AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: 3 ಗಂಟೆಗೂ ಹೆಚ್ಚು ಕಾಲ ಬೆಂಗಳೂರಿನ ಟ್ರಾಫಿಕ್‌ನಲ್ಲಿ ಸಿಲುಕಿಕೊಂಡ ವ್ಯಕ್ತಿ, ಹೇಳಿದ್ದೇನು ನೋಡಿ

ಟ್ರಾಫಿಕ್ ಅಂದ್ರೆ ನೆನಪಾಗುವುದೇ ಬೆಂಗಳೂರು. ಒಮ್ಮೆ ಟ್ರಾಫಿಕ್‌ನಲ್ಲಿ ಸಿಲುಕಿಕೊಂಡರೆ ಕಥೆ ಮುಗಿದೇ ಹೋಯ್ತು. ಬೆಂಗಳೂರಿನ ವ್ಯಕ್ತಿಯೊಬ್ಬರಿಗೆ ಇದೇ ಅನುಭವವಾಗಿದೆ. ಸಂಜೆ 5 ಗಂಟೆ ಸುಮಾರಿಗೆ ಬೆಳ್ಳಂದೂರಿನಿಂದ ಹೊರಟ ವ್ಯಕ್ತಿಯೊಬ್ಬರು ನಗರದ ಹೊರ ವರ್ತುಲ ರಸ್ತೆಯಲ್ಲಿ ಸಿಲುಕಿ ಕೊಂಡಿದ್ದಾರೆ. ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿ ಒದ್ದಾಡಿದ್ದಾರಂತೆ. ಅವರು ಮಾಡಿದ ಈ ಪೋಸ್ಟ್ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆಯನ್ನು ಎತ್ತಿ ತೋರಿಸಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Viral: 3 ಗಂಟೆಗೂ ಹೆಚ್ಚು ಕಾಲ ಬೆಂಗಳೂರಿನ ಟ್ರಾಫಿಕ್‌ನಲ್ಲಿ ಸಿಲುಕಿಕೊಂಡ ವ್ಯಕ್ತಿ, ಹೇಳಿದ್ದೇನು ನೋಡಿ
ಸಾಂದರ್ಭಿಕ ಚಿತ್ರImage Credit source: Pinterest
ಸಾಯಿನಂದಾ
|

Updated on:May 19, 2026 | 7:11 PM

Share

ಬೆಂಗಳೂರು, ಮೇ 19: ಟ್ರಾಫಿಕ್ ಟ್ರಾಫಿಕ್ ಟ್ರಾಫಿಕ್ ಹೀಗೆ ಹೇಳುತ್ತಿದ್ದಂತೆ ಕಣ್ಣ ಮುಂದೆ ಬರುವುದೇ ಬೆಂಗಳೂರು (Bengaluru). ಈ ಬೆಂಗಳೂರಿನಲ್ಲಿ ಟ್ರಾಫಿಕ್‌ ಸಮಸ್ಯೆ ಹೊಸದೇನಲ್ಲ. ಆದರೆ ವ್ಯಕ್ತಿಯೊಬ್ಬರಿಗೆ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿ ಕಹಿ ಅನುಭವವಾಗಿದೆ. ಸಂಜೆ 5:17 ಕ್ಕೆ ಬೆಳ್ಳಂದೂರಿನಿಂದ ಹೊರಟ್ರು ನಗರದ ಹೊರ ವರ್ತುಲ ರಸ್ತೆಯಲ್ಲಿ ಸಿಲುಕಿಕೊಂಡೆ ಎಂದು ಟ್ರಾಫಿಕ್ ಸಮಸ್ಯೆಯನ್ನು ವಿವರಿಸಿದ್ದಾರೆ. ಈ ಪೋಸ್ಟ್ ಆನ್ಲೈನ್‌ನಲ್ಲಿ ಚರ್ಚೆಯನ್ನು ಹುಟ್ಟುಹಾಕಿದೆ.

ವರುಣ್ ರಂಗರಾಜನ್ (Varun Rangarajan) ಅವರು ಎಕ್ಸ್ ಪೋಸ್ಟ್‌ನಲ್ಲಿ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿಕೊಂಡ ಅನುಭವವನ್ನು ಹಂಚಿಕೊಂಡಿದ್ದಾರೆ. ಈ ಪೋಸ್ಟ್ ನಲ್ಲಿ ಇಂದು ಸಂಜೆ 5:17 ಕ್ಕೆ ಬೆಳ್ಳಂದೂರಿನಿಂದ ಹೊರಟೆ ಮತ್ತು ಇನ್ನೂ ನಗರದ ಹೊರ ವರ್ತುಲ ರಸ್ತೆಯಲ್ಲಿ ಸಿಲುಕಿಕೊಂಡಿದ್ದೇನೆ. ಕಲ್ಯಾಣ್ ನಗರದಿಂದ ಮಾನ್ಯತಾಗೆ ಹೋಗಲು ಸುಮಾರು 1.5 ಗಂಟೆಗಳು ತೆಗೆದುಕೊಂಡಿವೆ. ಒಬ್ಬ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯೂ ಕಾಣಿಸುತ್ತಿಲ್ಲ. ಮನೆಗೆ ನಡೆದುಕೊಂಡು ಹೋಗಲು ನನಗೆ ಬಹುತೇಕ ಅದೇ ಸಮಯ ಬೇಕಾಗುತ್ತಿತ್ತು ಎಂದು ಗೂಗಲ್ ನಕ್ಷೆಗಳು ಹೇಳುತ್ತವೆ ಎಂದು ಬರೆದುಕೊಂಡಿದ್ದಾರೆ.

ವೈರಲ್ ಪೋಸ್ಟ್ ಇಲ್ಲಿದೆ

ಇದನ್ನೂ ಓದಿ: ಬೆಂಗಳೂರಿನಲ್ಲಿ 38 ಲಕ್ಷ ರೂ ಸಂಬಳದ ಜಾಬ್ ಆಫರ್ ತಿರಸ್ಕರಿಸಿದ ವ್ಯಕ್ತಿ

ಈ ಪೋಸ್ಟ್ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ, ಬೆಂಗಳೂರಿನ ಜನರಿಗೆ ಇದು ಕಾಮನ್ ಎಂದಿದ್ದಾರೆ. ಮತ್ತೊಬ್ಬರು, ಟ್ರಾಫಿಕ್ ಸಮಸ್ಯೆಗೆ ಮುಕ್ತಿ ಸಿಗಲ್ಲ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ಆಫೀಸ್ ಗೆ ಹೋಗುವಾಗ ನನ್ನದು ಪರಿಸ್ಥಿತಿ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:09 pm, Tue, 19 May 26

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ