AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru scam: ಮಾಜಿ ಪ್ರಿಯಕರನನ್ನು ವಶೀಕರಣ ಮಾಡಲು ಹೋಗಿ 8 ಲಕ್ಷ ರೂ. ಕಳೆದುಕೊಂಡ ಬೆಂಗಳೂರಿನ ಯುವತಿ

ಜಾಲಹಳ್ಳಿಯ ಯುವತಿಯೊಬ್ಬಳು 'ಬ್ಲಾಕ್ ಮ್ಯಾಜಿಕ್'ನಿಂದ ಮೋಸ ಹೋಗಿ ಲಕ್ಷ ಲಕ್ಷ ದುಡ್ಡು ಕಳೆದುಕೊಂಡಿರುವುದು ವರದಿಯಾಗಿದೆ. ಬ್ರೇಕಪ್​​ನಿಂದ ನೊಂದಿದ್ದ ಯುವತಿ ತನ್ನ ಗೆಳೆಯನೊಬ್ಬನ ಸಹಾಯದಿಂದ ಆನ್ಲೈನ್​​ ಮೂಲಕ ವಶೀಕರಣ ಮಾಡಿಸುವ ಜ್ಯೋತಿಷಿಯನ್ನು ಸಂಪರ್ಕಿಸಿದ್ದಳು.

Bengaluru scam: ಮಾಜಿ ಪ್ರಿಯಕರನನ್ನು ವಶೀಕರಣ ಮಾಡಲು ಹೋಗಿ 8 ಲಕ್ಷ ರೂ. ಕಳೆದುಕೊಂಡ ಬೆಂಗಳೂರಿನ ಯುವತಿ
Black magicImage Credit source: Pinterest
ಅಕ್ಷತಾ ವರ್ಕಾಡಿ
|

Updated on:Jan 23, 2024 | 5:16 PM

Share

ಬೆಂಗಳೂರು: ಜಾಲಹಳ್ಳಿಯ ಯುವತಿಯೊಬ್ಬಳು ‘ಬ್ಲಾಕ್ ಮ್ಯಾಜಿಕ್'(Black Magic) ನಿಂದ ಮೋಸ ಹೋಗಿ ಲಕ್ಷ ಲಕ್ಷ ದುಡ್ಡು ಕಳೆದುಕೊಂಡಿರುವುದು ವರದಿಯಾಗಿದೆ. ‘ನಿನ್ನ ಮಾಜಿ ಪ್ರಿಯಕರ ಆದಷ್ಟು ಬೇಗ ನಿನ್ನನ್ನು ಬಂದು ತಲುಪುತ್ತಾನೆ, ಮತ್ತೆ ನಿಮ್ಮ ಪ್ರೀತಿ ಚಿಗುರೊಡೆಯುತ್ತದೆ’ ಎಂದು ಭರವಸೆ ನೀಡಿದ್ದ ಜ್ಯೋತಿಷಿಯಿಂದ ಮೋಸ ಹೋಗಿ 8.2 ಲಕ್ಷ ರೂಪಾಯಿಯನ್ನು ಯುವತಿ ಕಳೆದುಕೊಂಡಿದ್ದಳು. ಬ್ರೇಕಪ್​​ನಿಂದ ನೊಂದಿದ್ದ ಯುವತಿ ತನ್ನ ಗೆಳೆಯನೊಬ್ಬನ ಸಹಾಯದಿಂದ ಆನ್ಲೈನ್​​ ಮೂಲಕ ವಶೀಕರಣ ಮಾಡಿಸುವ ಜ್ಯೋತಿಷಿಯನ್ನು ಸಂಪರ್ಕಿಸಿದ್ದಳು.

ಡಿಸೆಂಬರ್ 22 ರಂದು ವಶೀಕರಣದ ಮೊದಲ ಹಂತವಾಗಿ ಮಾಜಿ ಪ್ರಿಯಕರ ಹಾಗೂ ಆತನ ಪೋಷಕರ ಮೇಲೆ ಮಾಟಮಂತ್ರದ ಆಚರಣೆಗಳನ್ನು ಮಾಡಲು 2.4 ಲಕ್ಷಗಳನ್ನು ಆನ್ಲೈನ್​​ ಮೂಲಕ ಪಾವತಿಸಿದ್ದಳು. ಆದಾಗ್ಯೂ, ಹಣಕಾಸಿನ ಬೇಡಿಕೆಗಳು ನಿಲ್ಲಲಿಲ್ಲ, ಕೆಲವು ದಿನಗಳ ನಂತರ, ಹೆಚ್ಚುವರಿ ರೂ. 1.7 ಲಕ್ಷ ನೀಡಲು ಬೇಡಿಕೆ ಇಟ್ಟಿದ್ದ ಜ್ಯೋತಿಷಿ, ಇದಲ್ಲದೇ ಹಣ ನೀಡದಿದ್ದರೆ ಮಾಜಿ ಪ್ರಿಯಕರನಿಗೆ ಈ ವಿಷಯ ತಿಳಿಸುವುದಾಗಿ ಬೆದರಿಕೆ ಹಾಕಿದ್ದ, ಯುವತಿ ಹೆದರಿ ಒತ್ತಡಕ್ಕೆ ಮಣಿದು ಜನವರಿ 10ರಂದು 4.1 ಲಕ್ಷ ರೂ. ಪಾವತಿಸಿದ್ದಳು.

ಇದನ್ನೂ ಓದಿ: AI Girlfriend: ಸಿಂಗಲ್​​​ ಬಾಯ್ಸ್​​​ ​​​​ ನಿಮ್ಮ ಒಂಟಿತನವನ್ನು ಹೋಗಲಾಡಿಸಲು ಬಂದಿದ್ದಾಳೆ AI ಗೆಳತಿ

ಕೊನೆಗೆ ಆರ್ಥಿಕ ನಷ್ಟದಿಂದಾಗಿ ಆಕೆಯ ಪೋಷಕರ ವರೆಗೆ ಈ ವಿಷಯ ತಿಳಿದು ಜಾಲಹಳ್ಳಿ ಪೊಲೀಸ್​​​ ಠಾಣೆಯಲ್ಲಿ ಜ್ಯೋತಿಷಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 5:15 pm, Tue, 23 January 24

Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ