AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕತ್ಲಲ್ಲಿ ಕರಡೀಗೆ ಜಾಮೂನು ತಿನಿಸೋಕೆ’ ಭಟ್ರು ಸುಮ್ಮನೇ ಬರೆದಿಲ್ಲ ನೋಡಿ

Bear enters chocolate factory : ರಾತ್ರಿವೇಳೆ ಕೂನೂರಿನ ಚಾಕೋಲೇಟ್​ ಫ್ಯಾಕ್ಟರಿ ಹೊಕ್ಕ ಕರಡಿಯೊಂದು ಚಾಕೋಲೇಟ್​ ತಿಂದು ಹೋದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

‘ಕತ್ಲಲ್ಲಿ ಕರಡೀಗೆ ಜಾಮೂನು ತಿನಿಸೋಕೆ’ ಭಟ್ರು ಸುಮ್ಮನೇ ಬರೆದಿಲ್ಲ ನೋಡಿ
ಚಾಕೊಲೇಟ್​ ಫ್ಯಾಕ್ಟರಿ ಹೊಕ್ಕ ಕರಡಿ
TV9 Web
| Edited By: |

Updated on:Sep 29, 2022 | 6:48 PM

Share

Viral : ಮೊನ್ನೆಯಷ್ಟೇ ಅಮೆರಿಕದ ಅಂಗಡಿಗೆ ರಾತ್ರಿಹೊತ್ತು ಕಂದುಬಣ್ಣದ ಕರಡಿಯೊಂದು ನುಗ್ಗಿ ತನಗೆ ಬೇಕಾದ ತಿಂಡಿ, ತಿನಿಸು, ಕ್ಯಾಂಡಿಯನ್ನೆಲ್ಲ ತಿಂದು ತೇಗಿ ಅರ್ಧಗಂಟೆಯ ನಂತರ ಹೊರಬಂದ ವಿಡಿಯೋ ವೈರಲ್ ಆಗಿದ್ದನ್ನು ನೋಡಿದ್ದೀರಿ. ಇದೀಗ ತಮಿಳುನಾಡಿನ ಕೂನೂರು ಸಮೀಪದ ಹೈಫೀಲ್ಡ್ ಚಾಕೊಲೇಟ್ ಕಾರ್ಖಾನೆಗೆ ಮಧ್ಯರಾತ್ರಿ ಕರಡಿಯೊಂದು ನುಗ್ಗಿದ ವಿಡಿಯೋ ವೈರಲ್ ಆಗಿದೆ. ಈ ದೃಶ್ಯ ಫ್ಯಾಕ್ಟರಿಯ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ. ನೀಲಗಿರಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಸವಾಗಿರುವ ಕರಡಿ, ಕಾಡೆಮ್ಮೆ, ಚಿರತೆಗಳಂಥ ಕಾಡುಪ್ರಾಣಿಗಳು ಹೀಗೆ ಆಹಾರ, ನೀರು ಹುಡುಕಿಕೊಂಡು ಕಾಡಿನ ಸರಹದ್ದು ದಾಟಿಕೊಂಡು ಅಲೆದಾಡುವುದು ಸಾಮಾನ್ಯ. ಆದರೆ ಈತನಕ ಯಾವ ಪ್ರಾಣಿಯೂ ಹೀಗೆ ಚಾಕೋಲೇಟ್ ರುಚಿ ನೋಡಲು ಹೋದ ಸಾಕ್ಷಿಗಳಿರಲಿಲ್ಲ.

ಇದನ್ನು ಓದುತ್ತಿರುವ ನಮಗೇನೋ ಇದು ಮಜವೆನ್ನಿಸುತ್ತಿದೆ. ಆದರೆ, ವಸತಿ ಗೃಹಗಳಲ್ಲಿರುವ ಫ್ಯಾಕ್ಟರಿ ಕಾರ್ಮಿಕರ ಕುಟುಂಬದವರಿಗೆ ಈ ದೃಶ್ಯ ಭಯ ಹುಟ್ಟಿಸಿದೆ. ಕಾಡುಪ್ರಾಣಿಗಳಿಂದ ಈ ಪ್ರದೇಶದ ಜನರನ್ನು ರಕ್ಷಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕೂನೂರು ಅರಣ್ಯಾಧಿಕಾರಿಗಳಿಗೆ ಈಗಾಗಲೇ ಆದೇಶ ನೀಡಲಾಗಿದೆ.

ಯೋಗರಾಜ ಭಟ್ಟರು ಕರಡಿಗೆ ಜಾಮೂನು ತಿನ್ನಿಸಿದರೆ, ಕೂನೂರಿನ ಜನರು ಅಂತೂ ಚಾಕೋಲೇಟು ತಿನ್ನಿಸಿ ಕಳಿಸಿದರು ಎಂಬಲ್ಲಿಗೆ…

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ 

Published On - 6:43 pm, Thu, 29 September 22

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ