AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನ್ನ ಮನೆಯ ಬಾಲ್ಕನಿಯನ್ನು ಬಾಡಿಗೆಗೆ ನೀಡಿದ ವ್ಯಕ್ತಿ, ಬಾಡಿಗೆ ಕೇಳಿದರೆ ಶಾಕ್​​ ಆಗುವುದಂತೂ ಖಂಡಿತಾ!

ಬಾಲ್ಕನಿಯಲ್ಲಿ ಒಂದೇ ಒಂದು ಹಾಸಿಗೆಯನ್ನು ಹಾಕಿದ್ದು, ಬಾಲ್ಕನಿಯಲ್ಲಿ ವಾಸ ಮಾಡುವವರ ಸಂಚಾರಕ್ಕೆ ಸ್ಲೈಡಿಂಗ್ ಗ್ಲಾಸ್ ಡೋರ್ ಅಳವಡಿಸಲಾಗಿದ್ದು, ಮಳೆ ಬಂದರೂ ನೀರು ಒಳಗೆ ಬರದಂತೆ ವ್ಯವಸ್ಥೆ ಮಾಡಲಾಗಿದೆ. ಆದರೆ ಇದರ ಬಾಡಿಗೆ ಕೇಳಿ ನೆಟ್ಟಿಗರು ಶಾಕ್​​ ಆಗಿದ್ದಾರೆ.

ತನ್ನ ಮನೆಯ ಬಾಲ್ಕನಿಯನ್ನು ಬಾಡಿಗೆಗೆ ನೀಡಿದ ವ್ಯಕ್ತಿ, ಬಾಡಿಗೆ ಕೇಳಿದರೆ ಶಾಕ್​​ ಆಗುವುದಂತೂ ಖಂಡಿತಾ!
ಅಕ್ಷತಾ ವರ್ಕಾಡಿ
|

Updated on: Jul 07, 2024 | 3:11 PM

Share

ಬಾಡಿಗೆ ಕೊಡಲು ಕಷ್ಟವಾಗುವುದಕ್ಕೆ ವ್ಯಕ್ತಿಯೊಬ್ಬ ತನ್ನ ಮನೆಯ ಬಾಲ್ಕನಿಯನ್ನೇ ಬಾಡಿಗೆಗೆ ನೀಡಿರುವ ಘಟನೆ ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆದಿದೆ. ತನ್ನ 2BHK ಮನೆಯ ಬಾಲ್ಕನಿಯಲ್ಲಿ ಹಾಸಿಗೆಯನ್ನು ಇರಿಸಿ ಬಾಡಿಗೆಗೆ ನೀಡುವುದಾಗಿ ಜಾಹೀರಾತು ನೀಡಿದ್ದಾನೆ. ಸದ್ಯ ಈ ಜಾಹೀರಾತು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​​ ಆಗುತ್ತಿದೆ. ಇದಲ್ಲದೇ ಇದರ ಬಾಡಿಗೆ ಕೇಳಿ ನೆಟ್ಟಿಗರು ಶಾಕ್​​ ಆಗಿದ್ದಾರೆ.

ನ್ಯೂಯಾರ್ಕ್ ಪೋಸ್ಟ್ ವರದಿಯ ಪ್ರಕಾರ, ಈ ಬಾಲ್ಕನಿಯನ್ನು ಫೇಸ್‌ಬುಕ್ ಮಾರ್ಕೆಟ್‌ಪ್ಲೇಸ್ ಪಟ್ಟಿಯಲ್ಲಿ ಬಾಡಿಗೆಗೆ ನೀಡುವುದಾಗಿ ಬರೆಯಲಾಗಿದೆ. ಕುತೂಹಲಕಾರಿ ವಿಷಯವೆಂದರೆ, ಈ ಬಾಲ್ಕನಿಯನ್ನು ಸೂರ್ಯನ ಬೆಳಕಿನ ಕೋಣೆ ಎಂದು ವಿವರಿಸಲಾಗಿದೆ. ವಾಸ್ತವವಾಗಿ, ಬಾಲ್ಕನಿಯಲ್ಲಿ ಒಂದೇ ಒಂದು ಹಾಸಿಗೆಯನ್ನು ಹಾಕಿದ್ದು, ಇದರ ಬೆಲೆಯನ್ನು ಹಾಕಲಾಗಿದೆ. ಈ ಪುಟ್ಟ ಬಾಲ್ಕನಿಯ ತಿಂಗಳ ಬಾಡಿಗೆ ಬರೋಬ್ಬರಿ 969 ಡಾಲರ್​ ಅಂದರೆ ತಿಂಗಳಿಗೆ ಸುಮಾರು 80,889 ರೂ. ಈ ಕೊಠಡಿಯು ಒಬ್ಬ ವ್ಯಕ್ತಿ ವಾಸಿಸುವಷ್ಟು ದೊಡ್ಡದಾಗಿದೆ ಎಂದು ಜಾಹೀರಾತಿನಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಹಾಡು ಹಗಲೇ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಸರ ಕಿತ್ತು ಪರಾರಿಯಾದ ಖದೀಮರು

ವರದಿಗಳ ಪ್ರಕಾರ, ಬಾಲ್ಕನಿಯನ್ನು ಮುಚ್ಚಿದ ಕೋಣೆಯಂತೆ ಕಾಣುವಂತೆ, ಅದರಲ್ಲಿ ಕನ್ನಡಿ ಮತ್ತು ಪರದೆಯನ್ನು ಸಹ ಅಳವಡಿಸಿದ್ದಾರೆ. ಅಷ್ಟೇ ಅಲ್ಲ ಬಾಲ್ಕನಿಯಲ್ಲಿ ವಾಸ ಮಾಡುವವರ ಸಂಚಾರಕ್ಕೆ ಸ್ಲೈಡಿಂಗ್ ಗ್ಲಾಸ್ ಡೋರ್ ಅಳವಡಿಸಲಾಗಿದ್ದು, ಮಳೆ ಬಂದರೂ ನೀರು ಒಳಗೆ ಬರದಂತೆ ಬಾಲ್ಕನಿ ಸುತ್ತಲೂ ಗಾಜಿನ ಗೋಡೆ ಹಾಕಲಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'