Optical Illusion: ಫೋಟೋದಲ್ಲಿ ಅಡಗಿರುವ ಕರಡಿಯನ್ನು ಹುಡುಕಿ

ನೀವು ಹತ್ತಿರದಿಂದ ಸೂಕ್ಷ್ಮವಾಗಿ ನೋಡಿದರೆ ಮಾತ್ರ ಕರಡಿಯನ್ನು ಗುರುತಿಸಬಹುದು. ಆ ಕರಡಿಯನ್ನು ಗುರುತಿಸಲು ಅನೇಕ ಜನರು ಹಲವು ರೀತಿಯಲ್ಲಿ ಪ್ರಯತ್ನಿಸುತ್ತಿದ್ದಾರೆ. ಆದರೆ ಕೆಲವರು ಮಾತ್ರ ಅದನ್ನು ಗುರುತಿಸಬಲ್ಲರು. ಕರಡಿ ಎಲ್ಲಿ ಅಡಗಿದೆ ಎಂದು ಕಂಡುಹಿಡಿಯಲು ಪ್ರಯತ್ನಿಸಿ. ನಿಮಗೆ ಕಷ್ಟ ಅನಿಸಿದರೆ. ಒಂದು ಕ್ಲೂ ಕೊಡುತ್ತೇವೆ.

Optical Illusion: ಫೋಟೋದಲ್ಲಿ ಅಡಗಿರುವ ಕರಡಿಯನ್ನು ಹುಡುಕಿ
Optical Illusion
Follow us
|

Updated on: Apr 02, 2024 | 6:50 PM

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಮಾಧ್ಯಮಗಳು ಮನರಂಜನೆ ಮತ್ತು ಜ್ಞಾನಕ್ಕೆ ವೇದಿಕೆಯಾಗುತ್ತಿವೆ. ನಿಮ್ಮ ದೃಷ್ಟಿ ಸಾಮರ್ಥ್ಯ ಮತ್ತು ಮೆದುಳನ್ನು ಚರುಕುಗೊಳಿಸುವ ಆಪ್ಟಿಕಲ್ ಇಲ್ಯೂಷನ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ. ಕೆಲವು ಫೋಟೋಗಳಲ್ಲಿ ಉತ್ತರಗಳನ್ನು ಕಂಡುಹಿಡಿಯುವುದು ತುಂಬಾ ಕಷ್ಟಕರವಾಗಿರುತ್ತದೆ. ತೀರಾ ಹತ್ತಿರದಿಂದ ನೋಡಿದರೆ ಮಾತ್ರ ಉತ್ತರವನ್ನು ಕಂಡು ಹಿಡಿಯಬಹುದು. ಇದೀಗಾ ಅಂತದ್ದೇ ಫೋಟೋವೊಂದು ವೈರಲ್​​ ಆಗಿದ್ದು ನೀವು ಇದರಲ್ಲಿ ಉತ್ತರವನ್ನು ಕಂಡು ಹುಡುಕಬೇಕಿದೆ.

ಫೋಟೋದಲ್ಲಿ, ಒಬ್ಬ ವ್ಯಕ್ತಿ ಹಿಮ ಪ್ರದೇಶದಲ್ಲಿ ಮೊಣಕಾಲುಗಳ ಮೇಲೆ ಗನ್ ಹಿಡಿದುಕೊಂಡು ಭೇಟೆಗಾಗಿ ಕಾದು ಕುಳಿತಿರುವುದನ್ನು ಕಾಣಬಹುದು. ಅವನು ಇರುವ ಇಡೀ ಪ್ರದೇಶವು ಹಿಮದಿಂದ ಆವೃತವಾಗಿದೆ. ಕೊನೆಗೆ ದೂರದಲ್ಲಿರುವ ಮರಗಳೂ ಹಿಮದಿಂದ ಆವೃತವಾಗಿವೆ. ಆದರೆ, ಈ ಫೋಟೋದಲ್ಲಿ ಕರಡಿಯೊಂದು ಅಡಗಿಕೊಂಡಿದೆ. ಅದನ್ನು ಕಂಡುಹಿಡಿಯುವುದು ತುಂಬಾ ಕಷ್ಟ.

ಇದನ್ನೂ ಓದಿ: ಕಲ್ಲು ಗಾಳಿಯಲ್ಲಿ ತೇಲುತ್ತಿರುವಂತೆ ಕಾಣುತ್ತಿದೆಯೇ? ಆದರೆ ಹಾಗಿಲ್ಲ ಸರಿಯಾಗಿ ಗಮನಿಸಿ

ನೀವು ಹತ್ತಿರದಿಂದ ಸೂಕ್ಷ್ಮವಾಗಿ ನೋಡಿದರೆ ಮಾತ್ರ ಕರಡಿಯನ್ನು ಗುರುತಿಸಬಹುದು. ಆ ಕರಡಿಯನ್ನು ಗುರುತಿಸಲು ಅನೇಕ ಜನರು ಹಲವು ರೀತಿಯಲ್ಲಿ ಪ್ರಯತ್ನಿಸುತ್ತಿದ್ದಾರೆ. ಆದರೆ ಕೆಲವರು ಮಾತ್ರ ಅದನ್ನು ಗುರುತಿಸಬಲ್ಲರು. ಕರಡಿ ಎಲ್ಲಿ ಅಡಗಿದೆ ಎಂದು ಕಂಡುಹಿಡಿಯಲು ಪ್ರಯತ್ನಿಸಿ. ನಿಮಗೆ ಕಷ್ಟ ಅನಿಸಿದರೆ. ಒಂದು ಕ್ಲೂ ಕೊಡುತ್ತೇವೆ. ಈ ಫೋಟೋವನ್ನು ತಲೆಕೆಳಗಾಗಿ ನೋಡಿದರೆ ಕರಡಿ ಎಲ್ಲಿದೆ ಎಂದು ತಿಳಿಯಬಹುದು. ಆದಾಗ್ಯೂ, ಕರಡಿಯನ್ನು ಗುರುತಿಸಲು ಸಾಧ್ಯವಾಗದಿದ್ದರೆ, ಕೆಳಗಿನ ಫೋಟೋದಲ್ಲಿ ಉತ್ತರವಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್