Bengaluru scam: ಮಾಜಿ ಪ್ರಿಯಕರನನ್ನು ವಶೀಕರಣ ಮಾಡಲು ಹೋಗಿ 8 ಲಕ್ಷ ರೂ. ಕಳೆದುಕೊಂಡ ಬೆಂಗಳೂರಿನ ಯುವತಿ

ಜಾಲಹಳ್ಳಿಯ ಯುವತಿಯೊಬ್ಬಳು 'ಬ್ಲಾಕ್ ಮ್ಯಾಜಿಕ್'ನಿಂದ ಮೋಸ ಹೋಗಿ ಲಕ್ಷ ಲಕ್ಷ ದುಡ್ಡು ಕಳೆದುಕೊಂಡಿರುವುದು ವರದಿಯಾಗಿದೆ. ಬ್ರೇಕಪ್​​ನಿಂದ ನೊಂದಿದ್ದ ಯುವತಿ ತನ್ನ ಗೆಳೆಯನೊಬ್ಬನ ಸಹಾಯದಿಂದ ಆನ್ಲೈನ್​​ ಮೂಲಕ ವಶೀಕರಣ ಮಾಡಿಸುವ ಜ್ಯೋತಿಷಿಯನ್ನು ಸಂಪರ್ಕಿಸಿದ್ದಳು.

Bengaluru scam: ಮಾಜಿ ಪ್ರಿಯಕರನನ್ನು ವಶೀಕರಣ ಮಾಡಲು ಹೋಗಿ 8 ಲಕ್ಷ ರೂ. ಕಳೆದುಕೊಂಡ ಬೆಂಗಳೂರಿನ ಯುವತಿ
Black magicImage Credit source: Pinterest
Follow us
|

Updated on:Jan 23, 2024 | 5:16 PM

ಬೆಂಗಳೂರು: ಜಾಲಹಳ್ಳಿಯ ಯುವತಿಯೊಬ್ಬಳು ‘ಬ್ಲಾಕ್ ಮ್ಯಾಜಿಕ್'(Black Magic) ನಿಂದ ಮೋಸ ಹೋಗಿ ಲಕ್ಷ ಲಕ್ಷ ದುಡ್ಡು ಕಳೆದುಕೊಂಡಿರುವುದು ವರದಿಯಾಗಿದೆ. ‘ನಿನ್ನ ಮಾಜಿ ಪ್ರಿಯಕರ ಆದಷ್ಟು ಬೇಗ ನಿನ್ನನ್ನು ಬಂದು ತಲುಪುತ್ತಾನೆ, ಮತ್ತೆ ನಿಮ್ಮ ಪ್ರೀತಿ ಚಿಗುರೊಡೆಯುತ್ತದೆ’ ಎಂದು ಭರವಸೆ ನೀಡಿದ್ದ ಜ್ಯೋತಿಷಿಯಿಂದ ಮೋಸ ಹೋಗಿ 8.2 ಲಕ್ಷ ರೂಪಾಯಿಯನ್ನು ಯುವತಿ ಕಳೆದುಕೊಂಡಿದ್ದಳು. ಬ್ರೇಕಪ್​​ನಿಂದ ನೊಂದಿದ್ದ ಯುವತಿ ತನ್ನ ಗೆಳೆಯನೊಬ್ಬನ ಸಹಾಯದಿಂದ ಆನ್ಲೈನ್​​ ಮೂಲಕ ವಶೀಕರಣ ಮಾಡಿಸುವ ಜ್ಯೋತಿಷಿಯನ್ನು ಸಂಪರ್ಕಿಸಿದ್ದಳು.

ಡಿಸೆಂಬರ್ 22 ರಂದು ವಶೀಕರಣದ ಮೊದಲ ಹಂತವಾಗಿ ಮಾಜಿ ಪ್ರಿಯಕರ ಹಾಗೂ ಆತನ ಪೋಷಕರ ಮೇಲೆ ಮಾಟಮಂತ್ರದ ಆಚರಣೆಗಳನ್ನು ಮಾಡಲು 2.4 ಲಕ್ಷಗಳನ್ನು ಆನ್ಲೈನ್​​ ಮೂಲಕ ಪಾವತಿಸಿದ್ದಳು. ಆದಾಗ್ಯೂ, ಹಣಕಾಸಿನ ಬೇಡಿಕೆಗಳು ನಿಲ್ಲಲಿಲ್ಲ, ಕೆಲವು ದಿನಗಳ ನಂತರ, ಹೆಚ್ಚುವರಿ ರೂ. 1.7 ಲಕ್ಷ ನೀಡಲು ಬೇಡಿಕೆ ಇಟ್ಟಿದ್ದ ಜ್ಯೋತಿಷಿ, ಇದಲ್ಲದೇ ಹಣ ನೀಡದಿದ್ದರೆ ಮಾಜಿ ಪ್ರಿಯಕರನಿಗೆ ಈ ವಿಷಯ ತಿಳಿಸುವುದಾಗಿ ಬೆದರಿಕೆ ಹಾಕಿದ್ದ, ಯುವತಿ ಹೆದರಿ ಒತ್ತಡಕ್ಕೆ ಮಣಿದು ಜನವರಿ 10ರಂದು 4.1 ಲಕ್ಷ ರೂ. ಪಾವತಿಸಿದ್ದಳು.

ಇದನ್ನೂ ಓದಿ: AI Girlfriend: ಸಿಂಗಲ್​​​ ಬಾಯ್ಸ್​​​ ​​​​ ನಿಮ್ಮ ಒಂಟಿತನವನ್ನು ಹೋಗಲಾಡಿಸಲು ಬಂದಿದ್ದಾಳೆ AI ಗೆಳತಿ

ಕೊನೆಗೆ ಆರ್ಥಿಕ ನಷ್ಟದಿಂದಾಗಿ ಆಕೆಯ ಪೋಷಕರ ವರೆಗೆ ಈ ವಿಷಯ ತಿಳಿದು ಜಾಲಹಳ್ಳಿ ಪೊಲೀಸ್​​​ ಠಾಣೆಯಲ್ಲಿ ಜ್ಯೋತಿಷಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 5:15 pm, Tue, 23 January 24

ತಾಜಾ ಸುದ್ದಿ
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು