಳು ಸಾಮಾನ್ಯವಾಗಿ ತಮ್ಮ ದಂಡಯಾತ್ರೆಯನ್ನು ಬಾಲ್ಟಿಸ್ತಾನ್‌ನ ಸ್ಕಾರ್ಡುದಿಂದ ಪ್ರಾರಂಭಿಸುತ್ತಾರೆ. ಮೂಲ ಶಿಬಿರವನ್ನು ತಲುಪಿದ ನಂತರ, ಅವರು ಶಿಖರದ ಕಡೆಗೆ ತಮ್ಮ ಚಾರಣವನ್ನು ಪ್ರಾರಂಭಿಸುವ ಮೊದಲು ಅಲ್ಲಿ ಕ್ಯಾಂಪ್ ಮಾಡುತ್ತಾರೆ ಎನ್ನಲಾಗುತ್ತಿದೆ. ಇನ್ನೂ ಈ ವಿಡಿಯೋ ಇಲ್ಲಿಯವರೆಗೂ ಸುಮಾರು 30 ಸಾವಿರ ವೀಕ್ಷಣೆಯನ್ನು ಕಂಡಿದ್ದೆ.

ಇದನ್ನೂ ಓದಿ;

ಮೊಬೈಲ್​ ನೋಡುತ್ತಾ ಮೆಟ್ರೋ ಹಳಿಗೆ ಬಿದ್ದ ವ್ಯಕ್ತಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ