AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆಯಿಂದ ಬಿಡುಗಡೆಯಾದ ಬಚ್​ ಪನ್​ ಕಾ ಪ್ಯಾರ್​ ಖ್ಯಾತಿಯ ಸಹದೇವ್​: ವಿಡಿಯೋ ನೋಡಿ ಪ್ರತಿಕ್ರಿಯಿಸಿದ ರಾಪರ್​ ಬಾದ್​​ ಷಾ

ಬಚ್​ ಪನ್​ ಕಾ ಪ್ಯಾರ್​ ಖ್ಯಾತಿಯ ಸಹದೇವ್​ ದಿರ್ಡೋ ಗುಣಮುಖರಾಗಿ ಅಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಕುರಿತು ಇನ್ಸ್ಟಾಗ್ರಾಮ್​ನಲ್ಲಿ ವಿಡಿಯೋ ಮಾಡಿ ಹಂಚಿಕೊಂಡ ದಿರ್ಡೋ ಚಿಕಿತ್ಸೆ ನೀಡಿದ ವೈದ್ಯರಿಗೆ ಹಾಗೂ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ.

ಆಸ್ಪತ್ರೆಯಿಂದ ಬಿಡುಗಡೆಯಾದ ಬಚ್​ ಪನ್​ ಕಾ ಪ್ಯಾರ್​ ಖ್ಯಾತಿಯ ಸಹದೇವ್​: ವಿಡಿಯೋ ನೋಡಿ ಪ್ರತಿಕ್ರಿಯಿಸಿದ ರಾಪರ್​ ಬಾದ್​​ ಷಾ
ಸಹದೇವ್​ ದಿರ್ಡೋ ಮತ್ತು ಬಾದ್​ ಷಾ
TV9 Web
| Edited By: |

Updated on: Jan 14, 2022 | 6:02 PM

Share

ಬಚ್​ ಪನ್​ ಕಾ ಪ್ಯಾರ್​ ಖ್ಯಾತಿಯ ಸಹದೇವ್​ ದಿರ್ಡೋ ಗುಣಮುಖರಾಗಿ ಅಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಕುರಿತು ಇನ್ಸ್ಟಾಗ್ರಾಮ್​ನಲ್ಲಿ ವಿಡಿಯೋ ಮಾಡಿ ಹಂಚಿಕೊಂಡ ದಿರ್ಡೋ ಚಿಕಿತ್ಸೆ ನೀಡಿದ ವೈದ್ಯರಿಗೆ ಹಾಗೂ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ. ಸಹದೇವ್​ ಡಿಸೆಂಬರ್​ 28ರಂದು ಸಂಭವಿಸಿದ ಅಪಘಾತದಲ್ಲಿ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಗುಣುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸಹದೇವ್​ ಅವರ ವಿಡಿಯೋಗೆ ಬಾಲಿವುಡ್​ ರಾಪರ್​ ಬಾದ್​ ಶಾ ಪ್ರತಿಕ್ರಿಯಿಸಿದ್ದಾರೆ.

ಸಹದೇವ್​ ದಿರ್ಡೋ ತಮ್ಮ ಬಚ್ ಪನ್​ ಕಾ ಪ್ಯಾರ್​ ಹಾಡಿನ ಮೂಲಕ 2021ರ ಜುಲೈನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಸಂಚಲನ ಮೂಡಿಸಿದ್ದರು. ರಾತ್ರಿ ಬೆಳಗಾಗುವುದರೊಳಗೆ ದೇಶಾದ್ಯಂತ ಹೊಸ ಟ್ರೆಂಡ್​ ಕ್ರಿಯೇಟ್​ ಮಾಡಿದ್ದರು. ದಿರ್ಡೋ ಹಾಡು ಕೇಳಿ ಬಾಲಿವುಡ್​ ರಾಪ್​ ಸಿಂಗರ್​ ಬಾದ್​ ಷಾ ಕೂಡ ಮನಸೋತು ಅವರನ್ನು ಭೇಟಿ ಮಾಡಿದ್ದರು. ಅಷ್ಟೇ ಅಲ್ಲದೆ ಅವರ ಬಚ್​ ಪನ್​ ಕಾ ಪ್ಯಾರ್​ ಹಾಡಿಗೆ ರಾಪ್​ ಸಂಗೀತವನ್ನು ಮಿಕ್ಸ್​ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್​ ಆಗಿತ್ತು.

ಸಹದೇವ್​ ಅವರಿಗೆ ಅಪಘಾತವಾದ ಸಂದರ್ಭದಲ್ಲಿ ಬಾದ್​ ಷಾ ಅವರು ಕೂಡ ಬೇಗ ಗುಣಮುಖವಾಗುವಂತೆ ಕೋರಿ ಹಾರೈಸಿದ್ದರು. ಇದೀಗ ಸಹದೇವ್​ ಚೇತರಿಕೆಯ ಬಳಿಕ ಹಂಚಿಕೊಂಡ ವಿಡಿಯೋಗೂ ಪ್ರತಿಕ್ರಿಯಿಸಿದ್ದಾರೆ. ಸಹದೇವ್​ ಅವರ ವಿಡಿಯೋ ವೈರಲ್​​ ಅಗಿದ್ದು, 89 ಸಾವಿರಕ್ಕೂ ಅಧಿಕ ವೀಕ್ಷಣೆ ಪಡೆದಿದ್ದು 60 ಸಾವಿರ ಲೈಕ್ಸ್​ ಪಡೆದಿದೆ.

ಇದನ್ನೂ ಓದಿ:

ಬೀದಿ ಬದಿ ವ್ಯಾಪಾರಿಯ ಚಾಟ್ಸ್​ ತಯಾರಿಕೆ ನೋಡಿ ಮೂಗುಮುರಿದ ನೆಟ್ಟಿಗರು: ಸ್ಟ್ರೀಟ್​ ಫುಡ್​ ತಯಾರಿಕೆಯ ವಿಡಿಯೋ ವೈರಲ್​

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ