AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಗಿಳಿಯ ಹಾಡಿಗೆ ಸೋಲದವರಿದ್ದಾರೆಯೇ? ಮೆಚ್ಚುಗೆ ವ್ಯಕ್ತಪಡಿಸಿದ ನೆಟ್ಟಿಗರು; ವಿಡಿಯೋ ವೈರಲ್

ಮನೆಯ ಮಾಲೀಕ ಗಿಟಾರ್​ ನುಡಿಸುತ್ತಿದ್ದಂತೆಯೇ ಗಿಳಿ ಕತ್ತನ್ನು ತಿರುಗಿಸುತ್ತದೆ. ಗಂಟಲು ಸರಿಮಾಡಿಕೊಳ್ಳುತ್ತಾ ಹಾಡಲು ಪ್ರಾರಂಭಿಸುತ್ತದೆ. ಈ ವಿಡಿಯೋವನ್ನು ಟ್ವಿಟರ್​ನಲ್ಲಿ ಹಂಚಿಕೊಳ್ಳಲಾಗಿದ್ದು, ನೆಟ್ಟಿಗರ ಹೃದಯ ಗೆದ್ದಿದೆ.

Viral Video: ಗಿಳಿಯ ಹಾಡಿಗೆ ಸೋಲದವರಿದ್ದಾರೆಯೇ? ಮೆಚ್ಚುಗೆ ವ್ಯಕ್ತಪಡಿಸಿದ ನೆಟ್ಟಿಗರು; ವಿಡಿಯೋ ವೈರಲ್
ಗಿಳಿಯ ಹಾಡಿಗೆ ಸೋಲದವರಿದ್ದಾರೆಯೇ?
shruti hegde
| Edited By: |

Updated on:May 31, 2021 | 12:09 PM

Share

ಗಿಳಿಗಳು ಮಾತನಾಡುವುದನ್ನು ಕೇಳಿಯೇ ಇರುತ್ತೀರಿ. ಆದರೆ ಸುಂದರವಾಗಿ ಹಾಡು ಹೇಳುವುದನ್ನು ಎಲ್ಲಿಯಾದರೂ ಕೇಳಿದ್ದೀರಾ? ಮನೆಯ ಮಾಲೀಕ ಗಿಟಾರ್​ ನುಡಿಸುತ್ತಿದ್ದಂತೆಯೇ ಗಿಳಿ ಸುಮಧುರವಾಗಿ ಹಾಡಲು ಪ್ರಾರಂಭಿಸುತ್ತದೆ. ಗಿಳಿಯ ಹಾಡು ಕೇಳಿದ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮನೆಯ ಮಾಲೀಕ ಗಿಟಾರ್​ ನುಡಿಸುತ್ತಿದ್ದಂತೆಯೇ ಗಿಳಿ ಕತ್ತನ್ನು ತಿರುಗಿಸುತ್ತದೆ. ಗಂಟಲು ಸರಿಮಾಡಿಕೊಳ್ಳುತ್ತಾ ಹಾಡಲು ಪ್ರಾರಂಭಿಸುತ್ತದೆ. ಈ ವಿಡಿಯೋವನ್ನು ಟ್ವಿಟರ್​ನಲ್ಲಿ ಹಂಚಿಕೊಳ್ಳಲಾಗಿದ್ದು, ನೆಟ್ಟಿಗರ ಹೃದಯ ಗೆದ್ದಿದೆ.

‘ಫ್ಲಾಪ್​ ಇರಾ ಆರೆಂಜ್​ ಕೋಟ್​ ಗಾಯ್​’ ಎಂಬ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ. ಮಾಲೀಕ ಗಿಟಾರು ನುಡಿಸುತ್ತಿದ್ದಂತೆಯೇ ಗಿಳಿಯು ಹಾಡಲು ಶುರುಮಾಡುತ್ತದೆ. ಮಾಲೀಕ ಹೇಳಿದ ಕೆಲಸವನ್ನು ಗಿಳಿ ಮಾಡುವುದನ್ನು ಹಿಂದೆ ಕೇಳಿರಬಹುದು. ಆದರೆ ಗಿಟಾರ್​ ಬಾರಿಸಿದಂತೆಯೇ ಗಿಳಿ ಹಾಡು ಹೇಳುತ್ತಿರುವುದನ್ನು ಎಂದಾದರೂ ಕೇಳಿದ್ದೀರಾ?

ವಿಡಿಯೋ ಸುಮಾರು 3.5 ಲಕ್ಷ ವೀಕ್ಷಣೆಗಳನ್ನು ಗಳಿಸಿಕೊಂಡಿದೆ. 70 ಸಾವಿರ ರೀಟ್ವೀಟ್​ಗಳು, 262 ಸಾವಿರ ಲೈಕ್ಸ್​ಗಳ ಲಭಿಸಿವೆ. ವಾವ್..​ ಇದು ಎಷ್ಟು ಅದ್ಭುತವಾಗಿದೆ ಎಂದು ನೆಟ್ಟಿಗರೋರ್ವರು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಗಿಳಿಯ ಹಾಡಿಗೆ ಸೋಲದವರಿದ್ದಾರೆಯೇ ಎಂಬ ಮಾತುಗಳು ವಿಡಿಯೋ ನೋಡಿದ ನೆಟ್ಟಿಗರಿಂದ ಕೇಳಿ ಬಂದಿವೆ.

ಇದನ್ನೂ ಓದಿ: 

ಗಿಳಿರಾಮನ ಜೊತೆ ಡಿಬಾಸ್ ಆಟ :ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಗಿಳಿಗಳನ್ನ ಆರೈಕೆ‌ ಮಾಡಿದ Challenging Star Darshan

ಜೀಪಿನತ್ತ ಪೊಲೀಸರು ಎಳೆದೊಯ್ತಾ ಇದ್ರೂ.. ಚಹಾದ ಕಪ್​ ಬಿಡಲಿಲ್ವಲ್ಲಾ ಈ ಯುವಕರು! ವಿಡಿಯೋ ವೈರಲ್​

Published On - 11:48 am, Mon, 31 May 21

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ