AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಅಭಯಾರಣ್ಯದಲ್ಲಿ ಕರಡಿಗೆ ಮುಖಾಮುಖಿಯಾದ ಹುಲಿ: ಮುಂದೇನಾಯ್ತು?

ವಿಡಿಯೋದಲ್ಲಿ ಕರಡಿ ಮತ್ತು ಹುಲಿ ಮುಖಾಮುಖಿಯಾಗಿದ್ದಾರೆ. ದಾರಿಯಲ್ಲಿ ಮಲಗಿದ್ದ ಹುಲಿಯನ್ನು ಕಂಡು ಕರಡಿ ಕುಣಿದಾಡಿ ನಂತರ ಸುಮ್ಮನೆ ಸಾಗಿದೆ. ಇದರ ವಿಡಿಯೋ ಇದೀಗ ಸಖತ್​ ವೈರಲ್​ ಆಗಿದೆ.

Viral Video: ಅಭಯಾರಣ್ಯದಲ್ಲಿ ಕರಡಿಗೆ ಮುಖಾಮುಖಿಯಾದ ಹುಲಿ: ಮುಂದೇನಾಯ್ತು?
ಕರಡಿ ಮತ್ತು ಹುಲಿ
TV9 Web
| Edited By: |

Updated on:Mar 10, 2022 | 3:38 PM

Share

ನೀವು ಜಂಗಲ್​ ಬುಕ್​ ಸಿನಿಮಾ ನೋಡಿದ್ದರೆ ಈ ವಿಡಿಯೋ ಅದೇ ರೀತಿ ಇದೆ ಎನಿಸುವುದಂತೂ ಸುಳ್ಳಲ್ಲ. ಅರೇ ಏನಪ್ಪಾ ಅಂತಿರಾ. ಸಿನಿಮಾದಲ್ಲಿ ಹುಲಿಯಿಂದ ಕರಡಿ ತನ್ನ ಗೆಳೆಯನನ್ನು ರಕ್ಷಿಸುವುದನ್ನು ಕಾಣಬಹುದು. ಅದೇ ರೀತಿಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿ ಕರಡಿ ಮತ್ತು ಹುಲಿ ಮುಖಾಮುಖಿಯಾಗಿದ್ದಾರೆ. ದಾರಿಯಲ್ಲಿ ಮಲಗಿದ್ದ ಹುಲಿಯನ್ನು ಕಂಡು ಕರಡಿ ಕುಣಿದಾಡಿ ನಂತರ ಸುಮ್ಮನೆ ಸಾಗಿದೆ. ಇದರ ವಿಡಿಯೋ ಇದೀಗ ಸಖತ್​ ವೈರಲ್​ ಆಗಿದೆ.

ವಿಡಿಯೋವನ್ನು ಸಾಕೇತ್​ ಎನ್ನುವ ಐಎಫ್​ಎಸ್​ ಅಧಿಕಾರಿಯೊಬ್ಬರು ಹಂಚಿಕೊಂಡಿದ್ದಾರೆ. ಮಹಾರಾಷ್ಟ್ರದ ತಡೋಬಾ ಹುಲಿ ಸಂರಕ್ಷಿತ ವಲಯದಲ್ಲಿ ಈ ಘಟನೆ ನಡೆದಿದೆ. ನಮನ್​ ಅಗರ್ವಾಲ್​ ಎನ್ನುವವರು ಈ ವಿಡಿಯೋವನ್ನು ಚಿತ್ರೀಕರಣ ಮಾಡಿದ್ದಾರೆ.  ವಿಡಿಯೋದಲ್ಲಿ ಕರಡಿ ನಡೆದುಕೊಂಡು ಹೋಗುವ ದಾರಿಯಲ್ಲಿ ಹುಲಿ ಮಲಗಿರುತ್ತದೆ. ಅದನ್ನು ನೋಡಿದ ಕರಡಿ ಗಾಬರಿಗೊಂಡು ನಂತರ ತಲೆತಗ್ಗಿಸುತ್ತದೆ. ಈ ಸಣ್ಣ ತುಣುಕಿನ ವಿಡಿಯೋವನ್ನು ಟ್ವಿಟರ್​ನಲ್ಲಿ ಹಂಚಿಕೊಳ್ಳಲಾಗಿದೆ. 31 ಸಾವಿರಕ್ಕೂ ಹೆಚ್ಚು ವೀಕ್ಷಣೆ ಪಡೆದ ವಿಡಿಯೋ ಪ್ರಾಣಿ ಪ್ರಿಯರ ಮನಗೆದ್ದಿದೆ.

ಇದನ್ನೂ ಓದಿ:

ತಮಿಳಿನ ‘ಹಲಮಿತಿ ಹಬೀಬೋ’ ಹಾಡಿಗೆ ತಾಯಿ ಮಗನ ಸಖತ್​ ಸ್ಟೆಪ್​: ವಿಡಿಯೋ ವೈರಲ್​

viral news: ವಿಶ್ವದ ಅಗ್ಗದ ಆಮ್ಲೆಟ್ ಮ್ಯಾಗಿಗಿಂತ ಕಡಿಮೆ ಸಮಯದಲ್ಲಿ ತಯಾರಾಗುತ್ತೆ! ಬೆಲೆ ತಿಳಿದರೆ ಶಾಕ್ ಆಗೋದು ಗ್ಯಾರಂಟಿ

Published On - 3:35 pm, Thu, 10 March 22

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ