AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಮದುವೆ ಆನಿವರ್ಸರಿಗೆ ಗಿಫ್ಟ್ ನೀಡಿಲ್ಲ ಎಂದು ಮಲಗಿದ್ದ ಗಂಡನನ್ನು ಚಾಕುವಿನಿಂದ ಇರಿದ ಪತ್ನಿ

ಮದುವೆ ಆ್ಯನಿವರ್ಸರಿ ದಿನ ಪತಿ ಗಿಫ್ಟ್​​​​ ನೀಡಿಲ್ಲ ಎಂಬ ಕಾರಣಕ್ಕೆ, ಆತ ಮಲಗಿರುವ ಹೋಗಿ ಪತ್ನಿ ಅಡುಗೆ ಮನೆಯ ಬಳಸುವ ಚಾಕುವಿನಿಂದ ಇರಿದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಘಟನೆ ವೇಳೆ ಪತಿಯ ದೇಹದಲ್ಲಿ ಹಲವೆಡೆ ಇರಿದ ಗಾಯಗಳಾಗಿವೆ. ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿದೆ.

ಬೆಂಗಳೂರು: ಮದುವೆ ಆನಿವರ್ಸರಿಗೆ ಗಿಫ್ಟ್ ನೀಡಿಲ್ಲ ಎಂದು ಮಲಗಿದ್ದ ಗಂಡನನ್ನು ಚಾಕುವಿನಿಂದ ಇರಿದ ಪತ್ನಿ
ಅಕ್ಷತಾ ವರ್ಕಾಡಿ
|

Updated on:Mar 06, 2024 | 1:49 PM

Share

ಮದುವೆ ವಾರ್ಷಿಕೋತ್ಸವ(Wedding Anniversary)ದ ದಿನ ಸಂಭ್ರಮದಲ್ಲಿದ್ದ ಮಹಿಳೆ ತನ್ನ ಪತಿ ಬರುವಾಗ ಸರ್ಪ್ರೈಸ್​​​​​​​ ಗಿಫ್ಟ್​​​ ತರಬಹುದು ಎಂದು ಕಾದು ಕುಳಿತಿದ್ದಳು. ಆದರೆ ಕೆಲಸದ ಒತ್ತಡದಲ್ಲಿ ಇದನ್ನೆಲ್ಲಾ ಮರೆತಿದ್ದ ಪತಿ, ಮನೆಗೆ ಬಂದ ತಕ್ಷಣ ಹೋಗಿ ಮಲಗಿದ್ದಾನೆ. ಕೋಪಗೊಂಡ ಪತ್ನಿ ಮಲಗಿದ್ದ ಗಂಡನನ್ನು ಚಾಕುವಿನಿಂದ ಇರಿದಿದ್ದಾಳೆ. ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿದೆ.

ಎಫ್‌ಐಆರ್ ಪ್ರಕಾರ, ಫೆಬ್ರವರಿ 27 ರಂದು ಬೆಂಗಳೂರಿನ ಪಾರ್ಥ ಪ್ರತಿಮ್ (37) ಅವರನ್ನು ಪತ್ನಿ ರಿಯಾ ಘೋಷ್ (35) ಅಡುಗೆಮನೆಯ ಚಾಕುವಿನಿಂದ ಇರಿದಿದ್ದಾಳೆ. ಸಂತ್ರಸ್ತೆಯ ದೂರಿನ ನಂತರ ಕೊಲೆ ಯತ್ನಕ್ಕೆ ಸಂಬಂಧಿಸಿದಂತೆ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 307 ರ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಇದನ್ನೂ ಓದಿ: Mental Abuse: ಫಸ್ಟ್ ನೈಟ್‌ ದಿನದಿಂದಲೇ ಗಂಡು ಮಗು ಹೆರುವಂತೆ ಅತ್ತೆ ಮಾವನಿಂದ ಕಿರುಕುಳ; ಕೋರ್ಟ್​​​ ಮೆಟ್ಟಿಲೇರಿದ ಯುವತಿ

ತೀವ್ರ ಗಾಯಗೊಂಡಿದ್ದ ಪ್ರತಿಮ್ ಪತ್ನಿಯನ್ನು ದೂರ ದೂಡಿದ್ದಾನೆ. ಬಳಿಕ ನೆರೆ ಹೊರೆಯವರ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ವೇಳೆ ಪ್ರತಿಮ್ ಅವರ ದೇಹದಲ್ಲಿ ಹಲವೆಡೆ ಗಾಯಗಳಾಗಿವೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 1:18 pm, Wed, 6 March 24

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ