AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಗಿಳಿಯ ಹಾಡಿಗೆ ಸೋಲದವರಿದ್ದಾರೆಯೇ? ಮೆಚ್ಚುಗೆ ವ್ಯಕ್ತಪಡಿಸಿದ ನೆಟ್ಟಿಗರು; ವಿಡಿಯೋ ವೈರಲ್

ಮನೆಯ ಮಾಲೀಕ ಗಿಟಾರ್​ ನುಡಿಸುತ್ತಿದ್ದಂತೆಯೇ ಗಿಳಿ ಕತ್ತನ್ನು ತಿರುಗಿಸುತ್ತದೆ. ಗಂಟಲು ಸರಿಮಾಡಿಕೊಳ್ಳುತ್ತಾ ಹಾಡಲು ಪ್ರಾರಂಭಿಸುತ್ತದೆ. ಈ ವಿಡಿಯೋವನ್ನು ಟ್ವಿಟರ್​ನಲ್ಲಿ ಹಂಚಿಕೊಳ್ಳಲಾಗಿದ್ದು, ನೆಟ್ಟಿಗರ ಹೃದಯ ಗೆದ್ದಿದೆ.

Viral Video: ಗಿಳಿಯ ಹಾಡಿಗೆ ಸೋಲದವರಿದ್ದಾರೆಯೇ? ಮೆಚ್ಚುಗೆ ವ್ಯಕ್ತಪಡಿಸಿದ ನೆಟ್ಟಿಗರು; ವಿಡಿಯೋ ವೈರಲ್
ಗಿಳಿಯ ಹಾಡಿಗೆ ಸೋಲದವರಿದ್ದಾರೆಯೇ?
shruti hegde
| Updated By: Digi Tech Desk|

Updated on:May 31, 2021 | 12:09 PM

Share

ಗಿಳಿಗಳು ಮಾತನಾಡುವುದನ್ನು ಕೇಳಿಯೇ ಇರುತ್ತೀರಿ. ಆದರೆ ಸುಂದರವಾಗಿ ಹಾಡು ಹೇಳುವುದನ್ನು ಎಲ್ಲಿಯಾದರೂ ಕೇಳಿದ್ದೀರಾ? ಮನೆಯ ಮಾಲೀಕ ಗಿಟಾರ್​ ನುಡಿಸುತ್ತಿದ್ದಂತೆಯೇ ಗಿಳಿ ಸುಮಧುರವಾಗಿ ಹಾಡಲು ಪ್ರಾರಂಭಿಸುತ್ತದೆ. ಗಿಳಿಯ ಹಾಡು ಕೇಳಿದ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮನೆಯ ಮಾಲೀಕ ಗಿಟಾರ್​ ನುಡಿಸುತ್ತಿದ್ದಂತೆಯೇ ಗಿಳಿ ಕತ್ತನ್ನು ತಿರುಗಿಸುತ್ತದೆ. ಗಂಟಲು ಸರಿಮಾಡಿಕೊಳ್ಳುತ್ತಾ ಹಾಡಲು ಪ್ರಾರಂಭಿಸುತ್ತದೆ. ಈ ವಿಡಿಯೋವನ್ನು ಟ್ವಿಟರ್​ನಲ್ಲಿ ಹಂಚಿಕೊಳ್ಳಲಾಗಿದ್ದು, ನೆಟ್ಟಿಗರ ಹೃದಯ ಗೆದ್ದಿದೆ.

‘ಫ್ಲಾಪ್​ ಇರಾ ಆರೆಂಜ್​ ಕೋಟ್​ ಗಾಯ್​’ ಎಂಬ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ. ಮಾಲೀಕ ಗಿಟಾರು ನುಡಿಸುತ್ತಿದ್ದಂತೆಯೇ ಗಿಳಿಯು ಹಾಡಲು ಶುರುಮಾಡುತ್ತದೆ. ಮಾಲೀಕ ಹೇಳಿದ ಕೆಲಸವನ್ನು ಗಿಳಿ ಮಾಡುವುದನ್ನು ಹಿಂದೆ ಕೇಳಿರಬಹುದು. ಆದರೆ ಗಿಟಾರ್​ ಬಾರಿಸಿದಂತೆಯೇ ಗಿಳಿ ಹಾಡು ಹೇಳುತ್ತಿರುವುದನ್ನು ಎಂದಾದರೂ ಕೇಳಿದ್ದೀರಾ?

ವಿಡಿಯೋ ಸುಮಾರು 3.5 ಲಕ್ಷ ವೀಕ್ಷಣೆಗಳನ್ನು ಗಳಿಸಿಕೊಂಡಿದೆ. 70 ಸಾವಿರ ರೀಟ್ವೀಟ್​ಗಳು, 262 ಸಾವಿರ ಲೈಕ್ಸ್​ಗಳ ಲಭಿಸಿವೆ. ವಾವ್..​ ಇದು ಎಷ್ಟು ಅದ್ಭುತವಾಗಿದೆ ಎಂದು ನೆಟ್ಟಿಗರೋರ್ವರು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಗಿಳಿಯ ಹಾಡಿಗೆ ಸೋಲದವರಿದ್ದಾರೆಯೇ ಎಂಬ ಮಾತುಗಳು ವಿಡಿಯೋ ನೋಡಿದ ನೆಟ್ಟಿಗರಿಂದ ಕೇಳಿ ಬಂದಿವೆ.

ಇದನ್ನೂ ಓದಿ: 

ಗಿಳಿರಾಮನ ಜೊತೆ ಡಿಬಾಸ್ ಆಟ :ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಗಿಳಿಗಳನ್ನ ಆರೈಕೆ‌ ಮಾಡಿದ Challenging Star Darshan

ಜೀಪಿನತ್ತ ಪೊಲೀಸರು ಎಳೆದೊಯ್ತಾ ಇದ್ರೂ.. ಚಹಾದ ಕಪ್​ ಬಿಡಲಿಲ್ವಲ್ಲಾ ಈ ಯುವಕರು! ವಿಡಿಯೋ ವೈರಲ್​

Published On - 11:48 am, Mon, 31 May 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ