Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru scam: ಮಾಜಿ ಪ್ರಿಯಕರನನ್ನು ವಶೀಕರಣ ಮಾಡಲು ಹೋಗಿ 8 ಲಕ್ಷ ರೂ. ಕಳೆದುಕೊಂಡ ಬೆಂಗಳೂರಿನ ಯುವತಿ

ಜಾಲಹಳ್ಳಿಯ ಯುವತಿಯೊಬ್ಬಳು 'ಬ್ಲಾಕ್ ಮ್ಯಾಜಿಕ್'ನಿಂದ ಮೋಸ ಹೋಗಿ ಲಕ್ಷ ಲಕ್ಷ ದುಡ್ಡು ಕಳೆದುಕೊಂಡಿರುವುದು ವರದಿಯಾಗಿದೆ. ಬ್ರೇಕಪ್​​ನಿಂದ ನೊಂದಿದ್ದ ಯುವತಿ ತನ್ನ ಗೆಳೆಯನೊಬ್ಬನ ಸಹಾಯದಿಂದ ಆನ್ಲೈನ್​​ ಮೂಲಕ ವಶೀಕರಣ ಮಾಡಿಸುವ ಜ್ಯೋತಿಷಿಯನ್ನು ಸಂಪರ್ಕಿಸಿದ್ದಳು.

Bengaluru scam: ಮಾಜಿ ಪ್ರಿಯಕರನನ್ನು ವಶೀಕರಣ ಮಾಡಲು ಹೋಗಿ 8 ಲಕ್ಷ ರೂ. ಕಳೆದುಕೊಂಡ ಬೆಂಗಳೂರಿನ ಯುವತಿ
Black magicImage Credit source: Pinterest
Follow us
ಅಕ್ಷತಾ ವರ್ಕಾಡಿ
|

Updated on:Jan 23, 2024 | 5:16 PM

ಬೆಂಗಳೂರು: ಜಾಲಹಳ್ಳಿಯ ಯುವತಿಯೊಬ್ಬಳು ‘ಬ್ಲಾಕ್ ಮ್ಯಾಜಿಕ್'(Black Magic) ನಿಂದ ಮೋಸ ಹೋಗಿ ಲಕ್ಷ ಲಕ್ಷ ದುಡ್ಡು ಕಳೆದುಕೊಂಡಿರುವುದು ವರದಿಯಾಗಿದೆ. ‘ನಿನ್ನ ಮಾಜಿ ಪ್ರಿಯಕರ ಆದಷ್ಟು ಬೇಗ ನಿನ್ನನ್ನು ಬಂದು ತಲುಪುತ್ತಾನೆ, ಮತ್ತೆ ನಿಮ್ಮ ಪ್ರೀತಿ ಚಿಗುರೊಡೆಯುತ್ತದೆ’ ಎಂದು ಭರವಸೆ ನೀಡಿದ್ದ ಜ್ಯೋತಿಷಿಯಿಂದ ಮೋಸ ಹೋಗಿ 8.2 ಲಕ್ಷ ರೂಪಾಯಿಯನ್ನು ಯುವತಿ ಕಳೆದುಕೊಂಡಿದ್ದಳು. ಬ್ರೇಕಪ್​​ನಿಂದ ನೊಂದಿದ್ದ ಯುವತಿ ತನ್ನ ಗೆಳೆಯನೊಬ್ಬನ ಸಹಾಯದಿಂದ ಆನ್ಲೈನ್​​ ಮೂಲಕ ವಶೀಕರಣ ಮಾಡಿಸುವ ಜ್ಯೋತಿಷಿಯನ್ನು ಸಂಪರ್ಕಿಸಿದ್ದಳು.

ಡಿಸೆಂಬರ್ 22 ರಂದು ವಶೀಕರಣದ ಮೊದಲ ಹಂತವಾಗಿ ಮಾಜಿ ಪ್ರಿಯಕರ ಹಾಗೂ ಆತನ ಪೋಷಕರ ಮೇಲೆ ಮಾಟಮಂತ್ರದ ಆಚರಣೆಗಳನ್ನು ಮಾಡಲು 2.4 ಲಕ್ಷಗಳನ್ನು ಆನ್ಲೈನ್​​ ಮೂಲಕ ಪಾವತಿಸಿದ್ದಳು. ಆದಾಗ್ಯೂ, ಹಣಕಾಸಿನ ಬೇಡಿಕೆಗಳು ನಿಲ್ಲಲಿಲ್ಲ, ಕೆಲವು ದಿನಗಳ ನಂತರ, ಹೆಚ್ಚುವರಿ ರೂ. 1.7 ಲಕ್ಷ ನೀಡಲು ಬೇಡಿಕೆ ಇಟ್ಟಿದ್ದ ಜ್ಯೋತಿಷಿ, ಇದಲ್ಲದೇ ಹಣ ನೀಡದಿದ್ದರೆ ಮಾಜಿ ಪ್ರಿಯಕರನಿಗೆ ಈ ವಿಷಯ ತಿಳಿಸುವುದಾಗಿ ಬೆದರಿಕೆ ಹಾಕಿದ್ದ, ಯುವತಿ ಹೆದರಿ ಒತ್ತಡಕ್ಕೆ ಮಣಿದು ಜನವರಿ 10ರಂದು 4.1 ಲಕ್ಷ ರೂ. ಪಾವತಿಸಿದ್ದಳು.

ಇದನ್ನೂ ಓದಿ: AI Girlfriend: ಸಿಂಗಲ್​​​ ಬಾಯ್ಸ್​​​ ​​​​ ನಿಮ್ಮ ಒಂಟಿತನವನ್ನು ಹೋಗಲಾಡಿಸಲು ಬಂದಿದ್ದಾಳೆ AI ಗೆಳತಿ

ಕೊನೆಗೆ ಆರ್ಥಿಕ ನಷ್ಟದಿಂದಾಗಿ ಆಕೆಯ ಪೋಷಕರ ವರೆಗೆ ಈ ವಿಷಯ ತಿಳಿದು ಜಾಲಹಳ್ಳಿ ಪೊಲೀಸ್​​​ ಠಾಣೆಯಲ್ಲಿ ಜ್ಯೋತಿಷಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 5:15 pm, Tue, 23 January 24

ಕಾರಿಗೆ ಸಿಲುಕಿ ಮಹಿಳೆ ಮೃತಪಟ್ಟರೂ ಪಶ್ಚಾತಾಪವಿಲ್ಲದೆ ದರ್ಪ ತೋರಿದ ಯುವಕ
ಕಾರಿಗೆ ಸಿಲುಕಿ ಮಹಿಳೆ ಮೃತಪಟ್ಟರೂ ಪಶ್ಚಾತಾಪವಿಲ್ಲದೆ ದರ್ಪ ತೋರಿದ ಯುವಕ
ಯಡಿಯೂರಪ್ಪ ಕುಟುಂಬ ಮುಕ್ತ ಬಿಜೆಪಿಗಾಗಿ ನಾವು ಹೋರಾಡುತ್ತಿದ್ದೇವೆ: ಯತ್ನಾಳ್
ಯಡಿಯೂರಪ್ಪ ಕುಟುಂಬ ಮುಕ್ತ ಬಿಜೆಪಿಗಾಗಿ ನಾವು ಹೋರಾಡುತ್ತಿದ್ದೇವೆ: ಯತ್ನಾಳ್
ಸವದತ್ತಿ ಯಲ್ಲಮ್ಮ ದೇವಸ್ಥಾನ ಹುಂಡಿಯಲ್ಲಿ 3.68 ಕೋಟಿ ರೂ. ಕಾಣಿಕೆ ಸಂಗ್ರಹ
ಸವದತ್ತಿ ಯಲ್ಲಮ್ಮ ದೇವಸ್ಥಾನ ಹುಂಡಿಯಲ್ಲಿ 3.68 ಕೋಟಿ ರೂ. ಕಾಣಿಕೆ ಸಂಗ್ರಹ
ವಿಜಯೇಂದ್ರ ಫೋರ್ಜರಿ ಮಾಡಿದ್ದು ಸತ್ಯ ಅಂತ ಈಗಲೂ ಹೇಳುತ್ತೇನೆ: ಯತ್ನಾಳ್
ವಿಜಯೇಂದ್ರ ಫೋರ್ಜರಿ ಮಾಡಿದ್ದು ಸತ್ಯ ಅಂತ ಈಗಲೂ ಹೇಳುತ್ತೇನೆ: ಯತ್ನಾಳ್
‘ಅಪ್ಪು’ ಅದ್ದೂರಿ ಮರು ಬಿಡುಗಡೆ; ಫ್ಯಾನ್ಸ್ ಸಂಭ್ರಮ ಕಣ್ತುಂಬಿಕೊಂಡ ಯುವ
‘ಅಪ್ಪು’ ಅದ್ದೂರಿ ಮರು ಬಿಡುಗಡೆ; ಫ್ಯಾನ್ಸ್ ಸಂಭ್ರಮ ಕಣ್ತುಂಬಿಕೊಂಡ ಯುವ
ಮಗಳಿಗೆ ಹೊಟ್ಟೆನೋವಿನ ಸಮಸ್ಯೆ ಇತ್ತೆಂದ ತಂದೆ ಶಿವಕುಮಾರ್
ಮಗಳಿಗೆ ಹೊಟ್ಟೆನೋವಿನ ಸಮಸ್ಯೆ ಇತ್ತೆಂದ ತಂದೆ ಶಿವಕುಮಾರ್
ಅಮೆರಿಕದ ಏರ್​ಪೋರ್ಟ್​ನಲ್ಲಿ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ
ಅಮೆರಿಕದ ಏರ್​ಪೋರ್ಟ್​ನಲ್ಲಿ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ
‘ಅಪ್ಪು’ ಸಿನಿಮಾಗೆ ದರ್ಶನ್ ಅಭಿಮಾನಿ ಬೆಂಬಲ; ವಿಶೇಷ ಕಲಾಕೃತಿ ತಂದ ಫ್ಯಾನ್
‘ಅಪ್ಪು’ ಸಿನಿಮಾಗೆ ದರ್ಶನ್ ಅಭಿಮಾನಿ ಬೆಂಬಲ; ವಿಶೇಷ ಕಲಾಕೃತಿ ತಂದ ಫ್ಯಾನ್
ಪುನೀತ್ ಪೋಸ್ಟರ್​ಗೆ ಹಾಲಿನ ಅಭಿಷೇಕ; ‘ಅಪ್ಪು’ ಸಿನಿಮಾ ಭರ್ಜರಿ ಪ್ರದರ್ಶನ
ಪುನೀತ್ ಪೋಸ್ಟರ್​ಗೆ ಹಾಲಿನ ಅಭಿಷೇಕ; ‘ಅಪ್ಪು’ ಸಿನಿಮಾ ಭರ್ಜರಿ ಪ್ರದರ್ಶನ
ಹರಪನಹಳ್ಳಿ: ಒಂದೇ ಫಾರಂನಲ್ಲಿನ ಮೂರು ಸಾವಿರ ಕೋಳಿಗಳ ಸಾವು
ಹರಪನಹಳ್ಳಿ: ಒಂದೇ ಫಾರಂನಲ್ಲಿನ ಮೂರು ಸಾವಿರ ಕೋಳಿಗಳ ಸಾವು