AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬೈಕ್​​​​ಗೆ ಪೆಟ್ರೋಲ್ ಬದಲು​ ಬಿಯರ್​​​​​ ಹಾಕಿದ್ರೆ ಸಾಕು, ಹೊಸ ಪ್ರಯೋಗ ಮಾಡಿದ ಯುವಕ

ಬಿಯರ್​​​ ಬಳಸಿ ಕೂಡ ಗಾಡಿಯನ್ನು ಚಲಾಯಿಸಬಹುದು. ಹೌದು ಪೆಟ್ರೋಲ್​ ಬೆಲೆ ಗಗನಕ್ಕೇರುತ್ತಿದ್ದಂತೆ ವ್ಯಕ್ತಿಯೊರ್ವ ಬಿಯರ್​​​ನಿಂದ ಚಲಿಸುವ ಹೊಸ ವಾಹನ ಒಂದನ್ನು ತಯಾರಿಸಿದ್ದಾನೆ.

ಈ ಬೈಕ್​​​​ಗೆ ಪೆಟ್ರೋಲ್ ಬದಲು​ ಬಿಯರ್​​​​​ ಹಾಕಿದ್ರೆ ಸಾಕು, ಹೊಸ ಪ್ರಯೋಗ ಮಾಡಿದ ಯುವಕ
Beer Powered Motorcycle
ಅಕ್ಷತಾ ವರ್ಕಾಡಿ
|

Updated on:May 19, 2023 | 5:53 PM

Share

ವಾಹನ ತೆಗೆದುಕೊಳ್ಳುವ ಪ್ಲಾನ್​ನಲ್ಲಿದರೆ, ಪೆಟ್ರೋಲ್​​ ಬೆಲೆ ಗಗನಕ್ಕೇರಿರುವುದನ್ನು ಕಂಡು ಪ್ಲಾನ್​​ನಿಂದ ದೂರ ಸರಿಯುವವರೇ ಹೆಚ್ಚು. ಹೌದು ಪೆಟ್ರೋಲ್​​ ಬೆಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಪೆಟ್ರೋಲ್​​ ಬೆಲೆಯ ಏರಿಕೆಯಿಂದಾಗಿ ಇತ್ತೀಚಿನ ದಿನಗಳಲ್ಲಿ ಎಲೆಕ್ಟ್ರಿಕ್ ವಾಹನಗಳು ಭಾರೀ ಸದ್ದು ಮಾಡುತ್ತಿದೆ. ಆದರೆ ಇನ್ನೂ ಮುಂದೆ ಬಿಯರ್​​​ ಬಳಸಿ ಕೂಡ ಗಾಡಿಯನ್ನು ಚಲಾಯಿಸಬಹುದು. ಹೌದು ಪೆಟ್ರೋಲ್​ ಬೆಲೆ ಗಗನಕ್ಕೇರುತ್ತಿದ್ದಂತೆ ವ್ಯಕ್ತಿಯೊರ್ವ ಬಿಯರ್​​​ನಿಂದ ಚಲಿಸುವ ಹೊಸ ವಾಹನ ಒಂದನ್ನು ತಯಾರಿಸಿದ್ದಾನೆ. ಬಿಯರ್​​​​ನಿಂದ ಚಲಿಸುವ ಗಾಡಿನಾ? ಏನಿದರ ವಿಶೇಷತೆ ? ಇಲ್ಲಿದೆ ಸಂಪೂರ್ಣ ವಿವರ.

ಅಮೆರಿಕದ ಮೈಕೆಲ್ಸನ್ ಎಂಬ ವ್ಯಕ್ತಿಯೇ ಬಿಯರ್​​ನಿಂದ ಚಲಿಸುವ ಬೈಕ್​​ವೊಂದನ್ನು ಅನ್ವೇಷಿಸಿದಾತ. ಈ ಬೈಕ್‌ಗೆ ಪೆಟ್ರೋಲ್ ಬೇಕಿಲ್ಲ. ಪೆಟ್ರೋಲ್​​ ಬದಲಿಗೆ ಬಿಯರ್​​ ತುಂಬಿಸಿದರೆ ಸಾಕು. ಇದು ಗಂಟೆಗೆ 240 ಕಿ.ಮೀ ವೇಗದಲ್ಲಿ ಚಲಿಸುತ್ತದೆ ಎಂದು ಮೈಕೆಲ್ಸನ್ ತಿಳಿಸಿದ್ದಾರೆ. ಸದ್ಯ ಈ ವಿಡಿಯೋ ಯೂಟ್ಯೂಬ್​​ನಲ್ಲಿ ಭಾರೀ ವೈರಲ್​​ ಆಗುತ್ತಿದೆ. ವೈರಲ್​​ ವಿಡಿಯೋ ಇಲ್ಲಿದೆ ನೋಡಿ.

ಇದನ್ನೂ ಓದಿ: ಗೂಗಲ್ ಸಿಇಒ ಸುಂದರ್ ಪಿಚ್ಚೈ ಅಪ್ಪ ಕಣ್ಣೀರು; ಚೆನ್ನೈ ಮನೆ ಮಾರುವಾಗ ಭಾವೋದ್ವೇಗದ ಕ್ಷಣಗಳು; ಘಟನೆ ಸ್ಮರಿಸಿದ ತಮಿಳು ನಟ

ಮೈಕೆಲ್ಸನ್​​​ಗೆ ಯಾವುದೇ ಮದ್ಯಪಾನದ ಅಭ್ಯಾಸವಿಲ್ಲವಂತೆ, ನಾನು ಬಿಯರ್​​ ಕುಡಿಯುವುದಿಲ್ಲ, ಆದರೆ ಬಿಯರ್​ನಿಂದ ಚಲಿಸುವ ಗಾಡಿಯನ್ನು ತಯಾರಿಸಿದರೆ ಹೇಗೆ ಎಂಬ ಆಲೋಚನೆ ನನಗೆ ಹಿಂದಿನಿಂದಲೂ ಇತ್ತು. ಇದೀಗಾ ನೆರವೇರಿದೆ ಎಂದು ಮೈಕೆಲ್ಸನ್ ಹೇಳಿಕೊಂಡಿದ್ದಾರೆ. ಮೈಕೆಲ್ಸನ್ ತಯಾರಿಸಿರುವ ಬಿಯರ್ ಚಾಲಿತ ಬೈಕನ್ನು ಅಲ್ಲಿನ ಸ್ಥಳೀಯ ಪ್ರದರ್ಶನವೊಂದರಲ್ಲಿ ಮೊದಲ ಸ್ಥಾನವನ್ನು ಗಳಿಸಿದೆ. ಆದರೆ ಇನ್ನು ಮುಂದರ ಇದರ ಸಾಮರ್ಥ್ಯದ ಬಗ್ಗೆ ಪರೀಕ್ಷಿಸಿ, ಚಾಲನೆಗೆ ತರುವ ಪ್ರಯತ್ನದಲ್ಲಿದ್ದಾರೆ ಮೈಕೆಲ್ಸನ್.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ:

Published On - 5:53 pm, Fri, 19 May 23

Follow Us
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ