AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಗಿಳಿಯ ಹಾಡಿಗೆ ಸೋಲದವರಿದ್ದಾರೆಯೇ? ಮೆಚ್ಚುಗೆ ವ್ಯಕ್ತಪಡಿಸಿದ ನೆಟ್ಟಿಗರು; ವಿಡಿಯೋ ವೈರಲ್

ಮನೆಯ ಮಾಲೀಕ ಗಿಟಾರ್​ ನುಡಿಸುತ್ತಿದ್ದಂತೆಯೇ ಗಿಳಿ ಕತ್ತನ್ನು ತಿರುಗಿಸುತ್ತದೆ. ಗಂಟಲು ಸರಿಮಾಡಿಕೊಳ್ಳುತ್ತಾ ಹಾಡಲು ಪ್ರಾರಂಭಿಸುತ್ತದೆ. ಈ ವಿಡಿಯೋವನ್ನು ಟ್ವಿಟರ್​ನಲ್ಲಿ ಹಂಚಿಕೊಳ್ಳಲಾಗಿದ್ದು, ನೆಟ್ಟಿಗರ ಹೃದಯ ಗೆದ್ದಿದೆ.

Viral Video: ಗಿಳಿಯ ಹಾಡಿಗೆ ಸೋಲದವರಿದ್ದಾರೆಯೇ? ಮೆಚ್ಚುಗೆ ವ್ಯಕ್ತಪಡಿಸಿದ ನೆಟ್ಟಿಗರು; ವಿಡಿಯೋ ವೈರಲ್
ಗಿಳಿಯ ಹಾಡಿಗೆ ಸೋಲದವರಿದ್ದಾರೆಯೇ?
shruti hegde
| Edited By: |

Updated on:May 31, 2021 | 12:09 PM

Share

ಗಿಳಿಗಳು ಮಾತನಾಡುವುದನ್ನು ಕೇಳಿಯೇ ಇರುತ್ತೀರಿ. ಆದರೆ ಸುಂದರವಾಗಿ ಹಾಡು ಹೇಳುವುದನ್ನು ಎಲ್ಲಿಯಾದರೂ ಕೇಳಿದ್ದೀರಾ? ಮನೆಯ ಮಾಲೀಕ ಗಿಟಾರ್​ ನುಡಿಸುತ್ತಿದ್ದಂತೆಯೇ ಗಿಳಿ ಸುಮಧುರವಾಗಿ ಹಾಡಲು ಪ್ರಾರಂಭಿಸುತ್ತದೆ. ಗಿಳಿಯ ಹಾಡು ಕೇಳಿದ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮನೆಯ ಮಾಲೀಕ ಗಿಟಾರ್​ ನುಡಿಸುತ್ತಿದ್ದಂತೆಯೇ ಗಿಳಿ ಕತ್ತನ್ನು ತಿರುಗಿಸುತ್ತದೆ. ಗಂಟಲು ಸರಿಮಾಡಿಕೊಳ್ಳುತ್ತಾ ಹಾಡಲು ಪ್ರಾರಂಭಿಸುತ್ತದೆ. ಈ ವಿಡಿಯೋವನ್ನು ಟ್ವಿಟರ್​ನಲ್ಲಿ ಹಂಚಿಕೊಳ್ಳಲಾಗಿದ್ದು, ನೆಟ್ಟಿಗರ ಹೃದಯ ಗೆದ್ದಿದೆ.

‘ಫ್ಲಾಪ್​ ಇರಾ ಆರೆಂಜ್​ ಕೋಟ್​ ಗಾಯ್​’ ಎಂಬ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ. ಮಾಲೀಕ ಗಿಟಾರು ನುಡಿಸುತ್ತಿದ್ದಂತೆಯೇ ಗಿಳಿಯು ಹಾಡಲು ಶುರುಮಾಡುತ್ತದೆ. ಮಾಲೀಕ ಹೇಳಿದ ಕೆಲಸವನ್ನು ಗಿಳಿ ಮಾಡುವುದನ್ನು ಹಿಂದೆ ಕೇಳಿರಬಹುದು. ಆದರೆ ಗಿಟಾರ್​ ಬಾರಿಸಿದಂತೆಯೇ ಗಿಳಿ ಹಾಡು ಹೇಳುತ್ತಿರುವುದನ್ನು ಎಂದಾದರೂ ಕೇಳಿದ್ದೀರಾ?

ವಿಡಿಯೋ ಸುಮಾರು 3.5 ಲಕ್ಷ ವೀಕ್ಷಣೆಗಳನ್ನು ಗಳಿಸಿಕೊಂಡಿದೆ. 70 ಸಾವಿರ ರೀಟ್ವೀಟ್​ಗಳು, 262 ಸಾವಿರ ಲೈಕ್ಸ್​ಗಳ ಲಭಿಸಿವೆ. ವಾವ್..​ ಇದು ಎಷ್ಟು ಅದ್ಭುತವಾಗಿದೆ ಎಂದು ನೆಟ್ಟಿಗರೋರ್ವರು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಗಿಳಿಯ ಹಾಡಿಗೆ ಸೋಲದವರಿದ್ದಾರೆಯೇ ಎಂಬ ಮಾತುಗಳು ವಿಡಿಯೋ ನೋಡಿದ ನೆಟ್ಟಿಗರಿಂದ ಕೇಳಿ ಬಂದಿವೆ.

ಇದನ್ನೂ ಓದಿ: 

ಗಿಳಿರಾಮನ ಜೊತೆ ಡಿಬಾಸ್ ಆಟ :ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಗಿಳಿಗಳನ್ನ ಆರೈಕೆ‌ ಮಾಡಿದ Challenging Star Darshan

ಜೀಪಿನತ್ತ ಪೊಲೀಸರು ಎಳೆದೊಯ್ತಾ ಇದ್ರೂ.. ಚಹಾದ ಕಪ್​ ಬಿಡಲಿಲ್ವಲ್ಲಾ ಈ ಯುವಕರು! ವಿಡಿಯೋ ವೈರಲ್​

Published On - 11:48 am, Mon, 31 May 21

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು