AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳೆಯ ಬಜಾಜ್ ಸ್ಕೂಟರ್​ನಿಂದ ಎಲೆಕ್ಟ್ರಿಕ್​ ರಾಟೆ; ವಿಡಿಯೋ ವೈರಲ್

Bajaj : ಆಂಧ್ರಪ್ರದೇಶದಲ್ಲಿ ಕಟ್ಟಡ ಕಾರ್ಮಿಕರು ಹಳೆಯ ಬಜಾಜ್​ ಸ್ಕೂಟರ್​ ಅನ್ನು ಕಟ್ಟಡ ಸಾಮಗ್ರಿಗಳನ್ನು ಸಾಗಿಸಲು ಎಲೆಕ್ಟ್ರಿಕ್ ರಾಟೆಯಂತೆ ಬಳಸುತ್ತಿದ್ದಾರೆ. ನೆಟ್ಟಿಗರು ಈ ಆವಿಷ್ಕಾರಕ್ಕೆ ಭಲೆ ಎನ್ನುತ್ತಿದ್ದಾರೆ.

ಹಳೆಯ ಬಜಾಜ್ ಸ್ಕೂಟರ್​ನಿಂದ ಎಲೆಕ್ಟ್ರಿಕ್​ ರಾಟೆ; ವಿಡಿಯೋ ವೈರಲ್
ಬಜಾಜ್​ ಸ್ಕೂಟರ್​ನಿಂದ ಎಲೆಕ್ಟ್ರಿಕ್​ ರಾಟೆ
TV9 Web
| Updated By: ಶ್ರೀದೇವಿ ಕಳಸದ|

Updated on: Dec 06, 2022 | 10:46 AM

Share

Viral Video : ಉತ್ತರ ಭಾರತದ ಲಲ್ಲೂರಾಮ್​ ಸೋಲಾರ್ ಫ್ಯಾನ್​ ಕಂಡುಹಿಡಿದ ವಿಡಿಯೋ ವೈರಲ್ ಆಗಿದ್ದನ್ನು ನೋಡಿದ್ದೀರಿ. ಹಳ್ಳಿಯುವಕನೊಬ್ಬ ರೂ. 10,000 ಖರ್ಚಿನಲ್ಲಿ 6 ಜನರು ಪ್ರಯಾಣಿಸುವ ಎಲೆಕ್ಟ್ರಿಕ್​ ರೈಡರ್ (Electric Pulley) ತಯಾರಿಸಿದ್ದನ್ನು ನೋಡಿದ್ದೀರಿ. ಇದೀಗ ವೈರಲ್ ಆಗುತ್ತಿರುವ ಈ ವಿಡಿಯೋದಲ್ಲಿ ಕಟ್ಟಡ ಕಾರ್ಮಿಕರು ಹಳೆಯ ಬಜಾಜ್ ಸ್ಕೂಟರ್ ಅನ್ನು ಎಲೆಕ್ಟ್ರಿಕ್​ ರಾಟೆಯಂತೆ ಬಳಸಿ ಈ ಮೂಲಕ ಕಟ್ಟಡ ಸಾಮಗ್ರಿಗಳನ್ನು ಮೇಲ್​ಮಹಡಿಗೆ ಸಾಗಿಸುತ್ತಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಈ ವಿಡಿಯೋ ವೈರಲ್ ಆಗುತ್ತಿದೆ. ಈ ವಿಡಿಯೋ ಅನ್ನು ಡಿ. 3ರಂದು ಅಪ್​ಲೋಡ್ ಮಾಡಲಾಗಿದೆ. ಅವಶ್ಯಕತೆಗೆ ತಕ್ಕಂತೆ ಆವಿಷ್ಕಾರಗಳು ದಿನೇದಿನೇ ಆಗುತ್ತಲೇ ಇರುತ್ತವೆ. ಆದರೆ ನಮ್ಮ ಗಮನಕ್ಕೆ ಬಂದಿರುವುದಿಲ್ಲವಷ್ಟೇ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಅಪ್​ಲೋಡ್ ಆದಾಗಲೇ ನಮಗೆ ಅತ್ತ ಗಮನ ಹೋಗುತ್ತದೆ.

ಅನೇಕರು ಪ್ರತಿಕ್ರಿಯಿಸಿ ಈ ಸ್ಥಳವನ್ನು ಊಹಿಸಿದ್ದಾರೆ. ಆಂಧ್ರಪ್ರದೇಶದ ಶ್ರೀಶೈಲಂನಲ್ಲಿ ಈ ವಿಡಿಯೋ ಚಿತ್ರೀಕರಿಸಲಾಗಿದೆ ಎಂದಿದ್ದಾರೆ. ಕ್ರೇನ್​ ಸ್ಕೂಟರ್​, ಇದನ್ನು ಕಂಡುಹಿಡಿದವರಿಗೆ ಅಭಿನಂದನೆ ಎಂದಿದ್ದಾರೆ ಮತ್ತೊಬ್ಬರು. ಭಾರತೀಯರ ಬುದ್ಧಿಶಕ್ತಿ ಎಂದರೆ ಇದು! ಶಭಾಷ್​ ಎಂದಿದ್ದಾರೆ ಮಗದೊಬ್ಬರು. ಭಾರತೀಯರು ಹುಟ್ಟಿನಿಂದಲೇ ಇಂಥ ಮೆಕ್ಯಾನಿಕಲ್​ ಕೌಶಲವನ್ನು ಹೊಂದಿದ್ದಾರೆ ಎಂದಿದ್ದಾರೆ ಇನ್ನೂ ಒಬ್ಬರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ 

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?