Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಗಿಳಿಯ ಹಾಡಿಗೆ ಸೋಲದವರಿದ್ದಾರೆಯೇ? ಮೆಚ್ಚುಗೆ ವ್ಯಕ್ತಪಡಿಸಿದ ನೆಟ್ಟಿಗರು; ವಿಡಿಯೋ ವೈರಲ್

ಮನೆಯ ಮಾಲೀಕ ಗಿಟಾರ್​ ನುಡಿಸುತ್ತಿದ್ದಂತೆಯೇ ಗಿಳಿ ಕತ್ತನ್ನು ತಿರುಗಿಸುತ್ತದೆ. ಗಂಟಲು ಸರಿಮಾಡಿಕೊಳ್ಳುತ್ತಾ ಹಾಡಲು ಪ್ರಾರಂಭಿಸುತ್ತದೆ. ಈ ವಿಡಿಯೋವನ್ನು ಟ್ವಿಟರ್​ನಲ್ಲಿ ಹಂಚಿಕೊಳ್ಳಲಾಗಿದ್ದು, ನೆಟ್ಟಿಗರ ಹೃದಯ ಗೆದ್ದಿದೆ.

Viral Video: ಗಿಳಿಯ ಹಾಡಿಗೆ ಸೋಲದವರಿದ್ದಾರೆಯೇ? ಮೆಚ್ಚುಗೆ ವ್ಯಕ್ತಪಡಿಸಿದ ನೆಟ್ಟಿಗರು; ವಿಡಿಯೋ ವೈರಲ್
ಗಿಳಿಯ ಹಾಡಿಗೆ ಸೋಲದವರಿದ್ದಾರೆಯೇ?
Follow us
shruti hegde
| Updated By: Digi Tech Desk

Updated on:May 31, 2021 | 12:09 PM

ಗಿಳಿಗಳು ಮಾತನಾಡುವುದನ್ನು ಕೇಳಿಯೇ ಇರುತ್ತೀರಿ. ಆದರೆ ಸುಂದರವಾಗಿ ಹಾಡು ಹೇಳುವುದನ್ನು ಎಲ್ಲಿಯಾದರೂ ಕೇಳಿದ್ದೀರಾ? ಮನೆಯ ಮಾಲೀಕ ಗಿಟಾರ್​ ನುಡಿಸುತ್ತಿದ್ದಂತೆಯೇ ಗಿಳಿ ಸುಮಧುರವಾಗಿ ಹಾಡಲು ಪ್ರಾರಂಭಿಸುತ್ತದೆ. ಗಿಳಿಯ ಹಾಡು ಕೇಳಿದ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮನೆಯ ಮಾಲೀಕ ಗಿಟಾರ್​ ನುಡಿಸುತ್ತಿದ್ದಂತೆಯೇ ಗಿಳಿ ಕತ್ತನ್ನು ತಿರುಗಿಸುತ್ತದೆ. ಗಂಟಲು ಸರಿಮಾಡಿಕೊಳ್ಳುತ್ತಾ ಹಾಡಲು ಪ್ರಾರಂಭಿಸುತ್ತದೆ. ಈ ವಿಡಿಯೋವನ್ನು ಟ್ವಿಟರ್​ನಲ್ಲಿ ಹಂಚಿಕೊಳ್ಳಲಾಗಿದ್ದು, ನೆಟ್ಟಿಗರ ಹೃದಯ ಗೆದ್ದಿದೆ.

‘ಫ್ಲಾಪ್​ ಇರಾ ಆರೆಂಜ್​ ಕೋಟ್​ ಗಾಯ್​’ ಎಂಬ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ. ಮಾಲೀಕ ಗಿಟಾರು ನುಡಿಸುತ್ತಿದ್ದಂತೆಯೇ ಗಿಳಿಯು ಹಾಡಲು ಶುರುಮಾಡುತ್ತದೆ. ಮಾಲೀಕ ಹೇಳಿದ ಕೆಲಸವನ್ನು ಗಿಳಿ ಮಾಡುವುದನ್ನು ಹಿಂದೆ ಕೇಳಿರಬಹುದು. ಆದರೆ ಗಿಟಾರ್​ ಬಾರಿಸಿದಂತೆಯೇ ಗಿಳಿ ಹಾಡು ಹೇಳುತ್ತಿರುವುದನ್ನು ಎಂದಾದರೂ ಕೇಳಿದ್ದೀರಾ?

ವಿಡಿಯೋ ಸುಮಾರು 3.5 ಲಕ್ಷ ವೀಕ್ಷಣೆಗಳನ್ನು ಗಳಿಸಿಕೊಂಡಿದೆ. 70 ಸಾವಿರ ರೀಟ್ವೀಟ್​ಗಳು, 262 ಸಾವಿರ ಲೈಕ್ಸ್​ಗಳ ಲಭಿಸಿವೆ. ವಾವ್..​ ಇದು ಎಷ್ಟು ಅದ್ಭುತವಾಗಿದೆ ಎಂದು ನೆಟ್ಟಿಗರೋರ್ವರು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಗಿಳಿಯ ಹಾಡಿಗೆ ಸೋಲದವರಿದ್ದಾರೆಯೇ ಎಂಬ ಮಾತುಗಳು ವಿಡಿಯೋ ನೋಡಿದ ನೆಟ್ಟಿಗರಿಂದ ಕೇಳಿ ಬಂದಿವೆ.

ಇದನ್ನೂ ಓದಿ: 

ಗಿಳಿರಾಮನ ಜೊತೆ ಡಿಬಾಸ್ ಆಟ :ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಗಿಳಿಗಳನ್ನ ಆರೈಕೆ‌ ಮಾಡಿದ Challenging Star Darshan

ಜೀಪಿನತ್ತ ಪೊಲೀಸರು ಎಳೆದೊಯ್ತಾ ಇದ್ರೂ.. ಚಹಾದ ಕಪ್​ ಬಿಡಲಿಲ್ವಲ್ಲಾ ಈ ಯುವಕರು! ವಿಡಿಯೋ ವೈರಲ್​

Published On - 11:48 am, Mon, 31 May 21

ಮಚ್ಚುಹಿಡಿದಿದ್ದ ಶ್ರೀನಿವಾಸ ಪೂಜಾರಿಯನ್ನು ಕೂಡಲೇ ವಶಕ್ಕೆ ಪಡೆದ ಪೊಲೀಸ್
ಮಚ್ಚುಹಿಡಿದಿದ್ದ ಶ್ರೀನಿವಾಸ ಪೂಜಾರಿಯನ್ನು ಕೂಡಲೇ ವಶಕ್ಕೆ ಪಡೆದ ಪೊಲೀಸ್
‘ಬ್ಯಾಂಕ್ ಜನಾರ್ಧನ್ ಭೇಟಿ ಮಾಡಲು ಇತ್ತೀಚೆಗೆ ಆಗಲೇ ಇಲ್ಲ’; ಸುಧಾರಾಣಿ
‘ಬ್ಯಾಂಕ್ ಜನಾರ್ಧನ್ ಭೇಟಿ ಮಾಡಲು ಇತ್ತೀಚೆಗೆ ಆಗಲೇ ಇಲ್ಲ’; ಸುಧಾರಾಣಿ
ಮೂರು ಎಸೆತಗಳಲ್ಲಿ 3 ರನೌಟ್: ಪಂದ್ಯದ ಫಲಿತಾಂಶವನ್ನೇ ಬದಲಿಸಿದ ರನ್ನೋಟ
ಮೂರು ಎಸೆತಗಳಲ್ಲಿ 3 ರನೌಟ್: ಪಂದ್ಯದ ಫಲಿತಾಂಶವನ್ನೇ ಬದಲಿಸಿದ ರನ್ನೋಟ
ಗದ್ದುಗೆ ಅಥವಾ ಬೃಂದಾವನ ದರ್ಶನದ ಹಿಂದಿನ ಅಧ್ಯಾತ್ಮಿಕ ರಹಸ್ಯ
ಗದ್ದುಗೆ ಅಥವಾ ಬೃಂದಾವನ ದರ್ಶನದ ಹಿಂದಿನ ಅಧ್ಯಾತ್ಮಿಕ ರಹಸ್ಯ
ರವಿ ಮೇಷ ಪ್ರವೇಶದ ದಿನ: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ರವಿ ಮೇಷ ಪ್ರವೇಶದ ದಿನ: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಹುಬ್ಬಳ್ಳಿ-ಧಾರವಾಡದಲ್ಲಿ ಡ್ರಗ್ಸ್ ಹಾವಳಿ ವಿಪರೀತವಾಗಿದೆ: ಪ್ರಹ್ಲಾದ್​ ಜೋಶಿ
ಹುಬ್ಬಳ್ಳಿ-ಧಾರವಾಡದಲ್ಲಿ ಡ್ರಗ್ಸ್ ಹಾವಳಿ ವಿಪರೀತವಾಗಿದೆ: ಪ್ರಹ್ಲಾದ್​ ಜೋಶಿ
Anna Lezhneva: ತಿರುಪತಿಯಲ್ಲಿ ಮುಡಿಕೊಟ್ಟ ಪವನ್ ಕಲ್ಯಾಣ್ ಪತ್ನಿ
Anna Lezhneva: ತಿರುಪತಿಯಲ್ಲಿ ಮುಡಿಕೊಟ್ಟ ಪವನ್ ಕಲ್ಯಾಣ್ ಪತ್ನಿ
ಬಾಲಕಿ ಹತ್ಯೆಗೈದಿದ್ದ ಆರೋಪಿ ಪೊಲೀಸ್​ ಗುಂಡೇಗೆ ಬಲಿ: ಕಮಿಷನರ್​ಗೆ ಜೈಕಾರ
ಬಾಲಕಿ ಹತ್ಯೆಗೈದಿದ್ದ ಆರೋಪಿ ಪೊಲೀಸ್​ ಗುಂಡೇಗೆ ಬಲಿ: ಕಮಿಷನರ್​ಗೆ ಜೈಕಾರ
ಐಪಿಎಲ್​ಗೆ ಎಂಟ್ರಿಕೊಟ್ಟ ರೋಬೋ ಶ್ವಾನ; ವಿಡಿಯೋ ನೋಡಿ
ಐಪಿಎಲ್​ಗೆ ಎಂಟ್ರಿಕೊಟ್ಟ ರೋಬೋ ಶ್ವಾನ; ವಿಡಿಯೋ ನೋಡಿ
ಡಿಫರೆಂಟ್ ಆಗಿ ‘ಯುದ್ಧಕಾಂಡ’ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಿದ ರವಿಚಂದ್ರನ್
ಡಿಫರೆಂಟ್ ಆಗಿ ‘ಯುದ್ಧಕಾಂಡ’ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಿದ ರವಿಚಂದ್ರನ್