AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬೈಕ್​​​​ಗೆ ಪೆಟ್ರೋಲ್ ಬದಲು​ ಬಿಯರ್​​​​​ ಹಾಕಿದ್ರೆ ಸಾಕು, ಹೊಸ ಪ್ರಯೋಗ ಮಾಡಿದ ಯುವಕ

ಬಿಯರ್​​​ ಬಳಸಿ ಕೂಡ ಗಾಡಿಯನ್ನು ಚಲಾಯಿಸಬಹುದು. ಹೌದು ಪೆಟ್ರೋಲ್​ ಬೆಲೆ ಗಗನಕ್ಕೇರುತ್ತಿದ್ದಂತೆ ವ್ಯಕ್ತಿಯೊರ್ವ ಬಿಯರ್​​​ನಿಂದ ಚಲಿಸುವ ಹೊಸ ವಾಹನ ಒಂದನ್ನು ತಯಾರಿಸಿದ್ದಾನೆ.

ಈ ಬೈಕ್​​​​ಗೆ ಪೆಟ್ರೋಲ್ ಬದಲು​ ಬಿಯರ್​​​​​ ಹಾಕಿದ್ರೆ ಸಾಕು, ಹೊಸ ಪ್ರಯೋಗ ಮಾಡಿದ ಯುವಕ
Beer Powered Motorcycle
Follow us
ಅಕ್ಷತಾ ವರ್ಕಾಡಿ
|

Updated on:May 19, 2023 | 5:53 PM

ವಾಹನ ತೆಗೆದುಕೊಳ್ಳುವ ಪ್ಲಾನ್​ನಲ್ಲಿದರೆ, ಪೆಟ್ರೋಲ್​​ ಬೆಲೆ ಗಗನಕ್ಕೇರಿರುವುದನ್ನು ಕಂಡು ಪ್ಲಾನ್​​ನಿಂದ ದೂರ ಸರಿಯುವವರೇ ಹೆಚ್ಚು. ಹೌದು ಪೆಟ್ರೋಲ್​​ ಬೆಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಪೆಟ್ರೋಲ್​​ ಬೆಲೆಯ ಏರಿಕೆಯಿಂದಾಗಿ ಇತ್ತೀಚಿನ ದಿನಗಳಲ್ಲಿ ಎಲೆಕ್ಟ್ರಿಕ್ ವಾಹನಗಳು ಭಾರೀ ಸದ್ದು ಮಾಡುತ್ತಿದೆ. ಆದರೆ ಇನ್ನೂ ಮುಂದೆ ಬಿಯರ್​​​ ಬಳಸಿ ಕೂಡ ಗಾಡಿಯನ್ನು ಚಲಾಯಿಸಬಹುದು. ಹೌದು ಪೆಟ್ರೋಲ್​ ಬೆಲೆ ಗಗನಕ್ಕೇರುತ್ತಿದ್ದಂತೆ ವ್ಯಕ್ತಿಯೊರ್ವ ಬಿಯರ್​​​ನಿಂದ ಚಲಿಸುವ ಹೊಸ ವಾಹನ ಒಂದನ್ನು ತಯಾರಿಸಿದ್ದಾನೆ. ಬಿಯರ್​​​​ನಿಂದ ಚಲಿಸುವ ಗಾಡಿನಾ? ಏನಿದರ ವಿಶೇಷತೆ ? ಇಲ್ಲಿದೆ ಸಂಪೂರ್ಣ ವಿವರ.

ಅಮೆರಿಕದ ಮೈಕೆಲ್ಸನ್ ಎಂಬ ವ್ಯಕ್ತಿಯೇ ಬಿಯರ್​​ನಿಂದ ಚಲಿಸುವ ಬೈಕ್​​ವೊಂದನ್ನು ಅನ್ವೇಷಿಸಿದಾತ. ಈ ಬೈಕ್‌ಗೆ ಪೆಟ್ರೋಲ್ ಬೇಕಿಲ್ಲ. ಪೆಟ್ರೋಲ್​​ ಬದಲಿಗೆ ಬಿಯರ್​​ ತುಂಬಿಸಿದರೆ ಸಾಕು. ಇದು ಗಂಟೆಗೆ 240 ಕಿ.ಮೀ ವೇಗದಲ್ಲಿ ಚಲಿಸುತ್ತದೆ ಎಂದು ಮೈಕೆಲ್ಸನ್ ತಿಳಿಸಿದ್ದಾರೆ. ಸದ್ಯ ಈ ವಿಡಿಯೋ ಯೂಟ್ಯೂಬ್​​ನಲ್ಲಿ ಭಾರೀ ವೈರಲ್​​ ಆಗುತ್ತಿದೆ. ವೈರಲ್​​ ವಿಡಿಯೋ ಇಲ್ಲಿದೆ ನೋಡಿ.

ಇದನ್ನೂ ಓದಿ: ಗೂಗಲ್ ಸಿಇಒ ಸುಂದರ್ ಪಿಚ್ಚೈ ಅಪ್ಪ ಕಣ್ಣೀರು; ಚೆನ್ನೈ ಮನೆ ಮಾರುವಾಗ ಭಾವೋದ್ವೇಗದ ಕ್ಷಣಗಳು; ಘಟನೆ ಸ್ಮರಿಸಿದ ತಮಿಳು ನಟ

ಮೈಕೆಲ್ಸನ್​​​ಗೆ ಯಾವುದೇ ಮದ್ಯಪಾನದ ಅಭ್ಯಾಸವಿಲ್ಲವಂತೆ, ನಾನು ಬಿಯರ್​​ ಕುಡಿಯುವುದಿಲ್ಲ, ಆದರೆ ಬಿಯರ್​ನಿಂದ ಚಲಿಸುವ ಗಾಡಿಯನ್ನು ತಯಾರಿಸಿದರೆ ಹೇಗೆ ಎಂಬ ಆಲೋಚನೆ ನನಗೆ ಹಿಂದಿನಿಂದಲೂ ಇತ್ತು. ಇದೀಗಾ ನೆರವೇರಿದೆ ಎಂದು ಮೈಕೆಲ್ಸನ್ ಹೇಳಿಕೊಂಡಿದ್ದಾರೆ. ಮೈಕೆಲ್ಸನ್ ತಯಾರಿಸಿರುವ ಬಿಯರ್ ಚಾಲಿತ ಬೈಕನ್ನು ಅಲ್ಲಿನ ಸ್ಥಳೀಯ ಪ್ರದರ್ಶನವೊಂದರಲ್ಲಿ ಮೊದಲ ಸ್ಥಾನವನ್ನು ಗಳಿಸಿದೆ. ಆದರೆ ಇನ್ನು ಮುಂದರ ಇದರ ಸಾಮರ್ಥ್ಯದ ಬಗ್ಗೆ ಪರೀಕ್ಷಿಸಿ, ಚಾಲನೆಗೆ ತರುವ ಪ್ರಯತ್ನದಲ್ಲಿದ್ದಾರೆ ಮೈಕೆಲ್ಸನ್.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ:

Published On - 5:53 pm, Fri, 19 May 23

RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ರೇಣುಕಾಸ್ವಾಮಿ ಹತ್ಯೆಗೆ 1ವರ್ಷ;ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಕುಟುಂಬಸ್ಥರು
ರೇಣುಕಾಸ್ವಾಮಿ ಹತ್ಯೆಗೆ 1ವರ್ಷ;ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಕುಟುಂಬಸ್ಥರು
ರ್‍ಯಾಲಿ ವೇಳೆ ಕೊಲಂಬಿಯಾದ ಅಧ್ಯಕ್ಷೀಯ ಅಭ್ಯರ್ಥಿ ಟರ್ಬೆಗೆ ಗುಂಡೇಟು
ರ್‍ಯಾಲಿ ವೇಳೆ ಕೊಲಂಬಿಯಾದ ಅಧ್ಯಕ್ಷೀಯ ಅಭ್ಯರ್ಥಿ ಟರ್ಬೆಗೆ ಗುಂಡೇಟು
ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್ ಗಿರಿ: ವಿಡಿಯೋ ವೈರಲ್
ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್ ಗಿರಿ: ವಿಡಿಯೋ ವೈರಲ್
ಐತಿಹಾಸಿಕ ಪ್ರವಾಸಿತಾಣ ನಂದಿಗಿರಿಧಾಮ ಫುಲ್ ಟ್ರಾಫಿಕ್ ಜಾಮ್..!
ಐತಿಹಾಸಿಕ ಪ್ರವಾಸಿತಾಣ ನಂದಿಗಿರಿಧಾಮ ಫುಲ್ ಟ್ರಾಫಿಕ್ ಜಾಮ್..!