AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳೆಯ ಬಜಾಜ್ ಸ್ಕೂಟರ್​ನಿಂದ ಎಲೆಕ್ಟ್ರಿಕ್​ ರಾಟೆ; ವಿಡಿಯೋ ವೈರಲ್

Bajaj : ಆಂಧ್ರಪ್ರದೇಶದಲ್ಲಿ ಕಟ್ಟಡ ಕಾರ್ಮಿಕರು ಹಳೆಯ ಬಜಾಜ್​ ಸ್ಕೂಟರ್​ ಅನ್ನು ಕಟ್ಟಡ ಸಾಮಗ್ರಿಗಳನ್ನು ಸಾಗಿಸಲು ಎಲೆಕ್ಟ್ರಿಕ್ ರಾಟೆಯಂತೆ ಬಳಸುತ್ತಿದ್ದಾರೆ. ನೆಟ್ಟಿಗರು ಈ ಆವಿಷ್ಕಾರಕ್ಕೆ ಭಲೆ ಎನ್ನುತ್ತಿದ್ದಾರೆ.

ಹಳೆಯ ಬಜಾಜ್ ಸ್ಕೂಟರ್​ನಿಂದ ಎಲೆಕ್ಟ್ರಿಕ್​ ರಾಟೆ; ವಿಡಿಯೋ ವೈರಲ್
ಬಜಾಜ್​ ಸ್ಕೂಟರ್​ನಿಂದ ಎಲೆಕ್ಟ್ರಿಕ್​ ರಾಟೆ
TV9 Web
| Edited By: |

Updated on: Dec 06, 2022 | 10:46 AM

Share

Viral Video : ಉತ್ತರ ಭಾರತದ ಲಲ್ಲೂರಾಮ್​ ಸೋಲಾರ್ ಫ್ಯಾನ್​ ಕಂಡುಹಿಡಿದ ವಿಡಿಯೋ ವೈರಲ್ ಆಗಿದ್ದನ್ನು ನೋಡಿದ್ದೀರಿ. ಹಳ್ಳಿಯುವಕನೊಬ್ಬ ರೂ. 10,000 ಖರ್ಚಿನಲ್ಲಿ 6 ಜನರು ಪ್ರಯಾಣಿಸುವ ಎಲೆಕ್ಟ್ರಿಕ್​ ರೈಡರ್ (Electric Pulley) ತಯಾರಿಸಿದ್ದನ್ನು ನೋಡಿದ್ದೀರಿ. ಇದೀಗ ವೈರಲ್ ಆಗುತ್ತಿರುವ ಈ ವಿಡಿಯೋದಲ್ಲಿ ಕಟ್ಟಡ ಕಾರ್ಮಿಕರು ಹಳೆಯ ಬಜಾಜ್ ಸ್ಕೂಟರ್ ಅನ್ನು ಎಲೆಕ್ಟ್ರಿಕ್​ ರಾಟೆಯಂತೆ ಬಳಸಿ ಈ ಮೂಲಕ ಕಟ್ಟಡ ಸಾಮಗ್ರಿಗಳನ್ನು ಮೇಲ್​ಮಹಡಿಗೆ ಸಾಗಿಸುತ್ತಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಈ ವಿಡಿಯೋ ವೈರಲ್ ಆಗುತ್ತಿದೆ. ಈ ವಿಡಿಯೋ ಅನ್ನು ಡಿ. 3ರಂದು ಅಪ್​ಲೋಡ್ ಮಾಡಲಾಗಿದೆ. ಅವಶ್ಯಕತೆಗೆ ತಕ್ಕಂತೆ ಆವಿಷ್ಕಾರಗಳು ದಿನೇದಿನೇ ಆಗುತ್ತಲೇ ಇರುತ್ತವೆ. ಆದರೆ ನಮ್ಮ ಗಮನಕ್ಕೆ ಬಂದಿರುವುದಿಲ್ಲವಷ್ಟೇ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಅಪ್​ಲೋಡ್ ಆದಾಗಲೇ ನಮಗೆ ಅತ್ತ ಗಮನ ಹೋಗುತ್ತದೆ.

ಅನೇಕರು ಪ್ರತಿಕ್ರಿಯಿಸಿ ಈ ಸ್ಥಳವನ್ನು ಊಹಿಸಿದ್ದಾರೆ. ಆಂಧ್ರಪ್ರದೇಶದ ಶ್ರೀಶೈಲಂನಲ್ಲಿ ಈ ವಿಡಿಯೋ ಚಿತ್ರೀಕರಿಸಲಾಗಿದೆ ಎಂದಿದ್ದಾರೆ. ಕ್ರೇನ್​ ಸ್ಕೂಟರ್​, ಇದನ್ನು ಕಂಡುಹಿಡಿದವರಿಗೆ ಅಭಿನಂದನೆ ಎಂದಿದ್ದಾರೆ ಮತ್ತೊಬ್ಬರು. ಭಾರತೀಯರ ಬುದ್ಧಿಶಕ್ತಿ ಎಂದರೆ ಇದು! ಶಭಾಷ್​ ಎಂದಿದ್ದಾರೆ ಮಗದೊಬ್ಬರು. ಭಾರತೀಯರು ಹುಟ್ಟಿನಿಂದಲೇ ಇಂಥ ಮೆಕ್ಯಾನಿಕಲ್​ ಕೌಶಲವನ್ನು ಹೊಂದಿದ್ದಾರೆ ಎಂದಿದ್ದಾರೆ ಇನ್ನೂ ಒಬ್ಬರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ 

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ