AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಅಭಯಾರಣ್ಯದಲ್ಲಿ ಕರಡಿಗೆ ಮುಖಾಮುಖಿಯಾದ ಹುಲಿ: ಮುಂದೇನಾಯ್ತು?

ವಿಡಿಯೋದಲ್ಲಿ ಕರಡಿ ಮತ್ತು ಹುಲಿ ಮುಖಾಮುಖಿಯಾಗಿದ್ದಾರೆ. ದಾರಿಯಲ್ಲಿ ಮಲಗಿದ್ದ ಹುಲಿಯನ್ನು ಕಂಡು ಕರಡಿ ಕುಣಿದಾಡಿ ನಂತರ ಸುಮ್ಮನೆ ಸಾಗಿದೆ. ಇದರ ವಿಡಿಯೋ ಇದೀಗ ಸಖತ್​ ವೈರಲ್​ ಆಗಿದೆ.

Viral Video: ಅಭಯಾರಣ್ಯದಲ್ಲಿ ಕರಡಿಗೆ ಮುಖಾಮುಖಿಯಾದ ಹುಲಿ: ಮುಂದೇನಾಯ್ತು?
ಕರಡಿ ಮತ್ತು ಹುಲಿ
TV9 Web
| Updated By: Pavitra Bhat Jigalemane|

Updated on:Mar 10, 2022 | 3:38 PM

Share

ನೀವು ಜಂಗಲ್​ ಬುಕ್​ ಸಿನಿಮಾ ನೋಡಿದ್ದರೆ ಈ ವಿಡಿಯೋ ಅದೇ ರೀತಿ ಇದೆ ಎನಿಸುವುದಂತೂ ಸುಳ್ಳಲ್ಲ. ಅರೇ ಏನಪ್ಪಾ ಅಂತಿರಾ. ಸಿನಿಮಾದಲ್ಲಿ ಹುಲಿಯಿಂದ ಕರಡಿ ತನ್ನ ಗೆಳೆಯನನ್ನು ರಕ್ಷಿಸುವುದನ್ನು ಕಾಣಬಹುದು. ಅದೇ ರೀತಿಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿ ಕರಡಿ ಮತ್ತು ಹುಲಿ ಮುಖಾಮುಖಿಯಾಗಿದ್ದಾರೆ. ದಾರಿಯಲ್ಲಿ ಮಲಗಿದ್ದ ಹುಲಿಯನ್ನು ಕಂಡು ಕರಡಿ ಕುಣಿದಾಡಿ ನಂತರ ಸುಮ್ಮನೆ ಸಾಗಿದೆ. ಇದರ ವಿಡಿಯೋ ಇದೀಗ ಸಖತ್​ ವೈರಲ್​ ಆಗಿದೆ.

ವಿಡಿಯೋವನ್ನು ಸಾಕೇತ್​ ಎನ್ನುವ ಐಎಫ್​ಎಸ್​ ಅಧಿಕಾರಿಯೊಬ್ಬರು ಹಂಚಿಕೊಂಡಿದ್ದಾರೆ. ಮಹಾರಾಷ್ಟ್ರದ ತಡೋಬಾ ಹುಲಿ ಸಂರಕ್ಷಿತ ವಲಯದಲ್ಲಿ ಈ ಘಟನೆ ನಡೆದಿದೆ. ನಮನ್​ ಅಗರ್ವಾಲ್​ ಎನ್ನುವವರು ಈ ವಿಡಿಯೋವನ್ನು ಚಿತ್ರೀಕರಣ ಮಾಡಿದ್ದಾರೆ.  ವಿಡಿಯೋದಲ್ಲಿ ಕರಡಿ ನಡೆದುಕೊಂಡು ಹೋಗುವ ದಾರಿಯಲ್ಲಿ ಹುಲಿ ಮಲಗಿರುತ್ತದೆ. ಅದನ್ನು ನೋಡಿದ ಕರಡಿ ಗಾಬರಿಗೊಂಡು ನಂತರ ತಲೆತಗ್ಗಿಸುತ್ತದೆ. ಈ ಸಣ್ಣ ತುಣುಕಿನ ವಿಡಿಯೋವನ್ನು ಟ್ವಿಟರ್​ನಲ್ಲಿ ಹಂಚಿಕೊಳ್ಳಲಾಗಿದೆ. 31 ಸಾವಿರಕ್ಕೂ ಹೆಚ್ಚು ವೀಕ್ಷಣೆ ಪಡೆದ ವಿಡಿಯೋ ಪ್ರಾಣಿ ಪ್ರಿಯರ ಮನಗೆದ್ದಿದೆ.

ಇದನ್ನೂ ಓದಿ:

ತಮಿಳಿನ ‘ಹಲಮಿತಿ ಹಬೀಬೋ’ ಹಾಡಿಗೆ ತಾಯಿ ಮಗನ ಸಖತ್​ ಸ್ಟೆಪ್​: ವಿಡಿಯೋ ವೈರಲ್​

viral news: ವಿಶ್ವದ ಅಗ್ಗದ ಆಮ್ಲೆಟ್ ಮ್ಯಾಗಿಗಿಂತ ಕಡಿಮೆ ಸಮಯದಲ್ಲಿ ತಯಾರಾಗುತ್ತೆ! ಬೆಲೆ ತಿಳಿದರೆ ಶಾಕ್ ಆಗೋದು ಗ್ಯಾರಂಟಿ

Published On - 3:35 pm, Thu, 10 March 22

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ