AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion: ಫೋಟೋದಲ್ಲಿ ಅಡಗಿರುವ ಕರಡಿಯನ್ನು ಹುಡುಕಿ

ನೀವು ಹತ್ತಿರದಿಂದ ಸೂಕ್ಷ್ಮವಾಗಿ ನೋಡಿದರೆ ಮಾತ್ರ ಕರಡಿಯನ್ನು ಗುರುತಿಸಬಹುದು. ಆ ಕರಡಿಯನ್ನು ಗುರುತಿಸಲು ಅನೇಕ ಜನರು ಹಲವು ರೀತಿಯಲ್ಲಿ ಪ್ರಯತ್ನಿಸುತ್ತಿದ್ದಾರೆ. ಆದರೆ ಕೆಲವರು ಮಾತ್ರ ಅದನ್ನು ಗುರುತಿಸಬಲ್ಲರು. ಕರಡಿ ಎಲ್ಲಿ ಅಡಗಿದೆ ಎಂದು ಕಂಡುಹಿಡಿಯಲು ಪ್ರಯತ್ನಿಸಿ. ನಿಮಗೆ ಕಷ್ಟ ಅನಿಸಿದರೆ. ಒಂದು ಕ್ಲೂ ಕೊಡುತ್ತೇವೆ.

Optical Illusion: ಫೋಟೋದಲ್ಲಿ ಅಡಗಿರುವ ಕರಡಿಯನ್ನು ಹುಡುಕಿ
Optical Illusion
ಅಕ್ಷತಾ ವರ್ಕಾಡಿ
|

Updated on: Apr 02, 2024 | 6:50 PM

Share

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಮಾಧ್ಯಮಗಳು ಮನರಂಜನೆ ಮತ್ತು ಜ್ಞಾನಕ್ಕೆ ವೇದಿಕೆಯಾಗುತ್ತಿವೆ. ನಿಮ್ಮ ದೃಷ್ಟಿ ಸಾಮರ್ಥ್ಯ ಮತ್ತು ಮೆದುಳನ್ನು ಚರುಕುಗೊಳಿಸುವ ಆಪ್ಟಿಕಲ್ ಇಲ್ಯೂಷನ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ. ಕೆಲವು ಫೋಟೋಗಳಲ್ಲಿ ಉತ್ತರಗಳನ್ನು ಕಂಡುಹಿಡಿಯುವುದು ತುಂಬಾ ಕಷ್ಟಕರವಾಗಿರುತ್ತದೆ. ತೀರಾ ಹತ್ತಿರದಿಂದ ನೋಡಿದರೆ ಮಾತ್ರ ಉತ್ತರವನ್ನು ಕಂಡು ಹಿಡಿಯಬಹುದು. ಇದೀಗಾ ಅಂತದ್ದೇ ಫೋಟೋವೊಂದು ವೈರಲ್​​ ಆಗಿದ್ದು ನೀವು ಇದರಲ್ಲಿ ಉತ್ತರವನ್ನು ಕಂಡು ಹುಡುಕಬೇಕಿದೆ.

ಫೋಟೋದಲ್ಲಿ, ಒಬ್ಬ ವ್ಯಕ್ತಿ ಹಿಮ ಪ್ರದೇಶದಲ್ಲಿ ಮೊಣಕಾಲುಗಳ ಮೇಲೆ ಗನ್ ಹಿಡಿದುಕೊಂಡು ಭೇಟೆಗಾಗಿ ಕಾದು ಕುಳಿತಿರುವುದನ್ನು ಕಾಣಬಹುದು. ಅವನು ಇರುವ ಇಡೀ ಪ್ರದೇಶವು ಹಿಮದಿಂದ ಆವೃತವಾಗಿದೆ. ಕೊನೆಗೆ ದೂರದಲ್ಲಿರುವ ಮರಗಳೂ ಹಿಮದಿಂದ ಆವೃತವಾಗಿವೆ. ಆದರೆ, ಈ ಫೋಟೋದಲ್ಲಿ ಕರಡಿಯೊಂದು ಅಡಗಿಕೊಂಡಿದೆ. ಅದನ್ನು ಕಂಡುಹಿಡಿಯುವುದು ತುಂಬಾ ಕಷ್ಟ.

ಇದನ್ನೂ ಓದಿ: ಕಲ್ಲು ಗಾಳಿಯಲ್ಲಿ ತೇಲುತ್ತಿರುವಂತೆ ಕಾಣುತ್ತಿದೆಯೇ? ಆದರೆ ಹಾಗಿಲ್ಲ ಸರಿಯಾಗಿ ಗಮನಿಸಿ

ನೀವು ಹತ್ತಿರದಿಂದ ಸೂಕ್ಷ್ಮವಾಗಿ ನೋಡಿದರೆ ಮಾತ್ರ ಕರಡಿಯನ್ನು ಗುರುತಿಸಬಹುದು. ಆ ಕರಡಿಯನ್ನು ಗುರುತಿಸಲು ಅನೇಕ ಜನರು ಹಲವು ರೀತಿಯಲ್ಲಿ ಪ್ರಯತ್ನಿಸುತ್ತಿದ್ದಾರೆ. ಆದರೆ ಕೆಲವರು ಮಾತ್ರ ಅದನ್ನು ಗುರುತಿಸಬಲ್ಲರು. ಕರಡಿ ಎಲ್ಲಿ ಅಡಗಿದೆ ಎಂದು ಕಂಡುಹಿಡಿಯಲು ಪ್ರಯತ್ನಿಸಿ. ನಿಮಗೆ ಕಷ್ಟ ಅನಿಸಿದರೆ. ಒಂದು ಕ್ಲೂ ಕೊಡುತ್ತೇವೆ. ಈ ಫೋಟೋವನ್ನು ತಲೆಕೆಳಗಾಗಿ ನೋಡಿದರೆ ಕರಡಿ ಎಲ್ಲಿದೆ ಎಂದು ತಿಳಿಯಬಹುದು. ಆದಾಗ್ಯೂ, ಕರಡಿಯನ್ನು ಗುರುತಿಸಲು ಸಾಧ್ಯವಾಗದಿದ್ದರೆ, ಕೆಳಗಿನ ಫೋಟೋದಲ್ಲಿ ಉತ್ತರವಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್