Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನ್ನ ಮನೆಯ ಬಾಲ್ಕನಿಯನ್ನು ಬಾಡಿಗೆಗೆ ನೀಡಿದ ವ್ಯಕ್ತಿ, ಬಾಡಿಗೆ ಕೇಳಿದರೆ ಶಾಕ್​​ ಆಗುವುದಂತೂ ಖಂಡಿತಾ!

ಬಾಲ್ಕನಿಯಲ್ಲಿ ಒಂದೇ ಒಂದು ಹಾಸಿಗೆಯನ್ನು ಹಾಕಿದ್ದು, ಬಾಲ್ಕನಿಯಲ್ಲಿ ವಾಸ ಮಾಡುವವರ ಸಂಚಾರಕ್ಕೆ ಸ್ಲೈಡಿಂಗ್ ಗ್ಲಾಸ್ ಡೋರ್ ಅಳವಡಿಸಲಾಗಿದ್ದು, ಮಳೆ ಬಂದರೂ ನೀರು ಒಳಗೆ ಬರದಂತೆ ವ್ಯವಸ್ಥೆ ಮಾಡಲಾಗಿದೆ. ಆದರೆ ಇದರ ಬಾಡಿಗೆ ಕೇಳಿ ನೆಟ್ಟಿಗರು ಶಾಕ್​​ ಆಗಿದ್ದಾರೆ.

ತನ್ನ ಮನೆಯ ಬಾಲ್ಕನಿಯನ್ನು ಬಾಡಿಗೆಗೆ ನೀಡಿದ ವ್ಯಕ್ತಿ, ಬಾಡಿಗೆ ಕೇಳಿದರೆ ಶಾಕ್​​ ಆಗುವುದಂತೂ ಖಂಡಿತಾ!
Follow us
ಅಕ್ಷತಾ ವರ್ಕಾಡಿ
|

Updated on: Jul 07, 2024 | 3:11 PM

ಬಾಡಿಗೆ ಕೊಡಲು ಕಷ್ಟವಾಗುವುದಕ್ಕೆ ವ್ಯಕ್ತಿಯೊಬ್ಬ ತನ್ನ ಮನೆಯ ಬಾಲ್ಕನಿಯನ್ನೇ ಬಾಡಿಗೆಗೆ ನೀಡಿರುವ ಘಟನೆ ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆದಿದೆ. ತನ್ನ 2BHK ಮನೆಯ ಬಾಲ್ಕನಿಯಲ್ಲಿ ಹಾಸಿಗೆಯನ್ನು ಇರಿಸಿ ಬಾಡಿಗೆಗೆ ನೀಡುವುದಾಗಿ ಜಾಹೀರಾತು ನೀಡಿದ್ದಾನೆ. ಸದ್ಯ ಈ ಜಾಹೀರಾತು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​​ ಆಗುತ್ತಿದೆ. ಇದಲ್ಲದೇ ಇದರ ಬಾಡಿಗೆ ಕೇಳಿ ನೆಟ್ಟಿಗರು ಶಾಕ್​​ ಆಗಿದ್ದಾರೆ.

ನ್ಯೂಯಾರ್ಕ್ ಪೋಸ್ಟ್ ವರದಿಯ ಪ್ರಕಾರ, ಈ ಬಾಲ್ಕನಿಯನ್ನು ಫೇಸ್‌ಬುಕ್ ಮಾರ್ಕೆಟ್‌ಪ್ಲೇಸ್ ಪಟ್ಟಿಯಲ್ಲಿ ಬಾಡಿಗೆಗೆ ನೀಡುವುದಾಗಿ ಬರೆಯಲಾಗಿದೆ. ಕುತೂಹಲಕಾರಿ ವಿಷಯವೆಂದರೆ, ಈ ಬಾಲ್ಕನಿಯನ್ನು ಸೂರ್ಯನ ಬೆಳಕಿನ ಕೋಣೆ ಎಂದು ವಿವರಿಸಲಾಗಿದೆ. ವಾಸ್ತವವಾಗಿ, ಬಾಲ್ಕನಿಯಲ್ಲಿ ಒಂದೇ ಒಂದು ಹಾಸಿಗೆಯನ್ನು ಹಾಕಿದ್ದು, ಇದರ ಬೆಲೆಯನ್ನು ಹಾಕಲಾಗಿದೆ. ಈ ಪುಟ್ಟ ಬಾಲ್ಕನಿಯ ತಿಂಗಳ ಬಾಡಿಗೆ ಬರೋಬ್ಬರಿ 969 ಡಾಲರ್​ ಅಂದರೆ ತಿಂಗಳಿಗೆ ಸುಮಾರು 80,889 ರೂ. ಈ ಕೊಠಡಿಯು ಒಬ್ಬ ವ್ಯಕ್ತಿ ವಾಸಿಸುವಷ್ಟು ದೊಡ್ಡದಾಗಿದೆ ಎಂದು ಜಾಹೀರಾತಿನಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಹಾಡು ಹಗಲೇ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಸರ ಕಿತ್ತು ಪರಾರಿಯಾದ ಖದೀಮರು

ವರದಿಗಳ ಪ್ರಕಾರ, ಬಾಲ್ಕನಿಯನ್ನು ಮುಚ್ಚಿದ ಕೋಣೆಯಂತೆ ಕಾಣುವಂತೆ, ಅದರಲ್ಲಿ ಕನ್ನಡಿ ಮತ್ತು ಪರದೆಯನ್ನು ಸಹ ಅಳವಡಿಸಿದ್ದಾರೆ. ಅಷ್ಟೇ ಅಲ್ಲ ಬಾಲ್ಕನಿಯಲ್ಲಿ ವಾಸ ಮಾಡುವವರ ಸಂಚಾರಕ್ಕೆ ಸ್ಲೈಡಿಂಗ್ ಗ್ಲಾಸ್ ಡೋರ್ ಅಳವಡಿಸಲಾಗಿದ್ದು, ಮಳೆ ಬಂದರೂ ನೀರು ಒಳಗೆ ಬರದಂತೆ ಬಾಲ್ಕನಿ ಸುತ್ತಲೂ ಗಾಜಿನ ಗೋಡೆ ಹಾಕಲಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ
ತೋಟದ ಮನೆ ಸುತ್ತ ಸರ್ಕಾರಿ ಒತ್ತುವರಿ ಭೂಮಿ ತೆರವು: ಎಚ್​ಡಿಕೆ ಹೇಳಿದ್ದಿಷ್ಟು
ತೋಟದ ಮನೆ ಸುತ್ತ ಸರ್ಕಾರಿ ಒತ್ತುವರಿ ಭೂಮಿ ತೆರವು: ಎಚ್​ಡಿಕೆ ಹೇಳಿದ್ದಿಷ್ಟು
ಭಾರತೀಯ ಸಂಸ್ಕೃತಿಯ ರಾಯಭಾರಿ; ಅಂಧ ಯುವತಿಯ ಸ್ಫೂರ್ತಿಯ ಕತೆ ಹೇಳಿದ ಮೋದಿ
ಭಾರತೀಯ ಸಂಸ್ಕೃತಿಯ ರಾಯಭಾರಿ; ಅಂಧ ಯುವತಿಯ ಸ್ಫೂರ್ತಿಯ ಕತೆ ಹೇಳಿದ ಮೋದಿ
RCB ಅನ್​ಬಾಕ್ಸ್ ಕಾರ್ಯಕ್ರಮ ಮಿಸ್ ಮಾಡಿಕೊಂಡಿದ್ದೀರಾ? ಇಲ್ಲಿದೆ ವಿಡಿಯೋ
RCB ಅನ್​ಬಾಕ್ಸ್ ಕಾರ್ಯಕ್ರಮ ಮಿಸ್ ಮಾಡಿಕೊಂಡಿದ್ದೀರಾ? ಇಲ್ಲಿದೆ ವಿಡಿಯೋ
ಎಚ್​ಡಿಕೆ ತೋಟದ ಮನೆ ಸುತ್ತ ಎಷ್ಟು ಎಕರೆ ಒತ್ತುವರಿ?ಸ್ಫೋಟಕ ಮಾಹಿತಿ ಇಲ್ಲಿದೆ
ಎಚ್​ಡಿಕೆ ತೋಟದ ಮನೆ ಸುತ್ತ ಎಷ್ಟು ಎಕರೆ ಒತ್ತುವರಿ?ಸ್ಫೋಟಕ ಮಾಹಿತಿ ಇಲ್ಲಿದೆ
ಕೇಂದ್ರ ಸಚಿವರೊಬ್ಬರ ವಿರುದ್ಧ ಒತ್ತುವರಿ ಕಾರ್ಯಾಚರಣೆ ನಡೆದ ಪ್ರಕರಣಗಳು ವಿರಳ
ಕೇಂದ್ರ ಸಚಿವರೊಬ್ಬರ ವಿರುದ್ಧ ಒತ್ತುವರಿ ಕಾರ್ಯಾಚರಣೆ ನಡೆದ ಪ್ರಕರಣಗಳು ವಿರಳ
ಮುಸ್ಲಿಮರಿಗೆ ಶೇ 4 ಮೀಸಲಾತಿ ಸುಪ್ರೀಂ​ನಲ್ಲಿ ಪ್ರಶ್ನಿಸಲಾಗ್ತಿದೆ: ಬೊಮ್ಮಾಯಿ
ಮುಸ್ಲಿಮರಿಗೆ ಶೇ 4 ಮೀಸಲಾತಿ ಸುಪ್ರೀಂ​ನಲ್ಲಿ ಪ್ರಶ್ನಿಸಲಾಗ್ತಿದೆ: ಬೊಮ್ಮಾಯಿ
ತುಮಕೂರು: ಓರ್ವ ವಿದ್ಯಾರ್ಥಿನಿಗಾಗಿ ಒಂದು ಸರ್ಕಾರಿ ಶಾಲೆ, ಓರ್ವ ಶಿಕ್ಷಕಿ
ತುಮಕೂರು: ಓರ್ವ ವಿದ್ಯಾರ್ಥಿನಿಗಾಗಿ ಒಂದು ಸರ್ಕಾರಿ ಶಾಲೆ, ಓರ್ವ ಶಿಕ್ಷಕಿ
ಅಧಿಕಾರಿಗಳು ಜನಪ್ರತಿನಿಧಿಗಳಿಗೆ ಗೌರವ ನೀಡದಿದ್ದರೆ ಹೇಗೆ? ಯುಟಿ ಖಾದರ್
ಅಧಿಕಾರಿಗಳು ಜನಪ್ರತಿನಿಧಿಗಳಿಗೆ ಗೌರವ ನೀಡದಿದ್ದರೆ ಹೇಗೆ? ಯುಟಿ ಖಾದರ್