AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ್ತಾ ಜೋಗಿ’ ಹಾಡಿಗೆ ಅದ್ಭುತ ಸ್ಟೆಪ್ ಹಾಕಿದ ಬೆಂಗಳೂರಿನ ಕಾಲೇಜು ವಿದ್ಯಾರ್ಥಿಗಳು, ವಿಡಿಯೋ ವೈರಲ್

ಡಾನ್ಸ್ ಎಂದರೆ ಈಗಿನ ಯುವಕ ಯುವತಿಯರಿಗೆ ಎಲ್ಲಿಲ್ಲದ ಕ್ರೇಜ್ ಶಾಲಾ ಕಾಲೇಜುಗಳಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಡಾನ್ಸ್ ಪರ್ಫಾರ್ಮೆನ್ಸ್ ನೀಡುವುದನ್ನು ನೋಡಿರಬಹುದು. ಕೆಲವೊಮ್ಮೆ ಇಂತಹ ಡಾನ್ಸ್ ಪರ್ಫಾರ್ಮೆನ್ಸ್ ಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವುದನ್ನು ನೋಡಿರಬಹುದು. ಇದೀಗ ಬೆಂಗಳೂರು ಕಾಲೇಜಿನ ವಿದ್ಯಾರ್ಥಿಗಳು ಬಾಲಿವುಡ್ ಹಿಟ್ 'ರಾಮ್ತಾ ಜೋಗಿ' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ್ದು ಈ ಡಾನ್ಸ್ ಪರ್ಫಾರ್ಮೆನ್ಸ್ ಗೆ ಸೋಶಿಯಲ್ ಮೀಡಿಯಾ ಬಳಕೆದಾರರು ಬೆರಗಾಗಿದ್ದಾರೆ.

ರಾಮ್ತಾ ಜೋಗಿ' ಹಾಡಿಗೆ ಅದ್ಭುತ ಸ್ಟೆಪ್ ಹಾಕಿದ ಬೆಂಗಳೂರಿನ ಕಾಲೇಜು ವಿದ್ಯಾರ್ಥಿಗಳು, ವಿಡಿಯೋ ವೈರಲ್
ವೈರಲ್​​ ವಿಡಿಯೋ
ಸಾಯಿನಂದಾ
| Edited By: |

Updated on:May 13, 2025 | 11:00 AM

Share

ಕಾಲೇಜ್ (college) ಲೈಫ್ ಇಸ್ ಗೋಲ್ಡನ್ ಲೈಫ್ ಎನ್ನುವ ಮಾತಿದೆ. ಹೀಗಾಗಿ ಪ್ರತಿಯೊಬ್ಬ ವಿದ್ಯಾರ್ಥಿಯೂ ಪಠ್ಯದ ಜೊತೆಗೆ ಡಾನ್ಸ್, ಸ್ಪೋರ್ಟ್ಸ್ ಎಂದು ಇನ್ನಿತ್ತರ ಚಟುವಟಿಕೆಯಲ್ಲಿ ತೊಡಗಿಕೊಳ್ಳುತ್ತಾರೆ. ಇನ್ನು ಕಾಲೇಜ್ ಡೇ, ಇಂಟರ್ ಕಾಲೇಜ್ ಫೆಸ್ಟ್ ಇನ್ನಿತ್ತರ ಇವೆಂಟ್ ಗಳಲ್ಲಿ ಡಾನ್ಸ್ ಪರ್ಫಾರ್ಮೆನ್ಸ್ (dance performance) ನೀಡುವುದನ್ನು ನೋಡಿರಬಹುದು. ಈ ಡಾನ್ಸ್ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವುದನ್ನು ನೋಡಿರಬಹುದು. ಇದೀಗ ಬೆಂಗಳೂರು (bengaluru) ಕ್ರಿಸ್ತು ಜಯಂತಿ ಕಾಲೇಜಿನ ವಿದ್ಯಾರ್ಥಿಗಳಿಬ್ಬರೂ ಬಾಲಿವುಡ್ ಹಿಟ್ ‘ರಾಮ್ತಾ ಜೋಗಿ ‘ ಹಾಡಿಗೆ ಸಖತ್ ಸ್ಟೆಪ್ ಹಾಕಿದ್ದು ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. benantonykvv ಹೆಸರಿನ ಖಾತೆಯಲ್ಲಿ ಶೇರ್ ಮಾಡಿಕೊಳ್ಳಲಾದ ಈ ವಿಡಿಯೋದಲ್ಲಿ ಶೇರ್ ಮಾಡಿಕೊಳ್ಳಲಾಗಿದೆ. ಕ್ರಿಸ್ತು ಜಯಂತಿ ಕಾಲೇಜಿನ ವಿದ್ಯಾರ್ಥಿಗಳಾದ ಆನ್ಸೆಲಿನ್ ಹಾಗೂ ಜಿನ್‌ಮನ್ ನಗರದ ಬೇರೆ ಕಾಲೇಜಿನಲ್ಲಿ ನಡೆದ ಸಾಂಸ್ಕೃತಿಕ ಉತ್ಸವದಲ್ಲಿ ಡಾನ್ಸ್ ಪ್ರದರ್ಶನ ನೀಡುತ್ತಿರುವುದನ್ನು ಕಾಣಬಹುದು. ಕಪ್ಪು ಹಾಗೂ ನೇರಳೆ ಬಣ್ಣದ ಉಡುಗೆ ಧರಿಸಿ, ಬಾಲಿವುಡ್ ತಾಲ್ ಹಾಡಿಗೆ ತಕ್ಕಂತೆ ಹೆಜ್ಜೆ ಹಾಕಿದ್ದಾರೆ. ಇದನ್ನೂ ಓದಿ ಸೋಫಿಯಾ ಅನ್ಸಾರಿ ಅಂತಾಗಬೇಡಿ, ಸೋಫಿಯಾ ಖುರೇಷಿ ಅವರಂತಾಗಿ ಎಂದ ವ್ಯಕ್ತಿ ಪ್ಯಾಲೆಸ್ಟೈನ್, ಪಾಕ್ ಬೆಂಬಲಿಸಿ ಕರಪತ್ರ ಹಂಚಿದ...

Published On - 11:00 am, Tue, 13 May 25

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್